AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಕ್ರಾ ಮಾಡಲು ಬಂದ ಗಿಲ್ಲಿ ನಟನಿಗೆ ಚಳ್ಳೆಹಣ್ಣು ತಿನ್ನಿಸಿದ ಮಲ್ಲಮ್ಮ

Mallamma In Bigg Boss Kannada: ಬಿಗ್ ಬಾಸ್ ಕನ್ನಡ ಸೀಸನ್ 12ರ ಪ್ರಮುಖ ಸ್ಪರ್ಧಿ ಮಲ್ಲಮ್ಮ, ತಮ್ಮ ಜಾಣ್ಮೆ ಮತ್ತು ಆಟದ ತಂತ್ರಗಳಿಂದ ಗಮನ ಸೆಳೆಯುತ್ತಿದ್ದಾರೆ. ಮನೆಯಲ್ಲಿ ಒಂಟಿ ಸ್ಪರ್ಧಿಯಾಗಿರುವ ಅವರು, ದೊಡ್ಮನೆಯ ಸವಾಲುಗಳನ್ನು ಎದುರಿಸುತ್ತಾ ಬುದ್ಧಿವಂತಿಕೆಯಿಂದ ವರ್ತಿಸುತ್ತಿದ್ದಾರೆ. ಕೆಲವೊಮ್ಮೆ ಆದೇಶಗಳನ್ನು ಅರ್ಥಮಾಡಿಕೊಳ್ಳಲು ಕಷ್ಟಪಟ್ಟಿದ್ದಾರೆ.

ಬಕ್ರಾ ಮಾಡಲು ಬಂದ ಗಿಲ್ಲಿ ನಟನಿಗೆ ಚಳ್ಳೆಹಣ್ಣು ತಿನ್ನಿಸಿದ ಮಲ್ಲಮ್ಮ
ಮಲ್ಲಮ್ಮ-ಗಿಲ್ಲಿ
ರಾಜೇಶ್ ದುಗ್ಗುಮನೆ
|

Updated on:Sep 30, 2025 | 12:34 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ  (BBK 12) ಹೆಚ್ಚು ಗಮನ ಸೆಳೆದ ಸ್ಪರ್ಧಿ ಎಂದರೆ ಅದು ಮಲ್ಲಮ್ಮ. ಇವರು ಉತ್ತರ ಕರ್ನಾಟಕ ಪ್ರತಿಭೆ. ಅವರು ಮಾತಿನ ಮೂಲಕ ಎಲ್ಲರ ಗಮನ ಸೆಳೆದರು. ಸೋಶಿಯಲ್ ಮೀಡಿಯಾದಲ್ಲಿ ಹೆಸರು ಮಾಡಿದ ಮಲ್ಲಮ್ಮ ಈಗ ದೊಡ್ಮೆನೆಯಲ್ಲಿ ಸ್ಪರ್ಧಿ ಆಗಿರೋದು ವಿಶೇಷ. ಅವರಿಗೆ ದೊಡ್ಮನೆ ಕಷ್ಟ ಆಗುತ್ತಿದೆ ಎಂಬುದು ಒಂದು ಕಡೆಯಾದರೆ, ಅವರು ತಮ್ಮ ಬುದ್ಧಿವಂತಿಕೆ ಉಪಯೋಗಿಸುತ್ತಿದ್ದಾರೆ ಅನ್ನೋದು ಮತ್ತೊಂದು ಕಡೆ. ಗಿಲ್ಲಿ ನಟನ ಜೊತೆ ಅವರು ನಡೆದುಕೊಂಡ ರೀತಿಯೇ ಇದಕ್ಕೆ ಸಾಕ್ಷಿ.

ಬಿಗ್ ಬಾಸ್ ಮನೆಯಲ್ಲಿ ಒಂಟಿ ಹಾಗೂ ಜಂಟಿ ಎಂದು ವಿಂಗಡಿಸಲಾಗಿದೆ. ಒಂಟಿ ಎಂದರೆ ಒಬ್ಬರೇ ಆಡಬೇಕು. ಜಂಟಿಗಳು ಜೊತೆಯಾಗಿ ಆಡಬೇಕು. ಬಿಗ್ ಬಾಸ್ ವೇದಿಕೆ ಮೇಲೆ ಇದನ್ನು ನಿರ್ಧರಿಸಿ ಕಳುಹಿಸಿಯಾಗಿದೆ. ಮಲ್ಲಮ್ಮ, ಅಶ್ವಿನಿ ಗೌಡ, ಕಾಕ್ರೋಚ್ ಸುಧಿ ಸೇರಿದಂತೆ ಆರು ಮಂದಿ ಒಂಟಿ ಆಗಿ ಆಡುತ್ತಿದ್ದಾರೆ. ಉಳಿದ 12 ಮಂದಿ ಜೋಡಿಯಾಗಿ ಆಡುತ್ತಿದ್ದಾರೆ.

ಒಂಟಿ ಹಾಗೂ ಜಂಟಿ ಎಂಬ ಪ್ರತ್ಯೇಕತೆಯಲ್ಲಿ ಟ್ವಿಸ್ಟ್ ನೀಡಲಾಗಿದೆ. ಒಂಟಿ ವರ್ಗದ ಸ್ಪರ್ಧಿಗಳಿಗೆ ಬೇರೆಯದೇ ರೀತಿಯಾದ ಆಹಾರ ವ್ಯವಸ್ಥೆ ಇದೆ. ಇದನ್ನು ಜಂಟಿಗಳು ಬಳಕೆ ಮಾಡುವಂತಿಲ್ಲ. ಇಷ್ಟೇ ಅಲ್ಲ, ಅವರು ಕೆಲಸ ಕೂಡ ಮಾಡೋ ಅಗತ್ಯ ಇಲ್ಲ. ಮನೆಗೆಲಸದ ಸಂಪೂರ್ಣ ಜವಾಬ್ದಾರಿ ಜಂಟಿಗಳೇ ಮಾಡಬೇಕು.

ಇದನ್ನೂ ಓದಿ
Image
ರಿಷಬ್ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಅಳುವವರು ಈ ವಿಡಿಯೋ ನೋಡಿ
Image
ಅನುಶ್ರೀ ಹನಿಮೂನ್ ಫೋಟೋಗೆ ಬಂತು ಆ ವಿಶೇಷ ಕಮೆಂಟ್
Image
ಬಿಗ್ ಬಾಸ್ ಮನೆಯಿಂದ ಮೊದಲ ವಾರವೇ ಎಲಿಮಿನೇಟ್ ಆಗಲಿದ್ದಾರೆ ಮಲ್ಲಮ್ಮ?
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

‘ಗಂಟಲು ಉರಿಯುತ್ತಿದೆ. ಸ್ವಲ್ಪ ಜ್ಯೂಸ್ ಕೊಡಿ ಮಲ್ಲಮ್ಮ’ ಎಂದು ಗಿಲ್ಲ ನಟ ಕೇಳಿದರು. ‘ಈ ಜ್ಯೂಸ್ ಕೊಡಂಗಿಲ್ಲ. ನಿಮ್ಮದು ನಮಗೆ ಕೊಡಂಗಿಲ್ಲ, ನಮ್ಮದು ನಿಮಗೆ ಕೊಡಂಗಿಲ್ಲ. ಬೇಕಿದ್ರೆ ಹೊರಗೆ ಹೋದ್ಮೆಲೆ ಸಿಗೋಣ, ಆಗ ಕೊಡಿಸ್ತೀನಿ’ ಎಂದು ಮಲ್ಲಮ್ಮ ಅಂದರು. ಮಲ್ಲಮ್ಮ ಜಾಣತನಕ್ಕೆ ಎಲ್ಲರೂ ಮೆಚ್ಚಿಕೊಂಡರು. ‘ಅವರು ಸ್ಮಾರ್ಟ್ ಇದಾರೆ’ ಎಂದು ಮಲ್ಲಮ್ಮಬಗ್ಗೆ ಅಭಿಪ್ರಾಯ ವ್ಯಕ್ತವಾಯಿತು.

ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಮತ್ತೆ ಬರಲ್ಲ ರಕ್ಷಿತಾ ಶೆಟ್ಟಿ? ಇಲ್ಲಿದೆ ಸಾಕ್ಷಿ

ಮಲ್ಲಮ್ಮ ಅವರಿಗೆ ಬಿಗ್ ಬಾಸ್ ನೀಡುವ ಕೆಲ ಆದೇಶಗಳು ಅರ್ಥವಾಗುತ್ತಿಲ್ಲ. ಇದನ್ನು ಅರ್ಥ ಮಾಡಿಕೊಂಡು ಅವರು ಮುನ್ನಡೆದರೆ ಅವರು ಹೆಚ್ಚು ದಿನ ಉಳಿಯಬಹುದು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:33 pm, Tue, 30 September 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ