AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಿಂದ ಅರ್ಧಕ್ಕೆ ಹೊರ ನಡೆದ ಈ ಸ್ಪರ್ಧಿ; ಕಾರಣ ಏನು?

ಬಿಗ್ ಬಾಸ್​ನಲ್ಲಿ ಟಾಸ್ಕ್ ಆಡುವಾಗ ಮಾನಸಾ ಕಾಲಿಗೆ ಪೆಟ್ಟಾಗಿದೆ ಎನ್ನಲಾಗಿದೆ. ಈ ಕಾರಣದಿಂದ ಅವರು ಸಾಕಷ್ಟು ನೋವು ಅನುಭವಿಸಿದ್ದಾರೆ. ಅವರನ್ನು ಕೆಲವರು ಟಾಸ್ಕ್ ಒಳಗೆ ತೆಗೆದುಕೊಳ್ಳದೆ ಇರುವುದಕ್ಕೂ ಇದೇ ಕಾರಣ. ಅವರು ಕಾಲನ್ನು ಸಂಪೂರ್ಣವಾಗಿ ಗುಣಪಡಿಸಿಕೊಳ್ಳಬೇಕಿದೆ. ಹೀಗಾಗಿ, ಅವರನ್ನು ಆಸ್ಪ್ರೆಗೆ ಸೇರಿಸಲಾಗಿದೆ.

ಬಿಗ್ ಬಾಸ್​ನಿಂದ ಅರ್ಧಕ್ಕೆ ಹೊರ ನಡೆದ ಈ ಸ್ಪರ್ಧಿ; ಕಾರಣ ಏನು?
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Oct 11, 2024 | 7:05 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ಎರಡನೇ ವಾರವನ್ನು ಪೂರ್ಣಗೊಳಿಸುತ್ತಿದೆ. ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಎಲ್ಲರಿಗೂ ಗೆಲ್ಲುವ ಹುಮ್ಮಸ್ಸು ಬಂದಿದೆ. ಈ ಕಾರಣಕ್ಕೆ ಟಾಸ್ಕ್​ನಲ್ಲಿ ಜೋಶ್ ಹಾಕಿ ಎಲ್ಲರೂ ಆಟ ಆಡುತ್ತಿದ್ದಾರೆ. ಇದುವೇ ಅವರಿಗೆ ಮುಳುವಾಗಿದೆ. ಹೌದು, ತುಕಾಲಿ ಸಂತೋಷ್ ಪತ್ನಿ ಮಾನಸಾ ಅವರ ಕಾಲಿಗೆ ಪೆಟ್ಟಾಗಿದೆ. ಈ ಕಾರಣಕ್ಕೆ ಅವರನ್ನು ಮನೆಯಿಂದ ಹೊರಕ್ಕೆ ಕರೆದುಕೊಂಡು ಹೋಗಲಾಗಿದೆ.

‘ಬಿಗ್ ಬಾಸ್’ನಲ್ಲಿ ಮಾನಸಾ ಬಂದಾಗಿನಿಂದಲೂ ಹೆಚ್ಚಿನ ಕೊಡುಗೆ ಏನೂ ನೀಡಿಲ್ಲ. ಅಲ್ಲಿಲ್ಲಿ ಸುತ್ತಾಡಿಕೊಂಡು ಇದ್ದರು. ಅವರು ಹಾಗೂ ಇತರ ಸ್ಪರ್ಧಿಗಳು ಮಾಡಿದ ತಪ್ಪಿಗೆ ಎಲ್ಲರೂ ನಾಮಿನೇಟ್ ಆಗಬೇಕಾಯಿತು. ಹೀಗಿರುವಾಗಲೇ ಮಾನಸಾ ‘ಬಿಗ್ ಬಾಸ್​’ನಲ್ಲಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಅವರಿಗೆ ಓಡಾಡೋಕೆ ಕಷ್ಟ ಎಂಬಂತಾಗಿದೆ.

ಬಿಗ್ ಬಾಸ್​ನಲ್ಲಿ ಟಾಸ್ಕ್ ಆಡುವಾಗ ಮಾನಸಾ ಕಾಲಿಗೆ ಪೆಟ್ಟಾಗಿದೆ ಎನ್ನಲಾಗಿದೆ. ಈ ಕಾರಣದಿಂದ ಅವರು ಸಾಕಷ್ಟು ನೋವು ಅನುಭವಿಸಿದ್ದಾರೆ. ಅವರನ್ನು ಕೆಲವರು ಟಾಸ್ಕ್ ಒಳಗೆ ತೆಗೆದುಕೊಳ್ಳದೆ ಇರುವುದಕ್ಕೂ ಇದೇ ಕಾರಣ. ಅವರು ಕಾಲನ್ನು ಸಂಪೂರ್ಣವಾಗಿ ಗುಣಪಡಿಸಿಕೊಳ್ಳಬೇಕಿದೆ. ಹೀಗಾಗಿ, ಅವರನ್ನು ಆಸ್ಪ್ರೆಗೆ ಸೇರಿಸಲಾಗಿದೆ.

ಮಾನಸಾ ಬೇಗ ಚೇತರಿಕೆ ಕಂಡು ಬರಲಿ ಎಂದು ಅವರ ಫ್ಯಾನ್ಸ್ ಕೋರುತ್ತಿದ್ದಾರೆ. ಈ ವಾರದ ನಾಮಿನೇಷನ್​ನಲ್ಲಿ ಮಾನಸಾ ಅವರ ಹೆಸರೂ ಇದೆ. ಅವರು ತಮ್ಮನ್ನು ತಾವು ಸಾಬೀತು ಮಾಡಿಕೊಳ್ಳಬೇಕಾದ ಅಗತ್ಯವಿದೆ. ಹೀಗಿರುವಾಗಲೇ ಅವರು ಆಸ್ಪತ್ರೆ ಸೇರಿರೋದು ಬೇಸರ ಮೂಡಿಸಿದೆ.

ಇದನ್ನೂ ಓದಿ: ‘ನಾನು ನಿಮ್ಮ ಮನೆಯ ನಾಯಿನಾ?’; ಹಾಸ್ಯ ಕಲಾವಿದರ ಅವಮಾನಿಸಿದ ಜಗದೀಶ್ ವಿರುದ್ಧ ಮಾನಸಾ ಕಿಡಿ

ಮಾನಸಾ ಅವರು ಅಂದುಕೊಂಡಷ್ಟು ಮನರಂಜನೆ ನೀಡುತ್ತಿಲ್ಲ. ಅವರಿಗೆ ಅನೇಕ ಕಡೆಗಳಲ್ಲಿ ಹಿನ್ನಡೆ ಆಗಿದೆ. ಇದೆಲ್ಲವನ್ನೂ ಸಹಿಸಿಕೊಂಡು ಅವರು ಮುನ್ನಡೆಯುತ್ತಿದ್ದಾರೆ. ಅವರು ಈ ವಾರದ ನಾಮಿನೇಷ್​ನಿಂದ ಬಚಾವ್ ಆಗುತ್ತಾರಾ ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು