AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೋಲಾರನ್ನು ರಂಬೋಲಾ ಎಂದು ಕರೆದ ಮಂಜು ಪಾವಗಡ; ಹೊಟ್ಟೆ ಹುಣ್ಣಾಗುವಂತೆ ನಕ್ಕ ಸೃಜನ್​ ಲೋಕೇಶ್​

ಮಂಜು ಪಾವಗಡ ಅವರು ವೇದಿಕೆ ಹತ್ತಿದರು. ಅವರನ್ನು, ಸೃಜನ್​ ಮಾತನಾಡಿಸಿದರು. ಅಲ್ಲದೆ, ರಮೋಲಾ ಅವರನ್ನು ತೋರಿಸಿ ಇವರು ಯಾರು ಎಂದು ಮಂಜುಗೆ ಸೃಜನ್​ ಪ್ರಶ್ನೆ ಮಾಡಿದರು.

ರಮೋಲಾರನ್ನು ರಂಬೋಲಾ ಎಂದು ಕರೆದ ಮಂಜು ಪಾವಗಡ; ಹೊಟ್ಟೆ ಹುಣ್ಣಾಗುವಂತೆ ನಕ್ಕ ಸೃಜನ್​ ಲೋಕೇಶ್​
ರಮೋಲಾ ಸೃಜನ್​ ಮತ್ತು, ಮಂಜು
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Oct 18, 2021 | 3:45 PM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ವಿನ್ನರ್​ ಆದ ನಂತರ ಮಂಜು ಪಾವಗಡ ಖ್ಯಾತಿ ಹೆಚ್ಚಿದೆ. ಹೋದಲ್ಲಿ ಬಂದಲ್ಲಿ ಅವರಿಗೆ ಆತಿಥ್ಯ ಸಿಗುತ್ತಿದೆ. ಕಲರ್ಸ್​ ಕನ್ನಡ ವಾಹಿನಿಯ ಸಾಕಷ್ಟು ಕಾರ್ಯಕ್ರಮಗಳಿಗೆ ಮಂಜು ಅತಿಥಿಯಾಗಿ ತೆರಳುತ್ತಿದ್ದಾರೆ. ಅದೇ ರೀತಿ ಅನುಬಂಧ ಅವಾರ್ಡ್ಸ್​ ಕಾರ್ಯಕ್ರಮಕ್ಕೆ ಮಂಜು ತೆರಳಿದ್ದರು. ಈ ವೇಳೆ ಒಂದು ಹಾಸ್ಯದ ದೃಶ್ಯ ನಡೆದಿದೆ.

ಕಿರುತೆರೆ ವ್ಯಾಪ್ತಿ ದಿನಕಳೆದಂತೆ ವಿಸ್ತರಣೆ ಆಗುತ್ತಲೇ ಇದೆ. ಸಿನಿಮಾ ನಿರ್ಮಾಣದ ಮಟ್ಟದಲ್ಲೇ ಧಾರಾವಾಹಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಒಂದಕ್ಕಿಂತ ಒಂದು ಧಾರಾವಾಹಿ ಅದ್ದೂರಿಯಾಗಿ ಮೂಡಿ ಬರುತ್ತಿದೆ. ಇದರ ಜತೆಗೆ ವರ್ಷಕ್ಕೆ ಒಂದು ಬಾರಿ ಧಾರಾವಾಹಿ ಕಲಾವಿದರನ್ನು ಒಟ್ಟಿಗೆ ಸೇರಿಸಲಾಗುತ್ತದೆ. ಈಗ ಕಲರ್ಸ್​ ಕನ್ನಡ ವಾಹಿನಿ ಅನುಬಂಧ ಅವಾರ್ಡ್ಸ್​ನೊಂದಿಗೆ ವೀಕ್ಷಕರ ಎದುರು ಬಂದಿದೆ. ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿಗಳನ್ನು ಇಟ್ಟುಕೊಂಡು ವಿವಿಧ ರೀತಿಯ ಅವಾರ್ಡ್​ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಮಂಜು ಪಾವಗಡ ಕೂಡ ಆಗಮಿಸಿದ್ದರು.

ಸೃಜನ್​ ಲೋಕೇಶ್​ ಹಾಗೂ ರಮೋಲಾ ವೇದಿಕೆ ಏರಿದ್ದರು. ಈ ವೇಳೆ ಮಂಜು ಪಾವಗಡ ಅವರು ವೇದಿಕೆ ಹತ್ತಿದರು. ಅವರನ್ನು, ಸೃಜನ್​ ಮಾತನಾಡಿಸಿದರು. ಅಲ್ಲದೆ, ರಮೋಲಾ ಅವರನ್ನು ತೋರಿಸಿ ಇವರು ಯಾರು ಎಂದು ಮಂಜುಗೆ ಸೃಜನ್​ ಪ್ರಶ್ನೆ ಮಾಡಿದರು. ಇದಕ್ಕೆ, ಮಂಜು ‘ಹುಡುಗಿ’ ಎಂದು ಉತ್ತರಿಸಿದರು. ಇದಕ್ಕೆ ಎಲ್ಲರೂ ನಕ್ಕರು. ‘ನಿಮಗೆ ಹೇಗೆ ಗೊತ್ತು?’ ಎಂದು ಮಂಜುಗೆ ಸೃಜನ್​ ಪ್ರಶ್ನೆ ಮಾಡಿದರು. ಇದಕ್ಕೆ ಮಂಜು, ‘ನೋಡಿದ್ರೆ ಗೊತ್ತಾಗುತ್ತದೆ’ ಎಂದು ಉತ್ತರಿಸಿದರು.

ನಂತರ ಸೃಜನ್ ಅವರೇ ರಮೋಲಾ ಪರಿಚಯ ಮಾಡಿಕೊಟ್ಟರು. ‘ಇವರು ಸಾನಿಯಾ ಅಂತ. ನಿಜವಾದ ಹೆಸರು ರಮೋಲಾ’ ಎಂದರು. ಆಗ ಮಂಜು ರಮೋಲಾ ಎನ್ನುವ ಬದಲು ರಂಬೋಲಾ ಎಂದರು. ಈ ವೇಳೆಯೂ ಎಲ್ಲರೂ ನಕ್ಕರು.

ಕಲರ್ಸ್​ ಕನ್ನಡ ವಾಹಿನಿ ಅದ್ದೂರಿಯಾಗಿ ‘ಅನುಬಂಧ’ ಅವಾರ್ಡ್ಸ್​ ಕಾರ್ಯಕ್ರಮ ನಡೆಸಿದೆ. ಅಕ್ಟೋಬರ್​ 15,16 ಮತ್ತು 17ರಂದು ಈ ಕಾರ್ಯಕ್ರಮ ಕಲರ್ಸ್​ನಲ್ಲಿ ಪ್ರಸಾರವಾಗಿದೆ. ಧಾರಾವಾಹಿ ಕಲಾವಿದರು ಹಾಗೂ ರಿಯಾಲಿಟಿ ಶೋ ಸ್ಪರ್ಧಿಗಳಿಗೆ ನಾನಾ ರೀತಿಯ ಅವಾರ್ಡ್​ ಸಿಕ್ಕಿದೆ.

ಇದನ್ನೂ ಓದಿ: ಕನ್ನಡತಿಯಲ್ಲಿ ಖಡಕ್​ ವಿಲನ್​ ರಮೋಲಾ ನಿಜ ಜೀವನದಲ್ಲಿ ಹೀಗಿದ್ದಾರಾ?; ಸಣ್ಣ ಘಟನೆಯಿಂದ ಎಲ್ಲವೂ ಗೊತ್ತಾಯ್ತು

‘ಸೃಜನ್ ಲೋಕೇಶ್​​ ಹೆದರುತ್ತಾರೆ, ಅದಕ್ಕೆ ಹೆಂಡತಿ ಎದುರು ಜಾಸ್ತಿ ಮಾತನಾಡಲ್ಲ’; ಅಚ್ಚರಿ ವಿಚಾರ ಬಿಚ್ಚಿಟ್ಟ ಅನುಪಮಾ ಗೌಡ

Published On - 3:35 pm, Mon, 18 October 21

ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ