AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manju Pavagada: ನೆರವೇರಿತು ಮಂಜು ಪಾವಗಡ ನಿಶ್ಚಿತಾರ್ಥ; ಹುಡುಗಿ ಯಾರು?

ಹಾಸ್ಯ ಪಾತ್ರಗಳನ್ನು ಮಾಡಿಕೊಂಡು, ಹಾಸ್ಯ ರಿಯಾಲಿಟಿ ಶೋಗಳಲ್ಲಿ ಮಂಜು ಪಾವಗಡ ಭಾಗಿ ಆಗಿದ್ದರು. ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 8’ ಭರ್ಜರಿ ಜನಪ್ರಿಯತೆ ನೀಡಿತು. ಅವರು ಈ ಸೀಸನ್​ನಲ್ಲಿ ವಿನ್ ಕೂಡ ಆದರು. ಈಗ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ.

Manju Pavagada: ನೆರವೇರಿತು ಮಂಜು ಪಾವಗಡ ನಿಶ್ಚಿತಾರ್ಥ; ಹುಡುಗಿ ಯಾರು?
ಮಂಜು ಪಾವಗಡ ನಿಶ್ಚಿತಾರ್ಥ
ರಾಜೇಶ್ ದುಗ್ಗುಮನೆ
|

Updated on: Oct 05, 2024 | 10:26 AM

Share

‘ಬಿಗ್ ಬಾಸ್ ಸೀಸನ್ 8’ರ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ ಅವರ ಬಾಳಲ್ಲಿ ಹುಡುಗಿಯ ಆಗಮನ ಆಗಿದೆ. ಮಂಜು ಹಾಗೂ ಆ ಹುಡುಗಿಯ ನಿಶ್ಚಿತಾರ್ಥ ಕೂಡ ನೆರವೇರಿದೆ. ಸೈಲೆಂಟ್ ಆಗಿ ಈ ಕಾರ್ಯಗಳು ನೆರವೇರಿವೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳು ಸಾಕಷ್ಟು ವೈರಲ್ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ಹಾಸ್ಯ ಪಾತ್ರಗಳನ್ನು ಮಾಡಿಕೊಂಡು, ಹಾಸ್ಯ ರಿಯಾಲಿಟಿ ಶೋಗಳಲ್ಲಿ ಮಂಜು ಪಾವಗಡ ಭಾಗಿ ಆಗಿದ್ದರು. ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 8’ ಭರ್ಜರಿ ಜನಪ್ರಿಯತೆ ನೀಡಿತು. ಅವರು ಈ ಸೀಸನ್​ನಲ್ಲಿ ವಿನ್ ಕೂಡ ಆದರು. ಆ ಬಳಿಕ ಅವರು ಕಲರ್ಸ್ ಕನ್ನಡದ ರಿಯಾಲಿಟಿ ಶೋ ಹಾಗೂ ಧಾರಾವಾಹಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಅಂತರಪಟ’ ಧಾರಾವಾಹಿಯಲ್ಲಿ ನೆಗೆಟಿವ್ ರೋಲ್ ಮಾಡಿ ಫೇಮಸ್ ಆಗಿದ್ದಾರೆ. ಈಗ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ.

ನಂದಿನಿ ಎಂಬುವವರ ಜೊತೆ ಮಂಜು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅವರು ಬೆಂಗಳೂರಿನಲ್ಲೇ ಕೆಲಸ ಮಾಡಿಕೊಂಡಿದ್ದಾರೆ. ಅವರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮಂಜು ಅವರೇ ರಿವೀಲ್ ಮಾಡಬೇಕಿದೆ. ನವೆಂಬರ್​ನಲ್ಲಿ ಇವರ ವಿವಾಹ ನೆರವೇರಲಿದೆ ಎಂದು ವರದಿ ಆಗಿದೆ. ಇವರದ್ದು ಅರೇಂಜ್ ಮ್ಯಾರೆಜ್.

ಇದನ್ನೂ ಓದಿ: ‘ಬಿಗ್ ಬಾಸ್ ಅನ್ನ ತಿಂದವನಿಗೆ ಆ ಶೋ ಬಗ್ಗೆ ನಿಯತ್ತಿಲ್ಲ’; ಜಗದೀಶ್ ವಿರುದ್ಧ ಛೀಮಾರಿ 

ಮಂಜು ಪಾವಗಡ ಅವರ ನಿಶ್ಚಿತಾರ್ಥಕ್ಕೆ ಆಪ್ತರು ಹಾಗೂ ಕುಟುಂಬದವರು ಮಾತ್ರ ಆಗಮಿಸಿದ್ದರು. ಮದುವೆಗೆ ಅವರು ಚಿತ್ರರಂಗದವರಿಗೆ ಆಮಂತ್ರಣ ನೀಡುವ ಸಾಧ್ಯತೆ ಇದೆ. ಅವರ ಅಭಿಮಾನಿ ಬಳಗ ದೊಡ್ಡದಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅವರದ್ದು ಅರೇಂಜ್ ಮ್ಯಾರೆಜ್ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ