AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manju Pavagada: ನೆರವೇರಿತು ಮಂಜು ಪಾವಗಡ ನಿಶ್ಚಿತಾರ್ಥ; ಹುಡುಗಿ ಯಾರು?

ಹಾಸ್ಯ ಪಾತ್ರಗಳನ್ನು ಮಾಡಿಕೊಂಡು, ಹಾಸ್ಯ ರಿಯಾಲಿಟಿ ಶೋಗಳಲ್ಲಿ ಮಂಜು ಪಾವಗಡ ಭಾಗಿ ಆಗಿದ್ದರು. ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 8’ ಭರ್ಜರಿ ಜನಪ್ರಿಯತೆ ನೀಡಿತು. ಅವರು ಈ ಸೀಸನ್​ನಲ್ಲಿ ವಿನ್ ಕೂಡ ಆದರು. ಈಗ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ.

Manju Pavagada: ನೆರವೇರಿತು ಮಂಜು ಪಾವಗಡ ನಿಶ್ಚಿತಾರ್ಥ; ಹುಡುಗಿ ಯಾರು?
ಮಂಜು ಪಾವಗಡ ನಿಶ್ಚಿತಾರ್ಥ
ರಾಜೇಶ್ ದುಗ್ಗುಮನೆ
|

Updated on: Oct 05, 2024 | 10:26 AM

Share

‘ಬಿಗ್ ಬಾಸ್ ಸೀಸನ್ 8’ರ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ ಅವರ ಬಾಳಲ್ಲಿ ಹುಡುಗಿಯ ಆಗಮನ ಆಗಿದೆ. ಮಂಜು ಹಾಗೂ ಆ ಹುಡುಗಿಯ ನಿಶ್ಚಿತಾರ್ಥ ಕೂಡ ನೆರವೇರಿದೆ. ಸೈಲೆಂಟ್ ಆಗಿ ಈ ಕಾರ್ಯಗಳು ನೆರವೇರಿವೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳು ಸಾಕಷ್ಟು ವೈರಲ್ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ಹಾಸ್ಯ ಪಾತ್ರಗಳನ್ನು ಮಾಡಿಕೊಂಡು, ಹಾಸ್ಯ ರಿಯಾಲಿಟಿ ಶೋಗಳಲ್ಲಿ ಮಂಜು ಪಾವಗಡ ಭಾಗಿ ಆಗಿದ್ದರು. ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 8’ ಭರ್ಜರಿ ಜನಪ್ರಿಯತೆ ನೀಡಿತು. ಅವರು ಈ ಸೀಸನ್​ನಲ್ಲಿ ವಿನ್ ಕೂಡ ಆದರು. ಆ ಬಳಿಕ ಅವರು ಕಲರ್ಸ್ ಕನ್ನಡದ ರಿಯಾಲಿಟಿ ಶೋ ಹಾಗೂ ಧಾರಾವಾಹಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಅಂತರಪಟ’ ಧಾರಾವಾಹಿಯಲ್ಲಿ ನೆಗೆಟಿವ್ ರೋಲ್ ಮಾಡಿ ಫೇಮಸ್ ಆಗಿದ್ದಾರೆ. ಈಗ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ.

ನಂದಿನಿ ಎಂಬುವವರ ಜೊತೆ ಮಂಜು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅವರು ಬೆಂಗಳೂರಿನಲ್ಲೇ ಕೆಲಸ ಮಾಡಿಕೊಂಡಿದ್ದಾರೆ. ಅವರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮಂಜು ಅವರೇ ರಿವೀಲ್ ಮಾಡಬೇಕಿದೆ. ನವೆಂಬರ್​ನಲ್ಲಿ ಇವರ ವಿವಾಹ ನೆರವೇರಲಿದೆ ಎಂದು ವರದಿ ಆಗಿದೆ. ಇವರದ್ದು ಅರೇಂಜ್ ಮ್ಯಾರೆಜ್.

ಇದನ್ನೂ ಓದಿ: ‘ಬಿಗ್ ಬಾಸ್ ಅನ್ನ ತಿಂದವನಿಗೆ ಆ ಶೋ ಬಗ್ಗೆ ನಿಯತ್ತಿಲ್ಲ’; ಜಗದೀಶ್ ವಿರುದ್ಧ ಛೀಮಾರಿ 

ಮಂಜು ಪಾವಗಡ ಅವರ ನಿಶ್ಚಿತಾರ್ಥಕ್ಕೆ ಆಪ್ತರು ಹಾಗೂ ಕುಟುಂಬದವರು ಮಾತ್ರ ಆಗಮಿಸಿದ್ದರು. ಮದುವೆಗೆ ಅವರು ಚಿತ್ರರಂಗದವರಿಗೆ ಆಮಂತ್ರಣ ನೀಡುವ ಸಾಧ್ಯತೆ ಇದೆ. ಅವರ ಅಭಿಮಾನಿ ಬಳಗ ದೊಡ್ಡದಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅವರದ್ದು ಅರೇಂಜ್ ಮ್ಯಾರೆಜ್ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ