AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manju Pavagada: ಫಿನಾಲೆಗೂ ಮೊದಲು ಬಿಗ್ ಬಾಸ್ ಮನೆಗೆ ಮಂಜು ಪಾವಗಡ ಎಂಟ್ರಿ; ರಾಕೇಶ್​ಗೆ ಟೆನ್ಷನ್

ಬಿಗ್ ಬಾಸ್ ಮನೆಯಲ್ಲಿ ಸದ್ಯ ಎಂಟು ಆಟಗಾರರು ಇದ್ದಾರೆ. ಅರುಣ್ ಸಾಗರ್, ಅಮೂಲ್ಯ ಗೌಡ, ಆರ್ಯವರ್ಧನ್​ ಗುರೂಜಿ, ರಾಕೇಶ್ ಅಡಿಗ, ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ, ದಿವ್ಯಾ ಉರುಡುಗ ಹಾಗೂ ದೀಪಿಕಾ ದಾಸ್ ಆಟ ಮುಂದುವರಿಸಿದ್ದಾರೆ.

Manju Pavagada: ಫಿನಾಲೆಗೂ ಮೊದಲು ಬಿಗ್ ಬಾಸ್ ಮನೆಗೆ ಮಂಜು ಪಾವಗಡ ಎಂಟ್ರಿ; ರಾಕೇಶ್​ಗೆ ಟೆನ್ಷನ್
ಮಂಜು
TV9 Web
| Edited By: |

Updated on:Dec 21, 2022 | 10:35 AM

Share

‘ಬಿಗ್ ಬಾಸ್​ ಕನ್ನಡ ಸೀಸನ್ 9’ (BBK 9) ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಈ ವರ್ಷದ ಕೊನೆಯಲ್ಲಿ ಅಥವಾ ಹೊಸ ವರ್ಷದ ಆರಂಭದಲ್ಲಿ ಬಿಗ್ ಬಾಸ್ ಪೂರ್ಣಗೊಳ್ಳಲಿದೆ. ಈ ವಿಚಾರವನ್ನು ವೇದಿಕೆ ಮೇಲೆ ಕಿಚ್ಚ ಸುದೀಪ್ ಅವರೇ ಘೋಷಣೆ ಮಾಡಿದ್ದಾರೆ. ‘ಬಿಗ್ ಬಾಸ್​’ ಫಿನಾಲೆಗೂ ಮುನ್ನ ಮಂಜು ಪಾವಗಡ (Manju Pavagada) ಬಿಗ್ ಬಾಸ್ ಮನೆ ಸೇರಿದ್ದಾರೆ. ಹಾಗಂದ ಮಾತ್ರಕ್ಕೆ ಇದು ವೈಲ್ಡ್ ಕಾರ್ಡ್ ಎಂಟ್ರಿ ಅಲ್ಲ. ಟಾಸ್ಕ್​ ಒಂದಕ್ಕಾಗಿ ಮಂಜು ಅವರನ್ನು ಮನೆಗೆ ಕಳುಹಿಸಲಾಗಿದೆ.

‘ಕನ್ನಡ ಬಿಗ್ ಬಾಸ್ ಸೀಸನ್ 8’ರಲ್ಲಿ ಮಂಜು ಅವರು ಸಾಕಷ್ಟು ಗಮನ ಸೆಳೆದಿದ್ದರು. ಅವರ ಆಟದ ವೈಖರಿ ಅನೇಕರಿಗೆ ಇಷ್ಟವಾಗಿತ್ತು. ಅವರ ಕಾಮಿಡಿ ಪಂಚ್ ಕೂಡ ಹೈಲೈಟ್ ಆಗಿತ್ತು. ಈ ಸೀಸನ್​ನ​ಲ್ಲಿ ಹಳೆಯ ಸ್ಪರ್ಧಿಗಳಿಗೆ ಅವಕಾಶ ಇದೆ ಎಂದಾಗ ಮಂಜು ಅವರನ್ನು ಮತ್ತೆ ಕರೆಸಿ ಎನ್ನುವ ಬೇಡಿಕೆ ಅನೇಕರಿಂದ ಬಂದಿತ್ತು. ಆದರೆ, ಹಾಗಾಗಿಲ್ಲ. ಈಗ ಮಂಜು ಒಂದು ಟಾಸ್ಕ್​ಗೋಸ್ಕರ ಮತ್ತೆ ದೊಡ್ಮನೆ ಪ್ರವೇಶ ಮಾಡಿದ್ದಾರೆ.

ಇದನ್ನೂ ಓದಿ
Image
ಬಿಗ್ ಬಾಸ್ ಮನೆಯಲ್ಲಿ ಮತ್ತೆ ಓಪನ್ ಆಯ್ತು ಆರ್ಯವರ್ಧನ್ ಗುರೂಜಿ ಹೋಟೆಲ್
Image
ಸುದೀಪ್​ಗಾಗಿ ಸಿನಿಮಾ ಕಥೆ ಮಾಡಿದ ಆರ್ಯವರ್ಧನ್​ ಗುರೂಜಿ; ಸ್ಟೋರಿ ಕೇಳಿ ತಲೆಕೆಡಿಸಿಕೊಂಡ ಕಿಚ್ಚ
Image
ಬಿಗ್ ಬಾಸ್ ಮನೆಯಿಂದ ಅನುಪಮಾ ಗೌಡ ಎಲಿಮಿನೇಟ್ ಆಗಲು ಕಾರಣವಾದ ಅಂಶಗಳಿವು
Image
Anupama Gowda: ಬಿಗ್​ ಬಾಸ್​ನಿಂದ ಎಲಿಮಿನೇಟ್​ ಆದ ಅನುಪಮಾ ಗೌಡ; ನಟಿ-ನಿರೂಪಕಿಯ ದೊಡ್ಮನೆ ಆಟ ಅಂತ್ಯ

ಬಿಗ್ ಬಾಸ್ ಮನೆಯಲ್ಲಿ ಸದ್ಯ ಎಂಟು ಆಟಗಾರರು ಇದ್ದಾರೆ. ಅರುಣ್ ಸಾಗರ್, ಅಮೂಲ್ಯ ಗೌಡ, ಆರ್ಯವರ್ಧನ್​ ಗುರೂಜಿ, ರಾಕೇಶ್ ಅಡಿಗ, ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ, ದಿವ್ಯಾ ಉರುಡುಗ ಹಾಗೂ ದೀಪಿಕಾ ದಾಸ್ ಆಟ ಮುಂದುವರಿಸಿದ್ದಾರೆ. ಈ ವಾರ ಎಲ್ಲರೂ ನಾಮಿನೇಟ್ ಆಗಿರುವುದರಿಂದ ಉತ್ತಮ ಪ್ರದರ್ಶನ ನೀಡಲೇಬೇಕಾದ ಅನಿವಾರ್ಯತೆ ಇದೆ.

ಇದನ್ನೂ ಓದಿ:  ಮಗಳ ಗಲ್ಲಕ್ಕೆ ಗಾಯ; ಬಿಗ್ ಬಾಸ್ ಮನೆಯಿಂದ ಹೊರ ನಡೆದ ಅರುಣ್ ಸಾಗರ್

ಈ ವಾರ ಸ್ಪರ್ಧಿಗಳಿಗೆ ಹಾವು ಏಣಿ ಆಟ ನೀಡಲಾಗಿದೆ. ಈ ಆಟಕ್ಕೆ ದಾಳ ಹಾಕಲು ಬಂದಿದ್ದಾರೆ ಮಂಜು ಪಾವಗಡ. ಈ ವೇಳೆ ಅವರು ಸಖತ್ ಕಾಮಿಡಿ ಮಾಡಿದ್ದಾರೆ. ಮಂಜುಗೆ ಅಮೂಲ್ಯ ಗೌಡ ‘ಐ ಲವ್​ ಯೂ’ ಎಂದಿದ್ದಾರೆ. ಇದರಿಂದ ರಾಕೇಶ್ ಅಡಿಗಗೆ ಟೆನ್ಷನ್ ಶುರುವಾಗಿದೆ. ರಾಕೇಶ್ ಅಡಿಗ ಹಾಗೂ ಅಮೂಲ್ಯ ಬಿಗ್ ಬಾಸ್ ಮನೆಯಲ್ಲಿ ಕ್ಲೋಸ್ ಆಗಿದ್ದಾರೆ. ಮಂಜುಗೆ ಅಮೂಲ್ಯ ಐ ಲವ್​ ಯೂ ಎಂದಿದ್ದು ಸಹಜವಾಗಿಯೇ ರಾಕೇಶ್ ಅವರ ಟೆನ್ಷನ್ ಹೆಚ್ಚಿಸಿದೆ. ಕಲರ್ಸ್ ಕನ್ನಡ ವಾಹಿನಿ ಈ ಪ್ರೋಮೋ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:33 am, Wed, 21 December 22

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು