ಬಿಗ್ ಬಾಸ್ ಮನೆ ಸೇರಿದ ಮೋಕ್ಷಿತಾ ಪೈ ಹಿಂದಿದೆ ಒಂದು ದುಃಖದ ಕಥೆ

ಮೋಕ್ಷಿತಾ ಪೈ ಸಹೋದರನಿಗೆ ನರದ ತೊಂದರೆ ಇದೆ. ಇದರಿಂದ ಅವರ ಬೆಳವಣಿಗೆ ಕುಂಟಿತ ಆಗಿದೆ. ಅವರು ಸಹೋದರನ ಆರೈಕೆ ಮಾಡುತ್ತಾರೆ. ಈಗ ಸಹೋದರನ ಬಿಟ್ಟು ಅವರು ದೊಡ್ಮನೆಗೆ ಹೋಗುತ್ತಿದ್ದಾರೆ. ಇದು ಅವರ ಮುಂದಿರೋ ದೊಡ್ಡ ಸವಾಲುಗಳಲ್ಲಿ ಒಂದು.  

ಬಿಗ್ ಬಾಸ್ ಮನೆ ಸೇರಿದ ಮೋಕ್ಷಿತಾ ಪೈ ಹಿಂದಿದೆ ಒಂದು ದುಃಖದ ಕಥೆ
Follow us
|

Updated on: Sep 29, 2024 | 10:45 PM

ಮೋಕ್ಷಿತಾ ಪೈ ಅವರಿಗೆ ಈಗಿನ್ನೂ 29 ವರ್ಷ. ಅವರು ಮಂಗಳೂರಿನವರು. 1995ರ ಅಕ್ಟೋಬರ್ 22ರಂದು ಅವರು ಜನಿಸಿದರು. ಅವರು ನಾಗೇಶ್ ಪೈ ಹಾಗೂ ಗೋದಾವರಿ ದಂಪತಿಗೆ ಜನಿಸಿದರು. ಅವರು ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ಜನಿಸಿದ್ದಾರೆ. ಇವರ ಸಹೋದರ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ ಅನ್ನೋದು ದುಃಖದ ವಿಚಾರ.

ಮೋಕ್ಷಿತಾ ಪೈ ಸಹೋದರನಿಗೆ ನರದ ತೊಂದರೆ ಇದೆ. ಇದರಿಂದ ಅವರ ಬೆಳವಣಿಗೆ ಕುಂಟಿತ ಆಗಿದೆ. ಅವರು ಸಹೋದರನ ಆರೈಕೆ ಮಾಡುತ್ತಾರೆ. ಈಗ ಸಹೋದರನ ಬಿಟ್ಟು ಅವರು ದೊಡ್ಮನೆಗೆ ಹೋಗುತ್ತಿದ್ದಾರೆ. ಇದು ಅವರ ಮುಂದಿರೋ ದೊಡ್ಡ ಸವಾಲುಗಳಲ್ಲಿ ಒಂದು.

ಮೋಕ್ಷಿತಾ ಪೈ ಅವರು ಜನಪ್ರಿಯತೆ ಪಡೆದಿದ್ದು ‘ಪಾರು’ ಧಾರಾವಾಹಿ ಮೂಲಕ. ಜೀ ಕನ್ನಡದಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿತ್ತು. 2018ರಿಂದ ಈ ವರ್ಷ ಮಾರ್ಚ್​ವರೆಗೆ ಧಾರಾವಾಹಿ ಪ್ರಸಾರ ಕಂಡಿದೆ. ಬರೋಬ್ಬರಿ 1393 ಎಪಿಸೋಡ್​ಗಳನ್ನು ಇದು ಹೊಂದಿದೆ. ಅವರು ತಮಿಳು ಹಾಗೂ ತೆಲುಗು ಧಾರಾವಾಹಿಗಳಲ್ಲೂ ನಟಿಸಿದ್ದಾರೆ.

ಇದನ್ನೂ ಓದಿ: ಹೇಗಿದೆ ನೋಡಿ ಮೋಕ್ಷಿತಾ ಪೈ ಬಾಲಿ ಟ್ರಿಪ್; ಇಲ್ಲಿವೆ ಸುಂದರ ಫೋಟೋಸ್  

ಮೋಕ್ಷಿತಾ ಪೈ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 6.96 ಲಕ್ಷ ಹಿಂಬಾಲಕರು ಇದ್ದಾರೆ. ಈಗ ಬಿಗ್ ಬಾಸ್​ಗೆ ಬಂದ ಬಳಿಕ ಅವರ ಜನಪ್ರಿಯತೆ ಹೆಚ್ಚಲಿದೆ. ಬಿಗ್ ಬಾಸ್ ಪೂರ್ಣಗೊಳ್ಳುವವರೆಗೆ ಒಂದು ಮಿಲಿಯನ್ ಹಿಂಬಾಲಕರು ಆದರೂ ಅಚ್ಚರಿ ಏನಿಲ್ಲ. ಅವರು ಬಿಗ್ ಬಾಸ್ ಎಂಟ್ರಿಗೂ ಮೊದಲು ಬಾಲಿ ಟ್ರಿಪ್ ಮಾಡಿ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ