AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಬೈಸೆಕ್ಸುವಲ್​, ಮದುವೆ ಆಗೋದು ಹುಡುಗಿಯನ್ನೇ; ಅಚ್ಚರಿಯ ಹೇಳಿಕೆ ನೀಡಿದ ಬಿಗ್​ ಬಾಸ್​ ಸ್ಪರ್ಧಿ

ಮೂಸೆ ಸೋಶಿಯಲ್​ ಮೀಡಿಯಾ ಇನ್​ಫ್ಲ್ಯುನ್ಸೆರ್​. ಇವರು ಭಿನ್ನ ರೀತಿಯ ವಿಡಿಯೋ ಮೂಲಕ ಹೆಸರು ಮಾಡಿದ್ದರು. ಈಗ ಅವರು ಬಿಗ್​ ಬಾಸ್​ ಮನೆಗೆ ಬಂದ ನಂತರದಲ್ಲಿ ಎಲ್ಲರ ಗಮನ ಸೆಳೆಯೋಕೆ ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ .  

ನಾನು ಬೈಸೆಕ್ಸುವಲ್​, ಮದುವೆ ಆಗೋದು ಹುಡುಗಿಯನ್ನೇ; ಅಚ್ಚರಿಯ ಹೇಳಿಕೆ ನೀಡಿದ ಬಿಗ್​ ಬಾಸ್​ ಸ್ಪರ್ಧಿ
Moose Jattana
TV9 Web
| Updated By: Digi Tech Desk|

Updated on:Aug 13, 2021 | 10:06 AM

Share

ಬಿಗ್ ಬಾಸ್​ ಒಟಿಟಿ ಶೋ ಆರಂಭಗೊಂಡಿದ್ದು, ಸಾಕಷ್ಟು ಗಮನಸೆಳೆಯುತ್ತಿದೆ. ಮೊದಲ ಆರು ವಾರ ಈ ಶೋ ಕೇವಲ ಒಟಿಟಿಯಲ್ಲಿ ಮಾತ್ರ ಪ್ರಸಾರವಾಗಲಿದ್ದು, ನಂತರ ಟಿವಿಗೆ ಶಿಫ್ಟ್​ ಆಗಲಿದೆ. ಈ ಮಧ್ಯೆ ಮೂಸೆ ಜಟ್ಟಾಣ ಅವರು ತಮ್ಮ ಸೆಕ್ಸುವಾಲಿಟಿ ಬಗ್ಗೆ ಹೇಳಿಕೊಂಡಿದ್ದಾರೆ.

ಪ್ರತೀಕ್​ ಸೆಹಜ್​ಪಾಲ್​ ಹಾಗೂ ಮೂಸೆ ಬಿಗ್​ ಬಾಸ್​ ಮನೆಯಲ್ಲಿ ಕೂತು ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಅವರು ಈ ವಿಚಾರ ಬಿಚ್ಚಿಟ್ಟಿದ್ದಾರೆ. ‘ನಾನು ಹುಡುಗರ ಕಡೆ ಹೆಚ್ಚು ಅಟ್ರ್ಯಾಕ್ಟ್​ ಆಗುತ್ತೇನೆ. ಆದರೆ, ಮದುವೆ ವಿಚಾರಕ್ಕೆ ಬರೋದಾದರೆ ನನ್ನ ಆಲೋಚನೆಯೇ ಬೇರೆ. ಯಾವುದಾದರೂ ಹುಡುಗಿ ಜತೆ ಒಳ್ಳೆಯ ಬಂಧ ಬೆಳೆದರೆ ನಾನು ಅವಳನ್ನೇ ಮದುವೆ ಆಗುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ. ನಾನು ಸೆಕ್ಸುವಲ್​’ ಎಂದು ಮೂಸೆ ಹೇಳಿದ್ದಾರೆ.

ಮೂಸೆ ಸೋಶಿಯಲ್​ ಮೀಡಿಯಾ ಇನ್​ಫ್ಲ್ಯುನ್ಸೆರ್​. ಇವರು ಭಿನ್ನ ರೀತಿಯ ವಿಡಿಯೋ ಮೂಲಕ ಹೆಸರು ಮಾಡಿದ್ದರು. ಈಗ ಅವರು ಬಿಗ್​ ಬಾಸ್​ ಮನೆಗೆ ಬಂದ ನಂತರದಲ್ಲಿ ಎಲ್ಲರ ಗಮನ ಸೆಳೆಯೋಕೆ ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ .

ಆಗಸ್ಟ್ 8ರಿಂದ ಬಿಗ್​ ಬಾಸ್ ಒಟಿಟಿ ಆರಂಭವಾಗಿದೆ. ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ ಸೇರಿ ಸಾಕಷ್ಟು ಜನರು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಮೊದಲ ಆರು ವಾರಗಳ ಕಾಲ ಒಟಿಟಿಗೆ ಮಾತ್ರ ಇದು ಸೀಮಿತವಾಗಿದೆ. ಒಟಿಟಿ ಶೋ ಅನ್ನು ಖ್ಯಾತ ನಿರ್ಮಾಪಕ ಹಾಗೂ ನಿರ್ದೇಶಕ ಕರಣ್​ ಜೋಹರ್​ ಅವರು ನಡೆಸಿಕೊಡುತ್ತಿದ್ದಾರೆ. ಟಿವಿಯಲ್ಲಿ ಸಲ್ಮಾನ್​ ಖಾನ್​ ಅವರೇ ಶೋ ನಡೆಸಿಕೊಡಲಿದ್ದಾರೆ. ಇದು ಬಿಗ್​ ಬಾಸ್​ 15ನೇ ಸೀಸನ್​ ಆಗಿದೆ. ಕನ್ನಡ ಬಿಗ್​ ಬಾಸ್​ ಸೀಸನ್​ 8 ಇತ್ತೀಚೆಗಷ್ಟೇ ಪೂರ್ಣಗೊಂಡಿತ್ತು. ಮಂಜು ಪಾವಗಡ ಅವರು ವಿನ್ನರ್​ ಆಗಿ ಹೊರ ಹೊಮ್ಮಿದ್ದರು. ಇದಾದ ಬೆನ್ನಲ್ಲೇ ಹಿಂದಿ ಬಿಗ್​ ಬಾಸ್​  ಆರಂಭಗೊಂಡಿದೆ.

ಇದನ್ನೂ ಓದಿ: ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು

Published On - 7:13 am, Fri, 13 August 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ