AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಬೈಸೆಕ್ಸುವಲ್​, ಮದುವೆ ಆಗೋದು ಹುಡುಗಿಯನ್ನೇ; ಅಚ್ಚರಿಯ ಹೇಳಿಕೆ ನೀಡಿದ ಬಿಗ್​ ಬಾಸ್​ ಸ್ಪರ್ಧಿ

ಮೂಸೆ ಸೋಶಿಯಲ್​ ಮೀಡಿಯಾ ಇನ್​ಫ್ಲ್ಯುನ್ಸೆರ್​. ಇವರು ಭಿನ್ನ ರೀತಿಯ ವಿಡಿಯೋ ಮೂಲಕ ಹೆಸರು ಮಾಡಿದ್ದರು. ಈಗ ಅವರು ಬಿಗ್​ ಬಾಸ್​ ಮನೆಗೆ ಬಂದ ನಂತರದಲ್ಲಿ ಎಲ್ಲರ ಗಮನ ಸೆಳೆಯೋಕೆ ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ .  

ನಾನು ಬೈಸೆಕ್ಸುವಲ್​, ಮದುವೆ ಆಗೋದು ಹುಡುಗಿಯನ್ನೇ; ಅಚ್ಚರಿಯ ಹೇಳಿಕೆ ನೀಡಿದ ಬಿಗ್​ ಬಾಸ್​ ಸ್ಪರ್ಧಿ
Moose Jattana
TV9 Web
| Edited By: |

Updated on:Aug 13, 2021 | 10:06 AM

Share

ಬಿಗ್ ಬಾಸ್​ ಒಟಿಟಿ ಶೋ ಆರಂಭಗೊಂಡಿದ್ದು, ಸಾಕಷ್ಟು ಗಮನಸೆಳೆಯುತ್ತಿದೆ. ಮೊದಲ ಆರು ವಾರ ಈ ಶೋ ಕೇವಲ ಒಟಿಟಿಯಲ್ಲಿ ಮಾತ್ರ ಪ್ರಸಾರವಾಗಲಿದ್ದು, ನಂತರ ಟಿವಿಗೆ ಶಿಫ್ಟ್​ ಆಗಲಿದೆ. ಈ ಮಧ್ಯೆ ಮೂಸೆ ಜಟ್ಟಾಣ ಅವರು ತಮ್ಮ ಸೆಕ್ಸುವಾಲಿಟಿ ಬಗ್ಗೆ ಹೇಳಿಕೊಂಡಿದ್ದಾರೆ.

ಪ್ರತೀಕ್​ ಸೆಹಜ್​ಪಾಲ್​ ಹಾಗೂ ಮೂಸೆ ಬಿಗ್​ ಬಾಸ್​ ಮನೆಯಲ್ಲಿ ಕೂತು ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಅವರು ಈ ವಿಚಾರ ಬಿಚ್ಚಿಟ್ಟಿದ್ದಾರೆ. ‘ನಾನು ಹುಡುಗರ ಕಡೆ ಹೆಚ್ಚು ಅಟ್ರ್ಯಾಕ್ಟ್​ ಆಗುತ್ತೇನೆ. ಆದರೆ, ಮದುವೆ ವಿಚಾರಕ್ಕೆ ಬರೋದಾದರೆ ನನ್ನ ಆಲೋಚನೆಯೇ ಬೇರೆ. ಯಾವುದಾದರೂ ಹುಡುಗಿ ಜತೆ ಒಳ್ಳೆಯ ಬಂಧ ಬೆಳೆದರೆ ನಾನು ಅವಳನ್ನೇ ಮದುವೆ ಆಗುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ. ನಾನು ಸೆಕ್ಸುವಲ್​’ ಎಂದು ಮೂಸೆ ಹೇಳಿದ್ದಾರೆ.

ಮೂಸೆ ಸೋಶಿಯಲ್​ ಮೀಡಿಯಾ ಇನ್​ಫ್ಲ್ಯುನ್ಸೆರ್​. ಇವರು ಭಿನ್ನ ರೀತಿಯ ವಿಡಿಯೋ ಮೂಲಕ ಹೆಸರು ಮಾಡಿದ್ದರು. ಈಗ ಅವರು ಬಿಗ್​ ಬಾಸ್​ ಮನೆಗೆ ಬಂದ ನಂತರದಲ್ಲಿ ಎಲ್ಲರ ಗಮನ ಸೆಳೆಯೋಕೆ ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ .

ಆಗಸ್ಟ್ 8ರಿಂದ ಬಿಗ್​ ಬಾಸ್ ಒಟಿಟಿ ಆರಂಭವಾಗಿದೆ. ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ ಸೇರಿ ಸಾಕಷ್ಟು ಜನರು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಮೊದಲ ಆರು ವಾರಗಳ ಕಾಲ ಒಟಿಟಿಗೆ ಮಾತ್ರ ಇದು ಸೀಮಿತವಾಗಿದೆ. ಒಟಿಟಿ ಶೋ ಅನ್ನು ಖ್ಯಾತ ನಿರ್ಮಾಪಕ ಹಾಗೂ ನಿರ್ದೇಶಕ ಕರಣ್​ ಜೋಹರ್​ ಅವರು ನಡೆಸಿಕೊಡುತ್ತಿದ್ದಾರೆ. ಟಿವಿಯಲ್ಲಿ ಸಲ್ಮಾನ್​ ಖಾನ್​ ಅವರೇ ಶೋ ನಡೆಸಿಕೊಡಲಿದ್ದಾರೆ. ಇದು ಬಿಗ್​ ಬಾಸ್​ 15ನೇ ಸೀಸನ್​ ಆಗಿದೆ. ಕನ್ನಡ ಬಿಗ್​ ಬಾಸ್​ ಸೀಸನ್​ 8 ಇತ್ತೀಚೆಗಷ್ಟೇ ಪೂರ್ಣಗೊಂಡಿತ್ತು. ಮಂಜು ಪಾವಗಡ ಅವರು ವಿನ್ನರ್​ ಆಗಿ ಹೊರ ಹೊಮ್ಮಿದ್ದರು. ಇದಾದ ಬೆನ್ನಲ್ಲೇ ಹಿಂದಿ ಬಿಗ್​ ಬಾಸ್​  ಆರಂಭಗೊಂಡಿದೆ.

ಇದನ್ನೂ ಓದಿ: ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು

Published On - 7:13 am, Fri, 13 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್