AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾ ನಿನ್ನ ಬಿಡಲಾರೆ’ ಹಾಗೂ ‘ಅಮೃತಧಾರೆ’ ಧಾರಾವಾಹಿಯಲ್ಲಿ ಒಂದೇ ದಿನ ದೊಡ್ಡ ತಿರುವು

Na Ninna Bidalare serial: ‘ಅಮೃತಧಾರೆ’ ಧಾರಾವಾಹಿಯಲ್ಲಿ ಹೊಸ ಹೊಸ ತಿರುವುಗಳು ಎದುರಾಗಿವೆ. ಗೌತಮ್ ದೀವಾನ್ ಅವರು ದೊಡ್ಡ ಬಿಸ್ನೆಸ್​ಮೆನ್ ಆಗಿದ್ದರು. ಆದರೆ, ಈಗ ಎಲ್ಲವನ್ನೂ ಬಿಟ್ಟು ಆತ ಕಾರ್ ಡ್ರೈವರ್ ಆಗಿದ್ದಾನೆ. ಇದಕ್ಕೆ ಕಾರಣ ಭೂಮಿಕಾ ಮನೆ ಬಿಟ್ಟು ಹೋಗಿರೋದು. ಈಗ ಆತ ಕಾರ್ ಚಾಲಕ ಆಗಲೂ ಇದೇ ಕಾರಣವೂ ಇರಬಹುದು. ಆತನಿಗೆ ಭೂಮಿಕಾಳನ್ನು ಹುಡುಕೋದು ಒಂದೇ ಉದ್ದೇಶ.

‘ನಾ ನಿನ್ನ ಬಿಡಲಾರೆ’ ಹಾಗೂ ‘ಅಮೃತಧಾರೆ’ ಧಾರಾವಾಹಿಯಲ್ಲಿ ಒಂದೇ ದಿನ ದೊಡ್ಡ ತಿರುವು
Serial (1)
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 11, 2025 | 2:41 PM

Share

‘ನಾ ನಿನ್ನ ಬಿಡಲಾರೆ’ ಹಾಗೂ ‘ಅಮೃತಧಾರೆ’ ಧಾರಾವಾಹಿ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿವೆ. ಈ ಎರಡೂ ಧಾರಾವಾಹಿಗಳು ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಾ ಇವೆ ಎಂಬುದು ಗೊತ್ತಿರುವ ವಿಚಾರ. ಈಗ ಈ ಎರಡೂ ಧಾರಾವಾಹಿಗಳಲ್ಲಿ ದೊಡ್ಡ ತಿರುವು ಒಂದೇ ದಿನ ಬಂದಿದೆ ಎಂದೇ ಹೇಳಬಹುದು. ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ದುರ್ಗಾ ಪ್ರಾಣಕ್ಕೆ ಕುತ್ತು ಬಂದಿದೆ. ಅತ್ತ ‘ಅಮೃತಧಾರೆ’ ಧಾರಾವಾಹಿಯಲ್ಲಿ ಗೌತಮ್ ಬಾಳು ಸಂಪೂರ್ಣ ಬದಲಾಗಿದೆ.

‘ಅಮೃತಧಾರೆ’ ಧಾರಾವಾಹಿ

‘ಅಮೃತಧಾರೆ’ ಧಾರಾವಾಹಿಯಲ್ಲಿ ಹೊಸ ಹೊಸ ತಿರುವುಗಳು ಎದುರಾಗಿವೆ. ಗೌತಮ್ ದೀವಾನ್ ಅವರು ದೊಡ್ಡ ಬಿಸ್ನೆಸ್​ಮೆನ್ ಆಗಿದ್ದರು. ಆದರೆ, ಈಗ ಎಲ್ಲವನ್ನೂ ಬಿಟ್ಟು ಆತ ಕಾರ್ ಡ್ರೈವರ್ ಆಗಿದ್ದಾನೆ. ಇದಕ್ಕೆ ಕಾರಣ ಭೂಮಿಕಾ ಮನೆ ಬಿಟ್ಟು ಹೋಗಿರೋದು. ಈಗ ಆತ ಕಾರ್ ಚಾಲಕ ಆಗಲೂ ಇದೇ ಕಾರಣವೂ ಇರಬಹುದು. ಆತನಿಗೆ ಭೂಮಿಕಾಳನ್ನು ಹುಡುಕೋದು ಒಂದೇ ಉದ್ದೇಶ.

ಗೌತಮ್ ಕಾರು ಬಾಡಿಗೆ ಓಡಿಸಿಕೊಂಡು ವಿವಿಧ ಕಡೆ ತೆರಳುತ್ತಿದ್ದಾನೆ. ಅಲ್ಲಿ ಭೂಮಿಕಾಳನ್ನು ಹುಡುಕುವ ಪ್ರಯತ್ನದಲ್ಲಿ ಇದ್ದಾನೆ. ಈಗ ಆತ ಕುಶಾಲನಗರಕ್ಕೆ ಹೋಗುವ ಪರಿಸ್ಥಿತಿ ಬರುತ್ತದೆ. ಈ ವೇಳೆ ಭೂಮಿಕಾ ಎದುರಾಗುವ ಎಲ್ಲಾ ಸಾಧ್ಯತೆ ಇದೆ.

ನಾ ನಿನ್ನ ಬಿಡಲಾರೆ

‘ನಾ ನಿನ್ನ ಬಿಡಲಾರೆ‘ ಧಾರಾವಾಹಿಯಲ್ಲಿ ದುರ್ಗಾ ಹಾಗೂ ಶರತ್ ವಿವಾಹ ಆಗಿದೆ. ಮಾಯಾಳು ಶರತ್​ನ ಮದುವೆ ಆಗಬೇಕಿತ್ತು. ಆದರೆ, ಅದು ಉಲ್ಟಾ ಆಗಿದೆ. ಮದುವೆ ಬಳಿಕ ಮಾಯಾ ಕೋಮಾ ಹೋಗಿದ್ದಳು. ಈಕ ಆಕೆಗೆ ಎಚ್ಚರ ಬಂದಿದೆ. ಆಕೆ ಎಚ್ಚರ ಬರುತ್ತಿದ್ದಂತೆ ಗನ್ ಹಿಡಿದುಕೊಂಡು ಬಂದಿದ್ದಾಳೆ. ಅಷ್ಟೇ ಅಲ್ಲ, ಬಂದು ನೇರವಾಗಿ ದುರ್ಗಾಳ ಹಣೆಗೆ ಹಿಡಿದಿದ್ದಾಳೆ. ‘ನಾನು ಏನೇ ಆದರೂ ಒಂದಿಚೂ ಕದಲಲ್ಲ’ ಎಂದಿದ್ದಾಳೆ ಮಾಯಾ.

ಈ ವೇಳೆ ಮಾಯಾ ಗುಂಡು ಹಾರಿಸುತ್ತಾಳಾ? ಹಾರಿಸಿದರೂ ಅಂಬಿಕಾ ತನ್ನ ಶಕ್ತಿಯಿಂದ ಅದನ್ನು ತಡೆಯುತ್ತಾಳಾ ಎಂಬುದನ್ನು ಕಾದು ನೋಡಬೇಕಿದೆ. ಹಾಗಾದಲ್ಲಿ, ಅಂಬಿಕಾ ಇರುವಿಕೆ ಎಲ್ಲರಿಗೂ ತಿಳಿಯಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ