AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ರೀತಿಯ ವ್ಯಕ್ತಿಗಳು ಗುಡ್ ಇನ್ ಬೆಡ್​​’; ಬಿಗ್ ಬಾಸ್ ಮನೆಯಲ್ಲಿ ಅಡಲ್ಟ್ ಟಾಕ್

ಈ ಮೊದಲು ಬಿಗ್ ಬಾಸ್ ಮನೆಯಲ್ಲಿ ಅಡಲ್ಟ್ ಟಾಕ್​ಗಳು ನಡೆದಿವೆ. ಮಾತು ಲಿಮಿಟ್​ನಲ್ಲಿದ್ದರೆ ಯಾರೂ ಪ್ರಶ್ನೆ ಮಾಡುವುದಿಲ್ಲ. ಕೆಲವೊಮ್ಮೆ ಇದು ಮಿತಿ ಮೀರಿ ಹೋಗುತ್ತದೆ.

‘ಈ ರೀತಿಯ ವ್ಯಕ್ತಿಗಳು ಗುಡ್ ಇನ್ ಬೆಡ್​​’; ಬಿಗ್ ಬಾಸ್ ಮನೆಯಲ್ಲಿ ಅಡಲ್ಟ್ ಟಾಕ್
ನಮ್ರತಾ ಆ್ಯಂಡ್ ಟೀಂ
ರಾಜೇಶ್ ದುಗ್ಗುಮನೆ
|

Updated on:Nov 30, 2023 | 8:09 AM

Share

ಬಿಗ್ ಬಾಸ್​ನಲ್ಲಿ (Bigg Boss) ನೂರಾರು ಕ್ಯಾಮೆರಾಗಳು ಸ್ಪರ್ಧಿಗಳನ್ನು ನೋಡುತ್ತಲೇ ಇರುತ್ತವೆ. ಎಷ್ಟೇ ಸಣ್ಣ ಧ್ವನಿಯಲ್ಲಿ ಮಾತನಾಡಿದರೂ ಮೈಕ್ ಮೂಲಕ ಕೇಳುತ್ತದೆ. ಹೀಗಾಗಿ, ಯಾವ ವಿಚಾರಗಳನ್ನೂ ಇಲ್ಲಿ ಮುಚ್ಚಿಡೋಕೆ ಸಾಧ್ಯವೇ ಇಲ್ಲ. ಹೀಗಾಗಿ, ಸ್ಪರ್ಧಿಗಳು ಮಾತಿನ ಬಗ್ಗೆ, ತಮ್ಮ ಆ್ಯಕ್ಷನ್ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಇಲ್ಲವಾದಲ್ಲಿ ಟ್ರೋಲ್ ಆಗಬೇಕಾಗುತ್ತದೆ. ಈಗ ಬಿಗ್ ಬಾಸ್ ಮನೆಯಲ್ಲಿ ಅಡಲ್ಟ್ ಟಾಕ್ ನಡೆದಿದೆ. ಆ ಬಗ್ಗೆ ಇಲ್ಲಿದೆ ವಿವರ.

ವಿನಯ್, ಕಾರ್ತಿಕ್, ನಮ್ರತಾ ಹಾಗೂ ಅವಿನಾಶ್  ಅಡುಗೆ ಮನೆಯ ಕಟ್ಟೆಯ​ ಮೇಲೆ ಕುಳಿತಿದ್ದರು. ಈ ವೇಳೆ ಊಟದ ಬಗ್ಗೆ ಚರ್ಚೆ ಬಂತು. ‘ಮಶ್ರೂಮ್ ಘೀ ರೋಸ್ಟ್ ಚೆನ್ನಾಗಿರುತ್ತದೆ’ ಎಂದರು ಕಾರ್ತಿಕ್. ಇದನ್ನು ಕೇಳಿ ನಮ್ರತಾ ಬಾಯಿ ಚಪ್ಪರಿಸಿದರು. ‘ಯಾವುದಾದರೂ ತಿಂಡಿಯ ಹೆಸರು ಹೇಳಿದರೆ ನಮ್ರತಾ ಎಕ್ಸ್​ಪ್ರೆಶನ್ ಬಹಳ ವಿಚಿತ್ರವಾಗಿ ಇರುತ್ತದೆ. ನಮ್ರತಾ ನೀವು ಹೋಗಿ ಬಿಡಿ’ ಎಂದರು ಕಾರ್ತಿಕ್. ಈ ಮಾತನ್ನು ಕೇಳಿ ನಮ್ರತಾ ಸಿಟ್ಟಾದರು.

ನಮ್ರತಾ ಅವರನ್ನು ಸಮಾಧಾನ ಮಾಡೋಕೆ ಬಂದರು ಕಾರ್ತಿಕ್. ಆಗ ನಮ್ರತಾ ಅವರು ಕಾರ್ತಿಕ್​ಗೆ ಕಚಗುಳಿ ಇಡೋಕೆ ಪ್ರಯತ್ನಿಸಿದರು. ಆದರೆ, ಅವರಿಗೆ ಕಚಗುಳಿ ಆಗಲೇ ಇಲ್ಲ. ‘ಕಚಗುಳಿ ಆಗುತ್ತದೆ ಎಂದರೆ ಅವರು ಗುಡ್ ಇನ್​_ _. ಇದು ವೈಜ್ಞಾನಿಕವಾಗಿ ಸಾಬೀತಾಗಿದೆ’ ಎಂದರು ವಿನಯ್. ‘ಗುಡ್ ಇನ್ ವಾಟ್..’ ಎಂದರು ಪವಿ. ಇದಕ್ಕೆ ನಮ್ರತಾ, ‘ಗುಡ್ ಇನ್ ಬೆಡ್’ ಎಂದರು. ಆಗ ಕಾರ್ತಿಕ್ ಅವರು, ‘ನನಗೆ ತುಂಬಾನೇ ಕಚಗುಳಿ ಆಗುತ್ತದೆ’ ಎಂದು ನಕ್ಕರು.

ಇದನ್ನೂ ಓದಿ: ಕಿಸ್ ಕೊಟ್ಟು ನಾಚಿಕೆ ಮಾಡಿಕೊಂಡ ಬಿಗ್ ಬಾಸ್ ಸ್ಪರ್ಧಿ ನಮ್ರತಾ ಗೌಡ

ಈ ರೀತಿಯ ಅಡಲ್ಟ್ ಟಾಕ್​ಗಳು ಈ ಮೊದಲು ಕೂಡ ನಡೆದಿವೆ. ಈ ರೀತಿ ಲಿಮಿಟ್​ನಲ್ಲಿದ್ದು ಮಾತನಾಡಿದರೆ ಯಾರೂ ಪ್ರಶ್ನೆ ಮಾಡುವುದಿಲ್ಲ. ಕೆಲವೊಮ್ಮೆ ಇದು ಮಿತಿ ಮೀರಿ ಹೋಗುತ್ತದೆ. ಆಗ ಪ್ರಶ್ನೆ ಮಾಡಲೇಬೇಕಾದ ಅನಿವಾರ್ಯತೆ ಎದುರಾಗುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರಶ್ನೆ ಮಾಡಲಾಗುತ್ತದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:08 am, Thu, 30 November 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ