AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ ಕಾಲಿಟ್ಟ ಒರಿ; ಸುಮ್ಮನೆ ಸುತ್ತಾಡುವ ಈ ವ್ಯಕ್ತಿಗಿದ್ದಾರೆ ಐದು ಮ್ಯಾನೇಜರ್

‘ಪಾರ್ಟಿ ಅಟೆಂಡ್ ಮಾಡಿದರೆ ನಿಮಗೆ ಹಣ ಸಿಗುತ್ತದೆಯೇ’ ಎಂದು ಕೇಳಿದ್ದಾರೆ ಸಲ್ಲು. ಇದಕ್ಕೆ ಒರಿ ಕೊಟ್ಟ ಉತ್ತರ ಕೇಳಿ ಸಲ್ಮಾನ್ ಖಾನ್ ಶಾಕ್ ಆಗಿದ್ದಾರೆ.

ಬಿಗ್ ಬಾಸ್​ಗೆ ಕಾಲಿಟ್ಟ ಒರಿ; ಸುಮ್ಮನೆ ಸುತ್ತಾಡುವ ಈ ವ್ಯಕ್ತಿಗಿದ್ದಾರೆ ಐದು ಮ್ಯಾನೇಜರ್
ಒರಿ-ಸಲ್ಮಾನ್
TV9 Web
| Edited By: |

Updated on:Nov 25, 2023 | 10:40 AM

Share

ಬಿಗ್ ಬಾಸ್​ನ ಎಲ್ಲಾ ಸೆಲೆಬ್ರಿಟಿಗಳ ಜೊತೆ ಪೋಸ್ ಕೊಡೋದು ಒರ್ಹನ್ ಅವತ್ರಮಣಿ (Orhan Awatramani) ಅಲಿಯಾಸ್ ಒರಿಯ ಕೆಲಸ. ಅವರು ಚಿತ್ರರಂಗ ಹಿನ್ನೆಲೆ ಹೊಂದಿರುವ ವ್ಯಕ್ತಿ ಅಲ್ಲ. ಆದಾಗ್ಯೂ ಅವರು ಎಲ್ಲಾ ಸೆಲೆಬ್ರಿಟಿಗಳ ಜೊತೆ ಕಾಣಿಸಿಕೊಳ್ಳುತ್ತಾರೆ. ಅವರು ಯಾರು, ಏನು ಕೆಲಸ ಮಾಡುತ್ತಾರೆ ಎಂಬ ಅನೇಕ ಪ್ರಶ್ನೆಗಳಿವೆ. ಹೀಗಿರುವಾಗಲೇ ಅವರು ‘ಹಿಂದಿ ಬಿಗ್ ಬಾಸ್ ಸೀಸನ್ 17’ ಶೋಗೆ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿದ್ದಾರೆ. ವೇದಿಕೆ ಮೇಲೆ ಸಲ್ಮಾನ್ ಖಾನ್ ಜೊತೆ ಮಾತನಾಡಿದ್ದಾರೆ. ಈ ವೇಳೆ ಹಲವು ವಿಚಾರಗಳನ್ನು ರಿವೀಲ್ ಮಾಡಿದ್ದಾರೆ.

ಸಲ್ಮಾನ್ ಖಾನ್ ಒರಿಯನ್ನು ಸ್ವಾಗತಿಸಿದ್ದಾರೆ. ‘ಮಿಸ್ಟೀರಿಯಸ್ ವ್ಯಕ್ತಿ, ಸೆಲೆಬ್ರಿಟಿಗಳ ಆಪ್ತ’ ಎಂದು ಒರಿಯನ್ನು ಕರೆದಿದ್ದಾರೆ. ‘ಒರಿ ಏನು ಕೆಲಸ ಮಾಡುತ್ತಾರೆ’ ಎಂದು ಸಲ್ಮಾನ್ ಖಾನ್ ಕೇಳಿದ್ದಾರೆ. ‘ನಾನು ಎಲ್ಲರಂತೆ ಸೂರ್ಯ ಉದಯಿಸುವಾಗ ಏಳುತ್ತೇನೆ. ಚಂದ್ರ ಹುಟ್ಟುವಾಗ ಮಲಗುತ್ತೇನೆ’ ಎಂದಿದ್ದಾರೆ. ‘ಪಾರ್ಟಿ ಅಟೆಂಡ್ ಮಾಡಿದರೆ ನಿಮಗೆ ಹಣ ಸಿಗುತ್ತದೆಯೇ’ ಎಂದು ಕೇಳಿದ್ದಾರೆ ಸಲ್ಲು. ಇದಕ್ಕೆ ಒರಿ ಕೊಟ್ಟ ಉತ್ತರ ಕೇಳಿ ಸಲ್ಮಾನ್ ಖಾನ್ ಶಾಕ್ ಆಗಿದ್ದಾರೆ.

‘ಎಲ್ಲಾ ಸೆಲೆಬ್ರಿಟಿಗಳು ನನ್ನ ಮ್ಯಾನೆಜರ್​ಗೆ ಕರೆ ಮಾಡಿ ಪಾರ್ಟಿಗೆ ಬರುವಂತೆ ಕೇಳುತ್ತಾರೆ’ ಎಂದಿದ್ದಾರೆ ಒರಿ. ‘ನಿಮಗೂ ಮ್ಯಾನೇಜರ್ ಇದ್ದಾರಾ’ ಎಂಬರ್ಥದಲ್ಲಿ ಸಲ್ಲು ಪ್ರಶ್ನೆ ಮಾಡಿದರು. ಇದಕ್ಕೆ ಒರಿ ಉತ್ತರಿಸಿದ್ದಾರೆ. ಅವರ ಬಳಿ ಒಂದಲ್ಲ, ಎರಡಲ್ಲ ಐದು ಮ್ಯಾನೇಜರ್ ಇದ್ದಾರಂತೆ! ಈ ಮಾತನ್ನು ಕೇಳಿ ಸಲ್ಲು ಶಾಕ್ ಆಗಿದ್ದಾರೆ. ‘ಸಲ್ಮಾನ್ ನೀನು ಜೀವನದಲ್ಲಿ ಏನಾದರೂ ಮಾಡಬೇಕು’ ಎಂದು ಸಲ್ಲು ಸಣ್ಣದಾಗಿ ಹೇಳಿಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: Salman Khan: ಸಲ್ಮಾನ್ ಖಾನ್ ಜೊತೆ ಹೊಸ ಸಿನಿಮಾ ಮಾಡ್ತಾರೆ ಸನ್ನಿ ಡಿಯೋಲ್?

ಬಾಲಿವುಡ್ ಪಾರ್ಟಿಗಳಲ್ಲಿ ಒರಿ ಕಾಣಿಸುತ್ತಾರೆ. ಜಾನ್ವಿ ಕಪೂರ್, ಖುಷಿ ಕಪೂರ್, ಆಲಿಯಾ ಭಟ್, ದೀಪಿಕಾ ಪಡುಕೋಣೆ, ಕರೀನಾ ಕಪೂರ್, ಸಾರಾ ತೆಂಡೂಲ್ಕರ್, ನಿಸಾ ದೇವಗನ್, ಅನನ್ಯಾ ಪಾಂಡೆ, ಸಾರಾ ಅಲಿ ಖಾನ್ ಸೇರಿ ಎಲ್ಲರ ಜೊತೆ ಒರಿ ಕಾಣಿಸಿಕೊಂಡಿದ್ದಾರೆ. ಅವರ ಐಡೆಂಟಿಟಿ ಬಗ್ಗೆ ಯಾರಿಗೂ ಗೊತ್ತಿಲ್ಲ. ಬಿಗ್ ಬಾಸ್​ನಲ್ಲಿ ಹೆಚ್ಚಿನ ವಿಚಾರ ರಿವೀಲ್ ಆಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:44 am, Sat, 25 November 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ