AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುದೀಪ್ ಸರ್ ಅದ್ನ ಹೇಳ್ತಿರ್ತಾನೆ’ ಎಂಬ ಹೇಳಿಕೆ; ವಿಡಿಯೋ ಹಾಕಿ ರಜತ್​ಗೆ ಪ್ರಶ್ನೆ ಮಾಡಿದ ಕಿಚ್ಚ

ರಜತ್ ಅವರಿಗೆ ಸುದೀಪ್ ಬಗ್ಗೆ ಅಪಾರ ಗೌರವ ಇದೆ. ಅವರು ಕಳೆದ ಸೀಸನ್​ ಇಂದ ಸುದೀಪ್ ಅವರನ್ನು ಹತ್ತಿರದಿಂದ ನೋಡುತ್ತಾ ಬಂದಿದ್ದಾರೆ. ಸುದೀಪ್ ಅವರು ಕಳೆದ ಸೀಸನ್​ ಅಲ್ಲಿ ರಜತ್ ಅವರಿಗೆ ಜಾಕೆಟ್ ನೀಡಿದ್ದನ್ನು ನೀವು ಕಾಣಬಹುದು. ಆದರೆ, ಸುದೀಪ್ ಅವರಿಗೆ ಅವರು ಏಕವಚನದಲ್ಲಿ ಮಾತನಾಡಿದರು ಎಂಬ ವಿಡಿಯೋ ವೈರಲ್ ಆಗಿತ್ತು. ಇದನ್ನು ಸುದೀಪ್ ಅವರು ತೋರಿಸಿದರು.

‘ಸುದೀಪ್ ಸರ್ ಅದ್ನ ಹೇಳ್ತಿರ್ತಾನೆ’ ಎಂಬ ಹೇಳಿಕೆ; ವಿಡಿಯೋ ಹಾಕಿ ರಜತ್​ಗೆ ಪ್ರಶ್ನೆ ಮಾಡಿದ ಕಿಚ್ಚ
ರಜತ್-ಸುದೀಪ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 06, 2025 | 10:12 PM

Share

ಕಿಚ್ಚ ಸುದೀಪ್ ಅವರನ್ನು ಕಂಡರೆ ಅವರ ಅಭಿಮಾನಿಗಳಿಗೆ ಅಪಾರ ಗೌರವ. ಅದರಲ್ಲೂ ಬಿಗ್ ಬಾಸ್ ಸ್ಪರ್ಧಿಗಳಿಗೆ ಅಪಾರ ಗೌರವ ಇರುತ್ತದೆ. ಪ್ರತಿ ಎಪಿಸೋಡ್​ನಲ್ಲೂ ಎಲ್ಲಾ ಸ್ಪರ್ಧಿಗಳು ಕಿಚ್ಚ ಸುದೀಪ್ (Sudeep) ಅವರಿಗೆ ಸಾಕಷ್ಟು ಗೌರವ ತೋರಿಸೋದನ್ನು ಕಾಣಬಹುದು. ಈಗ ಕಿಚ್ಚ ಸುದೀಪ್ ಬಗ್ಗೆ ರಜತ್ ಅವರು ಮಾತನಾಡಿದ್ದಾರೆ ಎಂಬ ವಿಡಿಯೋ ಒಂದು ವೈರಲ್ ಆಗಿತ್ತು. ಈ ವಿಡಿಯೋ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗಿತ್ತು. ಇದನ್ನು ಸುದೀಪ್ ಅವರು ರಜತ್ ಅವರ ಗಮನಕ್ಕೆ ತಂದರು. ಆ ಬಳಿಕ ರಜತ್ ಅವರು ಅದಕ್ಕೆ ಸ್ಪಷ್ಟನೆ ಕೊಟ್ಟರು. ಆ ಬಗ್ಗೆ ಇಲ್ಲಿದೆ ವಿವರ.

ರಜತ್ ಅವರಿಗೆ ಸುದೀಪ್ ಬಗ್ಗೆ ಅಪಾರ ಗೌರವ ಇದೆ. ರಜತ್ ಕಳೆದ ಸೀಸನ್​ ಇಂದ ಸುದೀಪ್ ಅವರನ್ನು ಹತ್ತಿರದಿಂದ ಕಂಡಿದ್ದಾರೆ. ಸುದೀಪ್ ಅವರು ಕಳೆದ ಸೀಸನ್​ ಅಲ್ಲಿ ರಜತ್ ಅವರಿಗೆ ಜಾಕೆಟ್ ನೀಡಿದ್ದನ್ನು ನೀವು ಕಾಣಬಹುದು. ಆದರೆ, ಸುದೀಪ್ ಅವರಿಗೆ ಅವರು ಏಕವಚನದಲ್ಲಿ ಮಾತನಾಡಿದರು ಎಂಬ ವಿಡಿಯೋ ವೈರಲ್ ಆಗಿತ್ತು. ಇದನ್ನು ಸುದೀಪ್ ಅವರು ತೋರಿಸಿದರು.

‘ಸುದೀಪ್ ಸರ್ ಅದನ್ನೇ ಹೇಳ್ತಾ ಇರ್ತಾನೆ’ ಎಂದು ಕಾವ್ಯಾ ಬಳಿ ಮಾತನಾಡುವಾಗ ಹೇಳಿದ್ದರು. ಸುದೀಪ್​ಗೆ ರಜತ್ ಅವರು ಏಕವಚನದಲ್ಲಿ ಮಾತನಾಡಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿದಾಡಿತ್ತು. ಇದಕ್ಕೆ ರಜತ್ ಸ್ಪಷ್ಟನೆ ನೀಡಿದರು. ‘ಇರ್ತಾನೆ ಎಂದು ಹೇಳಿಲ್ಲ, ಸುದೀಪ್ ಸರ್ ಅದನ್ನೇ ಹೇಳ್ತಾರ್​ ತಾನೆ ಎಂದು ನಾನು ಹೇಳಿದ್ದು’ ಎಂದರು.

ಇದನ್ನೂ ಓದಿ: ಗಿಲ್ಲಿ ತಿಳಿದೂ ಮಾಡಿದ ತಪ್ಪಿಗೆ ಸಿಟ್ಟಿನಿಂದ ಕ್ಯಾಪ್ಟನ್ ರೂಂಗೆ ಬೀಗ ಹಾಕಿಸಿದ ಸುದೀಪ್

ಎಷ್ಟೇ ಹೊತ್ತಾದರೂ ರಜತ್ ಅವರು ಇದರಿಂದ ಹೊರಕ್ಕೆ ಬರಲೇ ಇಲ್ಲ. ನಂತರ ಸುದೀಪ್ ಈ ಬಗ್ಗೆ ಮತ್ತೆ ಪ್ರಶ್ನೆ ಮಾಡಿದರು. ಆ ಬಳಿಕ ಸುದೀಪ್ ಅವರು ‘ಅದರಿಂದ ಹೊರಕ್ಕೆ ಬನ್ನಿ’ ಎಂದು ರಜತ್​ಗೆ ಹೇಳಿದರು. ‘ಹತ್ತಿರದಿಂದ ನಿಮ್ಮ ಅಬ್ಸರ್ವ್ ಮಾಡಿ ನೋಡಿದ್ದೇನೆ. ನಾನು ನಿಮಗೆ ಸಾರಿ ಕೇಳಲ್ಲ. ಏಕೆಂದರೆ ನಾನು ಆ ರೀತಿ ಹೇಳಿಲ್ಲ. ಐ ಲವ್ ಯೂ ಫ್ರಮ್ ಬಾಟಮ್ ಆಫ್ ಮೈ ಹಾರ್ಟ್’ ಎಂದು ರಜತ್ ಸ್ಪಷ್ಟನೆ ಕೊಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ