AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೀವನದಲ್ಲಿ ಇನ್ನೆಂದೂ ಆ ತಪ್ಪು ಮಾಡಲ್ಲ’; ಕಣ್ಣೀರು ಹಾಕಿದ ರಕ್ಷಿತಾ ಶೆಟ್ಟಿ

Rakshita Shetty: ಬಿಗ್ ಬಾಸ್ ಕನ್ನಡ 12ರ ಪ್ರಬಲ ಸ್ಪರ್ಧಿ ರಕ್ಷಿತಾ ಶೆಟ್ಟಿ ತಮ್ಮ ಮನೆಯಿಂದ ಹೊರಗಿದ್ದಾಗ ಮಾಡಿದ ತಪ್ಪೊಂದನ್ನು ಅರಿತುಕೊಂಡಿದ್ದಾರೆ. ಅಮ್ಮನ ಪ್ರೀತಿ, ಅವರು ತಯಾರಿಸುವ ಆಹಾರದ ಮಹತ್ವ ತಿಳಿಯದೆ ದೂರುತ್ತಿದ್ದರು. ಈಗ ತಮ್ಮ ನಡೆಯ ಬಗ್ಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ.

‘ಜೀವನದಲ್ಲಿ ಇನ್ನೆಂದೂ ಆ ತಪ್ಪು ಮಾಡಲ್ಲ’; ಕಣ್ಣೀರು ಹಾಕಿದ ರಕ್ಷಿತಾ ಶೆಟ್ಟಿ
ರಕ್ಷಿತಾ
ರಾಜೇಶ್ ದುಗ್ಗುಮನೆ
|

Updated on:Oct 29, 2025 | 1:06 PM

Share

ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ಅವರು ಟಫ್ ಸ್ಪರ್ಧಿ ಆಗಿ ಗುರುತಿಸಿಕೊಂಡಿದ್ದಾರೆ. ಅವರು ರೇಸ್​ನಲ್ಲಿ ಮುಂಚೂಣಿಯಲ್ಲಿ ಇದ್ದಾರೆ. ಬಿಗ್ ಬಾಸ್ ಫಿನಾಲೆವರೆಗೆ ಅವರು ಇರಬಹುದು ಎಂದು ಅನೇಕರು ನಿರೀಕ್ಷಿಸಿದ್ದಾರೆ. ಬಿಗ್ ಬಾಸ್​ಗೆ ಬಂದ ಬಳಿಕ ಅವರು ಹೊರಗೆ ಮಾಡುತ್ತಿದ್ದ ಒಂದು ತಪ್ಪು ಅರಿವಾಗಿದೆ. ಈ ತಪ್ಪನ್ನು ಅವರು ಜೀವನದಲ್ಲಿ ಎಂದಿಗೂ ಮಾಡುವುದಿಲ್ಲವಂತೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ರಕ್ಷಿತಾ ಶೆಟ್ಟಿ ಅವರು ಸ್ಪರ್ಧಿ ಆಗಿ ಎಂಟ್ರಿ ಕೊಟ್ಟರು. ಬಂದ ದಿನವೇ ಅವರು ಹೊರ ಹೋದರು. ಒಂದು ವಾರದ ಬಳಿಕ ಅವರು ದೊಡ್ಮನೆಗೆ ಮತ್ತೆ ಎಂಟ್ರಿ ಕೊಟ್ಟರು. ಈ ವೇಳೆ ಅವರ ಆಟ ಸಾಕಷ್ಟು ಗಮನ ಸೆಳೆಯುವ ರೀತಿಯಲ್ಲಿ ಇದೆ ಎಂಬ ವಿಚಾರ ತಿಳಿಯಿತು. ಅವರು ಎಲ್ಲಾ ವಿಚಾರಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ಆದರೆ, ಅದನ್ನು ಎಕ್ಸ್​ಪ್ರೆಸ್ ಮಾಡಲು ಅವರಿಗೆ ಸಾಧ್ಯವಾಗುವುದಿಲ್ಲ. ಇದು ಅವರಿಗೆ ಹಿನ್ನಡೆ ಕೂಡ ಆಗಿದೆ.

ಬಿಗ್ ಬಾಸ್ ಮನೆಯಲ್ಲಿ ‘ಪ್ರೀತಿ’ ವಿಷಯದ ಬಗ್ಗೆ ಮಾತನಾಡುವಂತೆ ಕ್ಯಾಪ್ಟನ್ ರಘು ಕೋರಿದರು. ಈ ವೇಳೆ ಒಬ್ಬೊಬ್ಬರು ಒಂದೊಂದು ರೀತಿಯ ಅಭಿಪ್ರಾಯ ಹೊರಹಾಕಿದರು. ಈ ಪೈಕಿ ರಕ್ಷಿತಾ ಅವರು ಪ್ರೀತಿ ವಿಚಾರದಲ್ಲಿ ಹೇಳಿದ ಮಾತು ಗಮನ ಸೆಳೆದಿದೆ. ಅವರಿಗೆ ತಮ್ಮ ತಪ್ಪಿನ ಅರಿವಾಗಿದೆ.

ಇದನ್ನೂ ಓದಿ
Image
ಸಾಯುವುದಕ್ಕೂ ಸರಿಯಾಗಿ ಒಂದು ವರ್ಷ ಮೊದಲು ಅಪ್ಪು ಮಾಡಿದ ಒಳ್ಳೆಯ ಕೆಲಸ ನೋಡಿ
Image
ಪುನೀತ್ ಪುಣ್ಯಸ್ಮರಣೆ; 4 ವರ್ಷಗಳ ಹಿಂದೆ ನಿಜಕ್ಕೂ ನಡೆದಿದ್ದೇನು?
Image
Shocking News: ಬಿಗ್ ಬಾಸ್ ಮನೆಯಿಂದ ಅರ್ಧಕ್ಕೆ ಹೊರ ನಡೆದ ಮಲ್ಲಮ್ಮ
Image
‘ಜಾನ್ವಿ ಗೆಳೆತನದಿಂದ ನನಗೆ ಕಳಂಕ ಬಂದಿದೆ’; ಬದಲಾದ ಅಶ್ವಿನಿ ಗೌಡ

ಇದನ್ನೂ ಓದಿ: Mallamma: ಬಿಗ್ ಬಾಸ್ ಮನೆಯಿಂದ ಅರ್ಧಕ್ಕೆ ಹೊರ ನಡೆದ ಮಲ್ಲಮ್ಮ?

‘ನನ್ನ ಮನೆಯಲ್ಲಿ ಇರುವಾಗ ಅಮ್ಮ ತಿಂಡಿ ಮಾಡಿಕೊಡ್ತಾ ಇದ್ದಳು. ನಾನು ಈ ತಿಂಡಿ ಬೇಡ, ಉಪ್ಪು ಆಗಿದೆ, ಖಾರ ಆಗಿದೆ ಎಂದೆಲ್ಲ ಹೇಳುತ್ತಿದ್ದೆ. ತಿನ್ನು ಎಂದು ಅವರು ಹೇಳಿದರೂ ನಾನು ತಿನ್ನುತ್ತಿರಲಿಲ್ಲ. ಆ ಟೈಮ್​ ಅಲ್ಲಿ ಅದರ ವ್ಯಾಲ್ಯೂ, ಅವರು ತೋರಿಸುತ್ತಿದ್ದ ಪ್ರೀತಿ ಗೊತ್ತಾಗಲಿಲ್ಲ. ಈ ತಪ್ಪನ್ನು ನಾನು ಜೀವನದಲ್ಲಿ ಯಾವಾಗಲೂ ಮಾಡಲ್ಲ. ಮನೆಗೆ ಹೋದಾಗ ಏನೇ ಮಾಡಿದ್ರೂ ತಿನ್ನುತ್ತೇನೆ, ಕಂಪ್ಲೇಂಟ್ ಮಾಡಲ್ಲ’ ಎಂದಿದ್ದಾರೆ ರಕ್ಷಿತಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:05 pm, Wed, 29 October 25

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು