AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಬಿಸ್ನೆಸ್​ನಲ್ಲಿ ನೀವಿರಿ’; ರಕ್ಷಿತಾ ಶೆಟ್ಟಿ ತಂಟೆಗೆ ಬಂದ ಅಶ್ವಿನಿ, ರಿಷಾಗೆ ಸುದೀಪ್ ಎಚ್ಚರಿಕೆ

Bigg Boss Kannada: ಈ ವಾರ ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ಅವರನ್ನು ಪದೇ ಪದೇ ಟಾರ್ಗೆಟ್ ಮಾಡಲಾಯಿತು. ಮೂಗು ತೂರಿಸುತ್ತಾರೆ ಎಂದು ಸ್ಪರ್ಧಿಗಳು ದೂರಿದರು. ವೀಕೆಂಡ್‌ನಲ್ಲಿ ಸುದೀಪ್ ಅವರು ರಕ್ಷಿತಾರನ್ನು ಬೆಂಬಲಿಸಿ ಮಾತನಾಡಿದರು. ಅಶ್ವಿನಿ, ರಿಷಾ ದೂರುಗಳನ್ನು ಆಲಿಸಿ ಕಿವಿಮಾತು ಹೇಳಿದ್ದಾರೆ.

‘ನಿಮ್ಮ ಬಿಸ್ನೆಸ್​ನಲ್ಲಿ ನೀವಿರಿ’; ರಕ್ಷಿತಾ ಶೆಟ್ಟಿ ತಂಟೆಗೆ ಬಂದ ಅಶ್ವಿನಿ, ರಿಷಾಗೆ ಸುದೀಪ್ ಎಚ್ಚರಿಕೆ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Nov 01, 2025 | 10:27 PM

Share

ರಕ್ಷಿತಾ ಶೆಟ್ಟಿ ಅವರನ್ನು ಈ ವಾರ ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಟಾರ್ಗೆಟ್ ಮಾಡಲಾಯಿತು. ರಕ್ಷಿತಾ ಶೆಟ್ಟಿ ಎ ಅವರು ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ ಎಂದು ಅನೇಕರು ದೂರಿದ್ದಾರೆ. ಈ ವಿಚಾರವನ್ನು ಅಶ್ವಿನಿ ಗೌಡ, ರಾಶಿಕಾ ಶೆಟ್ಟಿ, ರಿಷಾ ಅವರು ಪದೇ ಪದೇ ಹೇಳಿದ್ದಾರೆ. ಈ ವಿಚಾರವಾಗಿ ವೀಕೆಂಡ್​ನಲ್ಲಿ ಚರ್ಚೆ ನಡೆದಿದೆ. ಈ ವೇಳೆ ಸುದೀಪ್ (Sudeep) ಅವರು ರಕ್ಷಿತಾ ಶೆಟ್ಟಿ ಅವರನ್ನು ಬೆಂಬಲಿಸಿ ಮಾತನಾಡಿದ್ದಾರೆ.

ರಕ್ಷಿತಾ ಬಗ್ಗೆ ಇರುವ ದೂರುಗಳು ಏನು ಎಂದು ಸ್ಪರ್ಧಿಗಳ ಬಳಿ  ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅಶ್ವಿನಿ ಗೌಡ ಅವರು, ‘ಅವರು ಕಲಾವಿದರಿಗೆ ಅವಮಾನ ಮಾಡಿದ್ದಾರೆ. ಅವರು ಮಾಡಿದ್ದು ಸರಿ ಇಲ್ಲ’ ಎಂದರು. ರಿಷಾ ಗೌಡ ಅವರು ಕೂಡ ರಕ್ಷಿತಾ ಶೆಟ್ಟಿ ಬಗ್ಗೆ ಅಪಸ್ವರ ತೆಗೆದರು. ‘ರಕ್ಷಿತಾ ವಾರದ ದಿನ ಒಂದು ರೀತಿ ಕಾಣ್ತಾರೆ. ವೀಕೆಂಡ್​ನಲ್ಲಿ ಮತ್ತೊಂದು ರೀತಿ ಕಾಣ್ತಾರೆ’ ಎಂದರು. ಇದಕ್ಕೆ ಸುದೀಪ್ ಉತ್ತರಿಸಿದರು.

‘ಜನ ನೋಡ್ತಾ ಇರ್ತಾರೆ. ಶನಿವಾರ ನಾನು ಬೆಸ್ಟ್ ಆಗಿ ಕಾಣಬೇಕು ಎಂದಿರುತ್ತದೆ. ಅದಕ್ಕೆ ಎಲ್ಲರೂ ಆ ರೀತಿ ಇರಬಹುದು. ಮುಖವಾಡ ಹಾಕ್ಕೊಂಡಿರ್ತಾರೆ ಎಂದೆಲ್ಲ ಹೇಳುವ ನೀವೂ ಶನಿವಾರ ಬೇರೆಯದೇ ರೀತಿ ಇರ್ತೀರಾ. ಒಳಗೆ ಹೋಗುವಾಗ ರೋಷದಲ್ಲಿ ಇದ್ದ ರಿಷಾ, ಒಳಗೆ ಹೋದಮೇಲೆ ಬೇರೆ ರೀತಿ ಆದ್ರಿ’ ಎಂದರು ಸುದೀಪ್.

ಇದನ್ನೂ ಓದಿ
Image
ಬಿಗ್ ಬಾಸ್​ನಲ್ಲಿ ಕನ್ನಡದ ಕಂಪು; ವಿಶ್ ತಿಳಿಸಿದ ಸುದೀಪ್
Image
ಟಾಲಿವುಡ್​ಗೆ 50 ಕೆಜಿ ಚಿನ್ನ ಧರಿಸಿ ಬಂದ ನಟಿ ಸೋನಾಕ್ಷಿ ಸಿನ್ಹಾ
Image
‘ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ’: ಯಶ್  
Image
ಸುದೀಪ್ ಹೇಳಿದ ‘ಗೌರವ’ದ ಪಾಠ ಮರೆತು ಮತ್ತೆ ಕಿತ್ತಾಟಕ್ಕೆ ಇಳಿದ ಅಶ್ವಿನಿ

ಇದನ್ನೂ ಓದಿ: Bigg Boss Promo: ರಕ್ಷಿತಾ ಶೆಟ್ಟಿ ಫೇಕ್ ಎಂದವರಿಗೆ ಕ್ಲ್ಯಾರಿಟಿ ಕೊಟ್ಟ ಸುದೀಪ್

‘ಎಲ್ಲರೂ ಬೇರೆಯವರ ಸರಿ ಮಾಡೋಕೆ ಹೋಗ್ತಾ ಇದೀರ. ಒಳ್ಳೆಯವರು, ಕೆಟ್ಟವರು ಅನ್ನೋದು ಬರಲ್ಲ. ಕೆಲವರು ನಿಮಗೆ ಹೊಂದಿಕೆ ಆಗ್ತಾರೆ, ಹೊಂದಿಕೆ ಆಗಲ್ಲ ಅನ್ನೋದು ಅಷ್ಟೇ ವಿಚಾರ. ನಿಮ್ಮ ಬಿಸ್ನೆಸ್​ನಲ್ಲಿ ನೀವಿರಿ’ ಎಂದು ಸುದೀಪ್ ಅವರು ಕಿವಿಮಾತು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ