AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ನಲ್ಲಿ ಶಮಿತಾ ಶೆಟ್ಟಿಗೆ ಕಾದಿದೆ ಬಿಗ್​ ಸರ್​ಪ್ರೈಸ್​; ವೈಲ್ಡ್​ ಕಾರ್ಡ್​ ಮೂಲಕ ದೊಡ್ಮನೆ ಸೇರುವವರು ಯಾರು?

ಬಿಗ್​ ಬಾಸ್ ಪ್ರತಿ ಸೀಸನ್​ನಲ್ಲೂ ಕೆಲವರನ್ನು ವೈಲ್ಡ್​ ಕಾರ್ಡ್​ ಮೂಲಕ ತರಲಾಗುತ್ತದೆ. ಈ ರೀತಿ ಅರ್ಧದಲ್ಲಿ ಬಿಗ್​ ಬಾಸ್​ ಪ್ರವೇಶಿಸುವವರು ಮೊದಲೇ ಖ್ಯಾತಿ ಪಡೆದುಕೊಂಡಿದ್ದರೆ ವೀಕ್ಷಕರಿಗೆ ಹೆಚ್ಚು ಕನೆಕ್ಟ್ ಆಗುತ್ತಾರೆ.

ಬಿಗ್​ ಬಾಸ್​ನಲ್ಲಿ ಶಮಿತಾ ಶೆಟ್ಟಿಗೆ ಕಾದಿದೆ ಬಿಗ್​ ಸರ್​ಪ್ರೈಸ್​; ವೈಲ್ಡ್​ ಕಾರ್ಡ್​ ಮೂಲಕ ದೊಡ್ಮನೆ ಸೇರುವವರು ಯಾರು?
ಶಮಿತಾ ಶೆಟ್ಟಿ, ಶಿಲ್ಪಾ ಶೆಟ್ಟಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 20, 2021 | 6:22 PM

‘ಬಿಗ್​ ಬಾಸ್​ ಸೀಸನ್​ 15’ ಆರಂಭವಾಗಿ ಕೆಲವು ವಾರಗಳು ಕಳೆದಿವೆ. ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಸೇರಿ ಸಾಕಷ್ಟು ಮಂದಿ ಇಲ್ಲಿ ಹೈಲೈಟ್​ ಆಗುತ್ತಿದ್ದಾರೆ. ಇದರ ಜತೆಗೆ ಮನೆಯಲ್ಲಿ ಕಿತ್ತಾಟಗಳು ಕೂಡ ಹೈಲೈಟ್​ ಆಗುತ್ತಿವೆ. ಈ ಮಧ್ಯೆ ಬಿಗ್​​ ಬಾಸ್​ನಲ್ಲಿ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿಗೆ ಸರ್​ಪ್ರೈಸ್​ ಒಂದು ಕಾದಿದೆ ಎನ್ನಲಾಗಿದೆ. ಈ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಹಾಗಾದರೆ, ವೈಲ್ಡ್​ ಕಾರ್ಡ್​ ಮೂಲಕ ಬಿಗ್​ ಬಾಸ್​ ಮನೆ ಸೇರುವ ಸ್ಪರ್ಧಿ ಯಾರು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಬಿಗ್​ ಬಾಸ್​ ಒಟಿಟಿಯಲ್ಲಿ ರಾಕೇಶ್​ ಬಾಪಟ್​ ಮತ್ತು ಶಮಿತಾ ಶೆಟ್ಟಿ ತುಂಬ ಆಪ್ತವಾಗಿದ್ದರು. ಪರಸ್ಪರ ಕಿಸ್​ ಮಾಡಿಕೊಳ್ಳುವ ಮಟ್ಟಕ್ಕೆ ಅವರ ನಡುವೆ ಆಪ್ತತೆ ಬೆಳೆದಿತ್ತು. ಬಿಗ್​ ಬಾಸ್​ ಶೋ ಮುಗಿದ ಬಳಿಕವೂ ಅವರು ತಮ್ಮ ಲವ್ವಿ-ಡವ್ವಿ ಮುಂದುವರಿಸಿದ್ದರು. ರಾಕೇಶ್​ ಮತ್ತು ಶಮಿತಾ ಜೊತೆಯಾಗಿ ಸುತ್ತಾಡಿದ್ದರು. ಆದರೆ, ಬಿಗ್​ ಬಾಸ್​ 15ರಲ್ಲಿ ಶಮಿತಾ ಮಾತ್ರ ಎಂಟ್ರಿ ಕೊಟ್ಟಿದ್ದರು. ರಾಕೇಶ್​ ಮಿಸ್​ ಆಗಿದ್ದರು. ಈಗ ರಾಕೇಶ್​ ವೈಲ್ಡ್​ ಕಾರ್ಡ್​​ ಮೂಲಕ ಬಿಗ್​ ಬಾಸ್​ ಪ್ರವೇಶಿಸಲಿದ್ದಾರೆ. ಈ ಮೂಲಕ ಶಮಿತಾ ಅವರನ್ನು ಸೇರಲಿದ್ದಾರೆ.

ಬಿಗ್​ ಬಾಸ್ ಪ್ರತಿ ಸೀಸನ್​ನಲ್ಲೂ ಕೆಲವರನ್ನು ವೈಲ್ಡ್​ ಕಾರ್ಡ್​ ಮೂಲಕ ತರಲಾಗುತ್ತದೆ. ಈ ರೀತಿ ಅರ್ಧದಲ್ಲಿ ಬಿಗ್​ ಬಾಸ್​ ಪ್ರವೇಶಿಸುವವರು ಮೊದಲೇ ಖ್ಯಾತಿ ಪಡೆದುಕೊಂಡಿದ್ದರೆ ವೀಕ್ಷಕರಿಗೆ ಹೆಚ್ಚು ಕನೆಕ್ಟ್ ಆಗುತ್ತಾರೆ. ಈ ಕಾರಣಕ್ಕೆ ರಾಕೇಶ್​ ಅವರನ್ನು ಕರೆತರಲು ವಾಹಿನಿ ನಿರ್ಧರಿಸಿದೆ.

ರಾಕೇಶ್​ ಅವರು ಬಿಗ್​ ಬಾಸ್​ ಒಟಿಟಿ ಮೂಲಕ ಹೆಸರು ಮಾಡಿದ್ದಾರೆ. ಅವರನ್ನು ವೈಲ್ಡ್​ ಕಾರ್ಡ್​ ಮೂಲಕ ಕರೆ ತರಬೇಕು ಎಂಬ ಆಲೋಚನೆ ವಾಹಿನಿಯದ್ದಾಗಿತ್ತು. ಈ ಕಾರಣಕ್ಕೆ ಆರಂಭದಲ್ಲಿ ಅವರನ್ನು ಮನೆ ಒಳಗೆ ಕಳುಹಿಸಿರಲಿಲ್ಲ. ಈ ವಾರಾಂತ್ಯದಲ್ಲಿ ಅವರು ದೊಡ್ಮನೆ ಸೇರಿಕೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ: Shamita Shetty: ಇಂಗ್ಲೀಷ್​ನಲ್ಲಿ ಮಾತನಾಡಿದ್ದಕ್ಕೆ ನಾಮಿನೇಟ್ ಆದ ಶಮಿತಾ; ಇದೆಂಥಾ ಕಾರಣ ಎಂದು ಕಿಡಿಕಾರಿದ ನೆಟ್ಟಿಗರು

ಬಿಗ್​ ಬಾಸ್​​​ನಲ್ಲಿ ರಾಜ್​ ಕುಂದ್ರಾ ಬಗ್ಗೆ ಜೋಕ್​ ಮಾಡಿದ ಸಲ್ಮಾನ್​; ಮುಜುಗರಕ್ಕೊಳಗಾದ ಶಮಿತಾ ಶೆಟ್ಟಿ

ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು