AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ನಲ್ಲಿ ಶಮಿತಾ ಶೆಟ್ಟಿಗೆ ಕಾದಿದೆ ಬಿಗ್​ ಸರ್​ಪ್ರೈಸ್​; ವೈಲ್ಡ್​ ಕಾರ್ಡ್​ ಮೂಲಕ ದೊಡ್ಮನೆ ಸೇರುವವರು ಯಾರು?

ಬಿಗ್​ ಬಾಸ್ ಪ್ರತಿ ಸೀಸನ್​ನಲ್ಲೂ ಕೆಲವರನ್ನು ವೈಲ್ಡ್​ ಕಾರ್ಡ್​ ಮೂಲಕ ತರಲಾಗುತ್ತದೆ. ಈ ರೀತಿ ಅರ್ಧದಲ್ಲಿ ಬಿಗ್​ ಬಾಸ್​ ಪ್ರವೇಶಿಸುವವರು ಮೊದಲೇ ಖ್ಯಾತಿ ಪಡೆದುಕೊಂಡಿದ್ದರೆ ವೀಕ್ಷಕರಿಗೆ ಹೆಚ್ಚು ಕನೆಕ್ಟ್ ಆಗುತ್ತಾರೆ.

ಬಿಗ್​ ಬಾಸ್​ನಲ್ಲಿ ಶಮಿತಾ ಶೆಟ್ಟಿಗೆ ಕಾದಿದೆ ಬಿಗ್​ ಸರ್​ಪ್ರೈಸ್​; ವೈಲ್ಡ್​ ಕಾರ್ಡ್​ ಮೂಲಕ ದೊಡ್ಮನೆ ಸೇರುವವರು ಯಾರು?
ಶಮಿತಾ ಶೆಟ್ಟಿ, ಶಿಲ್ಪಾ ಶೆಟ್ಟಿ
TV9 Web
| Edited By: |

Updated on: Oct 20, 2021 | 6:22 PM

Share

‘ಬಿಗ್​ ಬಾಸ್​ ಸೀಸನ್​ 15’ ಆರಂಭವಾಗಿ ಕೆಲವು ವಾರಗಳು ಕಳೆದಿವೆ. ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಸೇರಿ ಸಾಕಷ್ಟು ಮಂದಿ ಇಲ್ಲಿ ಹೈಲೈಟ್​ ಆಗುತ್ತಿದ್ದಾರೆ. ಇದರ ಜತೆಗೆ ಮನೆಯಲ್ಲಿ ಕಿತ್ತಾಟಗಳು ಕೂಡ ಹೈಲೈಟ್​ ಆಗುತ್ತಿವೆ. ಈ ಮಧ್ಯೆ ಬಿಗ್​​ ಬಾಸ್​ನಲ್ಲಿ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿಗೆ ಸರ್​ಪ್ರೈಸ್​ ಒಂದು ಕಾದಿದೆ ಎನ್ನಲಾಗಿದೆ. ಈ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಹಾಗಾದರೆ, ವೈಲ್ಡ್​ ಕಾರ್ಡ್​ ಮೂಲಕ ಬಿಗ್​ ಬಾಸ್​ ಮನೆ ಸೇರುವ ಸ್ಪರ್ಧಿ ಯಾರು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಬಿಗ್​ ಬಾಸ್​ ಒಟಿಟಿಯಲ್ಲಿ ರಾಕೇಶ್​ ಬಾಪಟ್​ ಮತ್ತು ಶಮಿತಾ ಶೆಟ್ಟಿ ತುಂಬ ಆಪ್ತವಾಗಿದ್ದರು. ಪರಸ್ಪರ ಕಿಸ್​ ಮಾಡಿಕೊಳ್ಳುವ ಮಟ್ಟಕ್ಕೆ ಅವರ ನಡುವೆ ಆಪ್ತತೆ ಬೆಳೆದಿತ್ತು. ಬಿಗ್​ ಬಾಸ್​ ಶೋ ಮುಗಿದ ಬಳಿಕವೂ ಅವರು ತಮ್ಮ ಲವ್ವಿ-ಡವ್ವಿ ಮುಂದುವರಿಸಿದ್ದರು. ರಾಕೇಶ್​ ಮತ್ತು ಶಮಿತಾ ಜೊತೆಯಾಗಿ ಸುತ್ತಾಡಿದ್ದರು. ಆದರೆ, ಬಿಗ್​ ಬಾಸ್​ 15ರಲ್ಲಿ ಶಮಿತಾ ಮಾತ್ರ ಎಂಟ್ರಿ ಕೊಟ್ಟಿದ್ದರು. ರಾಕೇಶ್​ ಮಿಸ್​ ಆಗಿದ್ದರು. ಈಗ ರಾಕೇಶ್​ ವೈಲ್ಡ್​ ಕಾರ್ಡ್​​ ಮೂಲಕ ಬಿಗ್​ ಬಾಸ್​ ಪ್ರವೇಶಿಸಲಿದ್ದಾರೆ. ಈ ಮೂಲಕ ಶಮಿತಾ ಅವರನ್ನು ಸೇರಲಿದ್ದಾರೆ.

ಬಿಗ್​ ಬಾಸ್ ಪ್ರತಿ ಸೀಸನ್​ನಲ್ಲೂ ಕೆಲವರನ್ನು ವೈಲ್ಡ್​ ಕಾರ್ಡ್​ ಮೂಲಕ ತರಲಾಗುತ್ತದೆ. ಈ ರೀತಿ ಅರ್ಧದಲ್ಲಿ ಬಿಗ್​ ಬಾಸ್​ ಪ್ರವೇಶಿಸುವವರು ಮೊದಲೇ ಖ್ಯಾತಿ ಪಡೆದುಕೊಂಡಿದ್ದರೆ ವೀಕ್ಷಕರಿಗೆ ಹೆಚ್ಚು ಕನೆಕ್ಟ್ ಆಗುತ್ತಾರೆ. ಈ ಕಾರಣಕ್ಕೆ ರಾಕೇಶ್​ ಅವರನ್ನು ಕರೆತರಲು ವಾಹಿನಿ ನಿರ್ಧರಿಸಿದೆ.

ರಾಕೇಶ್​ ಅವರು ಬಿಗ್​ ಬಾಸ್​ ಒಟಿಟಿ ಮೂಲಕ ಹೆಸರು ಮಾಡಿದ್ದಾರೆ. ಅವರನ್ನು ವೈಲ್ಡ್​ ಕಾರ್ಡ್​ ಮೂಲಕ ಕರೆ ತರಬೇಕು ಎಂಬ ಆಲೋಚನೆ ವಾಹಿನಿಯದ್ದಾಗಿತ್ತು. ಈ ಕಾರಣಕ್ಕೆ ಆರಂಭದಲ್ಲಿ ಅವರನ್ನು ಮನೆ ಒಳಗೆ ಕಳುಹಿಸಿರಲಿಲ್ಲ. ಈ ವಾರಾಂತ್ಯದಲ್ಲಿ ಅವರು ದೊಡ್ಮನೆ ಸೇರಿಕೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ: Shamita Shetty: ಇಂಗ್ಲೀಷ್​ನಲ್ಲಿ ಮಾತನಾಡಿದ್ದಕ್ಕೆ ನಾಮಿನೇಟ್ ಆದ ಶಮಿತಾ; ಇದೆಂಥಾ ಕಾರಣ ಎಂದು ಕಿಡಿಕಾರಿದ ನೆಟ್ಟಿಗರು

ಬಿಗ್​ ಬಾಸ್​​​ನಲ್ಲಿ ರಾಜ್​ ಕುಂದ್ರಾ ಬಗ್ಗೆ ಜೋಕ್​ ಮಾಡಿದ ಸಲ್ಮಾನ್​; ಮುಜುಗರಕ್ಕೊಳಗಾದ ಶಮಿತಾ ಶೆಟ್ಟಿ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು