AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಗೆ ಬಂದ 19 ವರ್ಷದ ಸೈಕ್ ನವಾಜ್​; ಅವರ ವಿಶೇಷತೆಗಳೇನು?

‘ನನಗೆ ಕಾಮಿಡಿಯನ್ ಆಗಬೇಕು ಎಂಬುದು ನನ್ನ ಆಸೆ. ನಾನು ಬಿಗ್ ಬಾಸ್​​ ಗೆಲ್ಲಿಸಬೇಕು ಎಂಬ ಆಸೆ ಇದೆ. ಬಿಗ್ ಬಾಸ್​ ವೇದಿಕೆ ಏರಿದಾಗಲೇ ನಾನು ಗೆದ್ದೆ. ನನಗೆ ಕೆಲಸ ಗುಡಿಸೋಕೂ ಬರಲ್ಲ’ ಎಂದು ನವಾಜ್ ತಮ್ಮ ಬಗ್ಗೆ ಹೇಳಿಕೊಂಡಿದ್ದಾರೆ ಅವರು.

ಬಿಗ್ ಬಾಸ್ ಮನೆಗೆ ಬಂದ 19 ವರ್ಷದ ಸೈಕ್ ನವಾಜ್​; ಅವರ ವಿಶೇಷತೆಗಳೇನು?
TV9 Web
| Edited By: |

Updated on:Sep 24, 2022 | 7:42 PM

Share

‘ಬಿಗ್​ ಬಾಸ್​’ (Bigg Boss) ಮನೆಗೆ ಎಂಟ್ರಿ ಕೊಡಬೇಕು ಎಂಬುದು ಅನೇಕರ ಆಸೆ ಆಗಿರುತ್ತದೆ. ಆದರೆ, ಈ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಈ ರೀತಿಯ ಅಪರೂಪದ ಅವಕಾಶವನ್ನು ಪಡೆದುಕೊಂಡಿದ್ದಾರೆ ನವಾಜ್​. ಸಿನಿಮಾ ರಿವ್ಯೂ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ಅವರು ಈಗ ಬಿಗ್ ಬಾಸ್ ಕನ್ನಡ ಸೀಸನ್ 9’ಕ್ಕೆ (BBK9)  ಎಂಟ್ರಿ ಕೊಟ್ಟಿದ್ದಾರೆ. ಅವರ ಡೈಲಾಗ್ ಡೆಲಿವರಿಯಲ್ಲಿ ರೈಮಿಂಗ್ ಇರುತ್ತದೆ. ಈ ಕಾರಣಕ್ಕೆ ಅವರು ಇಷ್ಟವಾಗುತ್ತಾರೆ. ಅವರಿಗೆ ಈಗಿನ್ನೂ 19 ವರ್ಷ ಅನ್ನೋದು ವಿಶೇಷ.

‘ನನ್ನನ್ನು ಜನರು ಗುರುತಿಸುತ್ತಿದ್ದಾರೆ. ಸಾಮಾನ್ಯವಾಗಿ ಸಿನಿಮಾ ನೋಡಿ ಎಂದರೆ ಯಾರೂ ನೋಡಲ್ಲ. ಆಗ ನಾನು ಈ ಟೆಕ್ನಿಕ್ ಶುರು ಮಾಡಿದೆ. ನನ್ನಿಂದಾಗಿ ಒಂದಷ್ಟು ಮಂದಿ ಕನ್ನಡ ಸಿನಿಮಾ ನೋಡ್ತಾರೆ ಅನ್ನೋದು ಖುಷಿಯ ವಿಚಾರ. ಸುಮಾರಷ್ಟು ಜನರು ನನ್ನ ರಿವ್ಯೂ ನೋಡಿ ಬೈದರು. ನಾನು ಹುಚ್ಚಾನೇ. ಅವಾಗ ಯಾರೂ ಇರಲಿಲ್ಲ. ಈಗ ಥಿಯೇಟರ್​​ಗೆ ಬಂದ್ರೆ ಎಲ್ಲರೂ ನನಗೆ ಮಾತನಾಡೋಕೆ ಕೊಡ್ತಾರೆ’ ಎಂದು ಹೇಳಿಕೊಂಡಿದ್ದಾರೆ ನವಾಜ್.

‘ಕಾಮಿಡಿಯನ್ ಆಗಬೇಕು ಎಂಬುದು ನನ್ನ ಆಸೆ.  ಬಿಗ್ ಬಾಸ್​ ವೇದಿಕೆ ಏರಿದಾಗಲೇ ನಾನು ಗೆದ್ದೆ. ನನಗೆ ಕಸ ಗುಡಿಸೋಕೂ ಬರಲ್ಲ’ ಎಂದು ನವಾಜ್ ತಮ್ಮ ಬಗ್ಗೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಒಂದೂವರೆ ವರ್ಷದ ಮಗುವನ್ನು ಮನೆಯಲ್ಲಿ ಬಿಟ್ಟು ಬಿಗ್ ಬಾಸ್ ಮನೆಗೆ ಬಂದ ನಟಿ ಮಯೂರಿ

‘ಬಿಗ್ ಬಾಸ್ ಕನ್ನಡ ಸೀಸನ್ 9’  ಆರಂಭ ಆಗಿದೆ. ಕಿಚ್ಚ ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಶೋ ನಡೆಸಿಕೊಡುತ್ತಿದ್ದಾರೆ. ಅವರು ಗ್ರ್ಯಾಂಡ್ ಆಗಿ ವೇದಿಕೆಗೆ ಎಂಟ್ರಿ ನೀಡಿದ್ದಾರೆ. ಈ ಸೀಸನ್​ನಲ್ಲಿ ಹೊಸ ಸ್ಪರ್ಧಿಗಳ ಜತೆ ಹಳೆಯ ಸ್ಪರ್ಧಿಗಳೂ ಇರಲಿದ್ದಾರೆ. ಅಂದರೆ, ಈ ಮೊದಲೇ ಬಿಗ್ ಬಾಸ್ ಮನೆ ಪ್ರವೇಶಿಸಿದ್ದ ಸ್ಪರ್ಧಿಗಳು ಈ ಬಾರಿ ಇರಲಿದ್ದಾರೆ.

Published On - 7:27 pm, Sat, 24 September 22

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್