AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಗೆ ಬಂದ 19 ವರ್ಷದ ಸೈಕ್ ನವಾಜ್​; ಅವರ ವಿಶೇಷತೆಗಳೇನು?

‘ನನಗೆ ಕಾಮಿಡಿಯನ್ ಆಗಬೇಕು ಎಂಬುದು ನನ್ನ ಆಸೆ. ನಾನು ಬಿಗ್ ಬಾಸ್​​ ಗೆಲ್ಲಿಸಬೇಕು ಎಂಬ ಆಸೆ ಇದೆ. ಬಿಗ್ ಬಾಸ್​ ವೇದಿಕೆ ಏರಿದಾಗಲೇ ನಾನು ಗೆದ್ದೆ. ನನಗೆ ಕೆಲಸ ಗುಡಿಸೋಕೂ ಬರಲ್ಲ’ ಎಂದು ನವಾಜ್ ತಮ್ಮ ಬಗ್ಗೆ ಹೇಳಿಕೊಂಡಿದ್ದಾರೆ ಅವರು.

ಬಿಗ್ ಬಾಸ್ ಮನೆಗೆ ಬಂದ 19 ವರ್ಷದ ಸೈಕ್ ನವಾಜ್​; ಅವರ ವಿಶೇಷತೆಗಳೇನು?
TV9 Web
| Edited By: |

Updated on:Sep 24, 2022 | 7:42 PM

Share

‘ಬಿಗ್​ ಬಾಸ್​’ (Bigg Boss) ಮನೆಗೆ ಎಂಟ್ರಿ ಕೊಡಬೇಕು ಎಂಬುದು ಅನೇಕರ ಆಸೆ ಆಗಿರುತ್ತದೆ. ಆದರೆ, ಈ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಈ ರೀತಿಯ ಅಪರೂಪದ ಅವಕಾಶವನ್ನು ಪಡೆದುಕೊಂಡಿದ್ದಾರೆ ನವಾಜ್​. ಸಿನಿಮಾ ರಿವ್ಯೂ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ಅವರು ಈಗ ಬಿಗ್ ಬಾಸ್ ಕನ್ನಡ ಸೀಸನ್ 9’ಕ್ಕೆ (BBK9)  ಎಂಟ್ರಿ ಕೊಟ್ಟಿದ್ದಾರೆ. ಅವರ ಡೈಲಾಗ್ ಡೆಲಿವರಿಯಲ್ಲಿ ರೈಮಿಂಗ್ ಇರುತ್ತದೆ. ಈ ಕಾರಣಕ್ಕೆ ಅವರು ಇಷ್ಟವಾಗುತ್ತಾರೆ. ಅವರಿಗೆ ಈಗಿನ್ನೂ 19 ವರ್ಷ ಅನ್ನೋದು ವಿಶೇಷ.

‘ನನ್ನನ್ನು ಜನರು ಗುರುತಿಸುತ್ತಿದ್ದಾರೆ. ಸಾಮಾನ್ಯವಾಗಿ ಸಿನಿಮಾ ನೋಡಿ ಎಂದರೆ ಯಾರೂ ನೋಡಲ್ಲ. ಆಗ ನಾನು ಈ ಟೆಕ್ನಿಕ್ ಶುರು ಮಾಡಿದೆ. ನನ್ನಿಂದಾಗಿ ಒಂದಷ್ಟು ಮಂದಿ ಕನ್ನಡ ಸಿನಿಮಾ ನೋಡ್ತಾರೆ ಅನ್ನೋದು ಖುಷಿಯ ವಿಚಾರ. ಸುಮಾರಷ್ಟು ಜನರು ನನ್ನ ರಿವ್ಯೂ ನೋಡಿ ಬೈದರು. ನಾನು ಹುಚ್ಚಾನೇ. ಅವಾಗ ಯಾರೂ ಇರಲಿಲ್ಲ. ಈಗ ಥಿಯೇಟರ್​​ಗೆ ಬಂದ್ರೆ ಎಲ್ಲರೂ ನನಗೆ ಮಾತನಾಡೋಕೆ ಕೊಡ್ತಾರೆ’ ಎಂದು ಹೇಳಿಕೊಂಡಿದ್ದಾರೆ ನವಾಜ್.

‘ಕಾಮಿಡಿಯನ್ ಆಗಬೇಕು ಎಂಬುದು ನನ್ನ ಆಸೆ.  ಬಿಗ್ ಬಾಸ್​ ವೇದಿಕೆ ಏರಿದಾಗಲೇ ನಾನು ಗೆದ್ದೆ. ನನಗೆ ಕಸ ಗುಡಿಸೋಕೂ ಬರಲ್ಲ’ ಎಂದು ನವಾಜ್ ತಮ್ಮ ಬಗ್ಗೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಒಂದೂವರೆ ವರ್ಷದ ಮಗುವನ್ನು ಮನೆಯಲ್ಲಿ ಬಿಟ್ಟು ಬಿಗ್ ಬಾಸ್ ಮನೆಗೆ ಬಂದ ನಟಿ ಮಯೂರಿ

‘ಬಿಗ್ ಬಾಸ್ ಕನ್ನಡ ಸೀಸನ್ 9’  ಆರಂಭ ಆಗಿದೆ. ಕಿಚ್ಚ ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಶೋ ನಡೆಸಿಕೊಡುತ್ತಿದ್ದಾರೆ. ಅವರು ಗ್ರ್ಯಾಂಡ್ ಆಗಿ ವೇದಿಕೆಗೆ ಎಂಟ್ರಿ ನೀಡಿದ್ದಾರೆ. ಈ ಸೀಸನ್​ನಲ್ಲಿ ಹೊಸ ಸ್ಪರ್ಧಿಗಳ ಜತೆ ಹಳೆಯ ಸ್ಪರ್ಧಿಗಳೂ ಇರಲಿದ್ದಾರೆ. ಅಂದರೆ, ಈ ಮೊದಲೇ ಬಿಗ್ ಬಾಸ್ ಮನೆ ಪ್ರವೇಶಿಸಿದ್ದ ಸ್ಪರ್ಧಿಗಳು ಈ ಬಾರಿ ಇರಲಿದ್ದಾರೆ.

Published On - 7:27 pm, Sat, 24 September 22

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?