AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಗೆ ಬಂದ 19 ವರ್ಷದ ಸೈಕ್ ನವಾಜ್​; ಅವರ ವಿಶೇಷತೆಗಳೇನು?

‘ನನಗೆ ಕಾಮಿಡಿಯನ್ ಆಗಬೇಕು ಎಂಬುದು ನನ್ನ ಆಸೆ. ನಾನು ಬಿಗ್ ಬಾಸ್​​ ಗೆಲ್ಲಿಸಬೇಕು ಎಂಬ ಆಸೆ ಇದೆ. ಬಿಗ್ ಬಾಸ್​ ವೇದಿಕೆ ಏರಿದಾಗಲೇ ನಾನು ಗೆದ್ದೆ. ನನಗೆ ಕೆಲಸ ಗುಡಿಸೋಕೂ ಬರಲ್ಲ’ ಎಂದು ನವಾಜ್ ತಮ್ಮ ಬಗ್ಗೆ ಹೇಳಿಕೊಂಡಿದ್ದಾರೆ ಅವರು.

ಬಿಗ್ ಬಾಸ್ ಮನೆಗೆ ಬಂದ 19 ವರ್ಷದ ಸೈಕ್ ನವಾಜ್​; ಅವರ ವಿಶೇಷತೆಗಳೇನು?
TV9 Web
| Edited By: |

Updated on:Sep 24, 2022 | 7:42 PM

Share

‘ಬಿಗ್​ ಬಾಸ್​’ (Bigg Boss) ಮನೆಗೆ ಎಂಟ್ರಿ ಕೊಡಬೇಕು ಎಂಬುದು ಅನೇಕರ ಆಸೆ ಆಗಿರುತ್ತದೆ. ಆದರೆ, ಈ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಈ ರೀತಿಯ ಅಪರೂಪದ ಅವಕಾಶವನ್ನು ಪಡೆದುಕೊಂಡಿದ್ದಾರೆ ನವಾಜ್​. ಸಿನಿಮಾ ರಿವ್ಯೂ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ಅವರು ಈಗ ಬಿಗ್ ಬಾಸ್ ಕನ್ನಡ ಸೀಸನ್ 9’ಕ್ಕೆ (BBK9)  ಎಂಟ್ರಿ ಕೊಟ್ಟಿದ್ದಾರೆ. ಅವರ ಡೈಲಾಗ್ ಡೆಲಿವರಿಯಲ್ಲಿ ರೈಮಿಂಗ್ ಇರುತ್ತದೆ. ಈ ಕಾರಣಕ್ಕೆ ಅವರು ಇಷ್ಟವಾಗುತ್ತಾರೆ. ಅವರಿಗೆ ಈಗಿನ್ನೂ 19 ವರ್ಷ ಅನ್ನೋದು ವಿಶೇಷ.

‘ನನ್ನನ್ನು ಜನರು ಗುರುತಿಸುತ್ತಿದ್ದಾರೆ. ಸಾಮಾನ್ಯವಾಗಿ ಸಿನಿಮಾ ನೋಡಿ ಎಂದರೆ ಯಾರೂ ನೋಡಲ್ಲ. ಆಗ ನಾನು ಈ ಟೆಕ್ನಿಕ್ ಶುರು ಮಾಡಿದೆ. ನನ್ನಿಂದಾಗಿ ಒಂದಷ್ಟು ಮಂದಿ ಕನ್ನಡ ಸಿನಿಮಾ ನೋಡ್ತಾರೆ ಅನ್ನೋದು ಖುಷಿಯ ವಿಚಾರ. ಸುಮಾರಷ್ಟು ಜನರು ನನ್ನ ರಿವ್ಯೂ ನೋಡಿ ಬೈದರು. ನಾನು ಹುಚ್ಚಾನೇ. ಅವಾಗ ಯಾರೂ ಇರಲಿಲ್ಲ. ಈಗ ಥಿಯೇಟರ್​​ಗೆ ಬಂದ್ರೆ ಎಲ್ಲರೂ ನನಗೆ ಮಾತನಾಡೋಕೆ ಕೊಡ್ತಾರೆ’ ಎಂದು ಹೇಳಿಕೊಂಡಿದ್ದಾರೆ ನವಾಜ್.

‘ಕಾಮಿಡಿಯನ್ ಆಗಬೇಕು ಎಂಬುದು ನನ್ನ ಆಸೆ.  ಬಿಗ್ ಬಾಸ್​ ವೇದಿಕೆ ಏರಿದಾಗಲೇ ನಾನು ಗೆದ್ದೆ. ನನಗೆ ಕಸ ಗುಡಿಸೋಕೂ ಬರಲ್ಲ’ ಎಂದು ನವಾಜ್ ತಮ್ಮ ಬಗ್ಗೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಒಂದೂವರೆ ವರ್ಷದ ಮಗುವನ್ನು ಮನೆಯಲ್ಲಿ ಬಿಟ್ಟು ಬಿಗ್ ಬಾಸ್ ಮನೆಗೆ ಬಂದ ನಟಿ ಮಯೂರಿ

‘ಬಿಗ್ ಬಾಸ್ ಕನ್ನಡ ಸೀಸನ್ 9’  ಆರಂಭ ಆಗಿದೆ. ಕಿಚ್ಚ ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಶೋ ನಡೆಸಿಕೊಡುತ್ತಿದ್ದಾರೆ. ಅವರು ಗ್ರ್ಯಾಂಡ್ ಆಗಿ ವೇದಿಕೆಗೆ ಎಂಟ್ರಿ ನೀಡಿದ್ದಾರೆ. ಈ ಸೀಸನ್​ನಲ್ಲಿ ಹೊಸ ಸ್ಪರ್ಧಿಗಳ ಜತೆ ಹಳೆಯ ಸ್ಪರ್ಧಿಗಳೂ ಇರಲಿದ್ದಾರೆ. ಅಂದರೆ, ಈ ಮೊದಲೇ ಬಿಗ್ ಬಾಸ್ ಮನೆ ಪ್ರವೇಶಿಸಿದ್ದ ಸ್ಪರ್ಧಿಗಳು ಈ ಬಾರಿ ಇರಲಿದ್ದಾರೆ.

Published On - 7:27 pm, Sat, 24 September 22

Follow Us
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ