AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ಸಲ್ಮಾನ್ ಖಾನ್​ಗೆ ರಕ್ಷಣೆ ನೀಡಲು ದೊಡ್ಡ ನಿರ್ಧಾರ

ಸಲ್ಮಾನ್ ಖಾನ್ ಅವರಿಗೆ ಬಂದ ಬೆದರಿಕೆಗಳ ಹಿನ್ನೆಲೆಯಲ್ಲಿ, ಬಿಗ್ ಬಾಸ್ 19 ರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಬಾರಿ ನೇರ ಪ್ರೇಕ್ಷಕರನ್ನು ಅನುಮತಿಸುತ್ತಿಲ್ಲ. ಎಂಡೆಮೋಲ್ ಶೈನ್ ಇಂಡಿಯಾ ಸಿಇಒ ರಿಷಿ ನೇಗಿ ಅವರು ಭದ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಕೆಲಸದ ಸ್ಥಳದಲ್ಲಿ ಭದ್ರತೆ ದೃಷ್ಟಿಯಿಂದ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಬಿಗ್ ಬಾಸ್​ನಲ್ಲಿ ಸಲ್ಮಾನ್ ಖಾನ್​ಗೆ ರಕ್ಷಣೆ ನೀಡಲು ದೊಡ್ಡ ನಿರ್ಧಾರ
ಸಲ್ಮಾನ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Sep 11, 2025 | 10:59 AM

Share

ನಟ ಸಲ್ಮಾನ್ ಖಾನ್ ಗೆ (Salman Khan) ಬಂದ ಬೆದರಿಕೆಗಳ ನಂತರ, ನಟನ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅದೇ ರೀತಿ ಬಿಗ್ ಬಾಸ್​ನವರು ಕೂಡ ನಟನ ಸುರಕ್ಷತೆಗಾಗಿ ದೊಡ್ಡ ನಿರ್ಧಾರಗಳನ್ನು ಸಹ ತೆಗೆದುಕೊಂಡಿದ್ದಾರೆ. ವೀಕೆಂಡ್ ವಾರ್ ಸಂಚಿಕೆಯನ್ನು ಚಿತ್ರೀಕರಿಸಯವಾಗ, ಸೆಟ್‌ನಲ್ಲಿ ಪ್ರೇಕ್ಷಕರು ಇರುತ್ತಿದ್ದರು. ಆದರೆ ಈ ಸೀಸನ್‌ನಲ್ಲಿ, ಸಲ್ಮಾನ್ ಖಾನ್ ಅವರ ಭದ್ರತೆಗೆ ವಿಶೇಷ ಕಾಳಜಿ ವಹಿಸಲಾಗಿದೆ. ಎಂಡೆಮೋಲ್ ಶೈನ್ ಇಂಡಿಯಾ ಸಿಇಒ ರಿಷಿ ನೇಗಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ, ರಿಷಿ ನೇಗಿ ಸಲ್ಮಾನ್ ಖಾನ್ ಅವರ ಭದ್ರತೆಯ ಬಗ್ಗೆ ಮೌನ ಮುರಿದರು. ‘ನಮ್ಮ ಕೆಲಸದ ಸ್ಥಳದಲ್ಲಿ ಸುಮಾರು 600 ಜನರಿದ್ದಾರೆ. ನಾವು 3 ಪಾಳಿಗಳಲ್ಲಿ 24X7 ಕೆಲಸ ಮಾಡುತ್ತೇವೆ. ಕಚೇರಿ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಇದ್ದಾರೆ. ವಿಷಯ ಭದ್ರತೆ ಮತ್ತು ಆನ್-ಗ್ರೌಂಡ್ ಲಾಜಿಸ್ಟಿಕ್ಸ್ ವಿಷಯಕ್ಕೆ ಬಂದಾಗ. ಎಲ್ಲವೂ ಸರಿಯಾಗಿ ನಡೆಯುತ್ತಿದೆಯೆ ಎಂದು ನಾವು ಖಚಿತಪಡಿಸಿಕೊಳ್ಳುತ್ತೇವೆ’ ಎಂದಿದ್ದಾರೆ.

‘ಕಳೆದ ಕೆಲವು ವರ್ಷಗಳಿಂದ, ಸಲ್ಮಾನ್ ಖಾನ್ ಅವರಿಗೆ ನಿರಂತರವಾಗಿ ಕೊಲೆ ಬೆದರಿಕೆಗಳು ಬರುತ್ತಿವೆ. ಈ ಕಾರಣದಿಂದಾಗಿ, ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಲ್ಮಾನ್ ಖಾನ್ ಕಾರ್ಯಕ್ರಮದಲ್ಲಿದ್ದಾಗ, ನೇರ ಪ್ರೇಕ್ಷಕರು ಇರುವುದಿಲ್ಲ. ಇದಲ್ಲದೆ, ಪ್ರದರ್ಶನದಲ್ಲಿರುವ ಪ್ರತಿಯೊಬ್ಬರೂ ನಿಯಮಗಳನ್ನು ಪಾಲಿಸಬೇಕು. ಕೆಲಸಕ್ಕೆ ನೇಮಕಗೊಂಡ ಪ್ರತಿಯೊಬ್ಬರ ಹಿನ್ನೆಲೆಯನ್ನು ಕಡ್ಡಾಯವಾಗಿ ಪರಿಶೀಲಿಸಲಾಗುತ್ತದೆ’ ಎಂದು ರಿಷಿ ಹೇಳಿದ್ದಾರೆ.

ಇದನ್ನೂ ಓದಿ
Image
ಹಠ ಮಾಡಿ ವಿಷ್ಣುವರ್ಧನ್ ಸಿನಿಮಾದಲ್ಲಿ ನಟಿಸಿದ್ದ ನಟ ಅಕ್ಷಯ್ ಕುಮಾರ್
Image
ಲೂಸಿಯಾದಲ್ಲಿ ರಿಷಬ್ ಶೆಟ್ಟಿ ಮಾಡಿದ ಪಾತ್ರ ನೆನಪಿದೆಯೇ? ಅದೆಷ್ಟು ಬದಲಾವಣೆ
Image
‘ಹಳ್ಳಿ ಪವರ್​’ನಲ್ಲಿ 1 ವಾರಕ್ಕೆ 4 ಮಂದಿ ವೈಲ್ಡ್​ ಕಾರ್ಡ್ ಮೂಲಕ ಎಂಟ್ರಿ
Image
ಸು ಫ್ರಮ್ ಸೋಗೆ OTTಯಲ್ಲಿ ಬೇರೆಯದೇ ರೀತಿಯ ವಿಮರ್ಶೆ; ಸಮಸ್ಯೆ ಆಗಿದ್ದೆಲ್ಲಿ?

ಕಳೆದ ಕೆಲವು ವರ್ಷಗಳಲ್ಲಿ ಸಲ್ಮಾನ್ ಖಾನ್ ಅವರಿಗೆ ಹಲವಾರು ಕೊಲೆ ಬೆದರಿಕೆಗಳು ಬಂದಿವೆ. ಅಷ್ಟೇ ಅಲ್ಲ, ಏಪ್ರಿಲ್‌ನಲ್ಲಿ, ನಟನ ಬಾಂದ್ರಾ ನಿವಾಸದ ಹೊರಗೆ ಗುಂಡು ಹಾರಿಸಲಾಯಿತು.. ಸರ್ಕಾರದವರು ಸಲ್ಮಾನ್ ಖಾನ್ ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಇದನ್ನೂ ಓದಿ: ‘ಸಲ್ಮಾನ್ ಖಾನ್ ಜನರ ಜೀವನ ಹಾಳು ಮಾಡ್ತಾರೆ’: ಆರೋಪಕ್ಕೆ ಉತ್ತರ ನೀಡಿದ ನಟ

ಸಲ್ಮಾನ್ ಖಾನ್ ಅವರ ಕೆಲಸದ ಬಗ್ಗೆ ಹೇಳುವುದಾದರೆ, ನಟ ಪ್ರಸ್ತುತ ‘ಬಿಗ್ ಬಾಸ್ 19’ ಕಾರ್ಯಕ್ರಮದಲ್ಲಿ ನಿರತರಾಗಿದ್ದಾರೆ. ಇದಲ್ಲದೆ, ನಟ ‘ಬ್ಯಾಟಲ್ ಆಫ್ ಗಾಲ್ವಾನ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರ ಮುಂದಿನ ವರ್ಷ ದೊಡ್ಡ ಪರದೆಯ ಮೇಲೆ ಬಿಡುಗಡೆಯಾಗಲಿದೆ. ಸಲ್ಮಾನ್ ಖಾನ್ ಅವರ ಮುಂಬರುವ ಚಿತ್ರಕ್ಕಾಗಿ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ