AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಳಿದವರೆಲ್ಲ ಒಂದು, ನಾವಿಬ್ಬರು ಒಂದು’; ಪ್ರತಾಪ್ ಎದುರು ಸಂಗೀತಾ ಬೇಸರ

ಕಾರ್ತಿಕ್ ಅವರು ವಿನಯ್ ಅವರತ್ತ ಹೆಚ್ಚು ವಾಲಿದ್ದಾರೆ. ಈ ಕಾರಣದಿಂದಲೇ ಸಂಗೀತಾಗೆ ಹಿನ್ನಡೆ ಆಗಿದೆ. ಅವರು ಮನೆಯಲ್ಲಿ ಏಕಾಂಗಿ ಆಗಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

‘ಉಳಿದವರೆಲ್ಲ ಒಂದು, ನಾವಿಬ್ಬರು ಒಂದು’; ಪ್ರತಾಪ್ ಎದುರು ಸಂಗೀತಾ ಬೇಸರ
ಸಂಗೀತಾ
ರಾಜೇಶ್ ದುಗ್ಗುಮನೆ
|

Updated on:Dec 20, 2023 | 7:32 AM

Share

ಸಂಗೀತಾ ಶೃಂಗೇರಿಗೆ (Sangeetha Sringeri)  ಬಿಗ್ ಬಾಸ್ ಮನೆಯಲ್ಲಿ ಒಂಟಿತನ ಅತಿಯಾಗಿ ಕಾಡಿದೆ. ಇತ್ತೀಚೆಗೆ ನಡೆದ ಬೆಳವಣಿಗೆಗಳು ಇದಕ್ಕೆ ಕಾರಣ. ಈ ಬಗ್ಗೆ ಸಂಗೀತಾ ಸಾಕಷ್ಟು ಬೇಸರು ಮಾಡಿಕೊಂಡಿದ್ದಾರೆ. ‘ಈಗ ನನ್ನ ಸೈಡ್​ನಲ್ಲಿ ಇರೋದು ನೀನು ಮಾತ್ರ’ ಎಂದು ಪ್ರತಾಪ್​ಗೆ ಹೇಳಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಡಿಸೆಂಬರ್ 19ರಂದು ಪ್ರಸಾರ ಕಂಡಿದೆ. ‘ನಿಮ್ಮ ಕಡೆ ನಾವಿದ್ದೇವೆ’ ಎಂದು ಸಂಗೀತಾ ಶೃಂಗೇರಿ ಅಭಿಮಾನಿಗಳು ಹೇಳಿದ್ದಾರೆ.

ಬಿಗ್ ಬಾಸ್​ನಲ್ಲಿ ಸಂಗೀತಾ, ತನಿಷಾ, ಕಾರ್ತಿಕ್, ಪ್ರತಾಪ್ ಸಾಮಾನ್ಯವಾಗಿ ಒಟ್ಟಾಗಿ ಇರುತ್ತಿದ್ದರು. ವರ್ತೂರು ಸಂತೋಷ್ ಹಾಗೂ ತುಕಾಲಿ ಸಂತೋಷ್ ಅವರು ತಮ್ಮದೇ ಗ್ಯಾಂಗ್ ಮಾಡಿಕೊಂಡಿದ್ದಾರೆ. ಈಗ ಸಂಗೀತಾ ಹಾಗೂ ಕಾರ್ತಿಕ್ ಮಧ್ಯೆ ಜಗಳ ಆಗಿದೆ. ಕಾರ್ತಿಕ್ ಅವರು ವಿನಯ್ ಅವರತ್ತ ಹೆಚ್ಚು ವಾಲಿದ್ದಾರೆ. ಈ ಕಾರಣದಿಂದಲೇ ಸಂಗೀತಾಗೆ ಹಿನ್ನಡೆ ಆಗಿದೆ. ಅವರು ಮನೆಯಲ್ಲಿ ಏಕಾಂಗಿ ಆಗಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

‘ವಿನಯ್​ಗೆ ಕಾರ್ತಿಕ್ ಬಕೆಟ್ ಹಿಡಿಯುತ್ತಿದ್ದಾನೆ’ ಎಂದು ಹೇಳಿದ್ದರು ಸಂಗೀತಾ. ಇದಾದ ಬಳಿಕ ಸಂಗೀತಾ ಹಾಗೂ ಕಾರ್ತಿಕ್ ಮಧ್ಯೆ ಕಿರಿಕ್ ಆಗಿದೆ. ವಿನಯ್​ನಿಂದ ಮೊದಲೇ ದ್ವೇಷ ಕಟ್ಟಿಕೊಂಡಿದ್ದ ಅವರು ಈಗ ಕಾರ್ತಿಕ್​ನಿಂದಲೂ ದೂರ ಆಗಿದ್ದಾರೆ. ತನಿಷಾ ಕೂಡ ಸಂಗೀತಾ ಅವರಿಂದ ಅಂತರ ಕಾಯ್ದುಕೊಂಡಿದ್ದಾರೆ. ಇದು ಸಂಗೀತಾ ಬೇಸರಕ್ಕೆ ಕಾರಣ ಆಗಿದೆ.

ಇದನ್ನೂ ಓದಿ: ‘ಮೂರೇ ದಿನದಲ್ಲಿ ಹಳೆಯ ಪಿಕ್ಚರ್ ಬರುತ್ತೆ’; ಕಾರ್ತಿಕ್-ಸಂಗೀತಾ ಜಗಳದ ಬಗ್ಗೆ ವರ್ತೂರು ಸಂತೋಷ್ ಮಾತು

ವಾಶ್​ರೂಂ ಏರಿಯಾದಲ್ಲಿ ಸಂಗೀತಾ ಕುಳಿತಿದ್ದರು. ಈ ವೇಳೆ ಅವರು ಪ್ರತಾಪ್ ಜೊತೆ ಮಾತನಾಡಿದ್ದಾರೆ. ‘ಬಿಗ್ ಬಾಸ್ ಮನೆಯಲ್ಲಿ ನಾವಿಬ್ಬರೇ ಒಂದು, ಉಳಿದವರೆಲ್ಲ ಒಂದು. ಇನ್ನು ಎಲ್ಲರೂ ನಮ್ಮನ್ನೇ ಟಾರ್ಗೆಟ್ ಮಾಡುತ್ತಾರೆ’ ಎಂದು ಬೇಸರ ಮಾಡಿಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:32 am, Wed, 20 December 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ