AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೀತಾ ಶೃಂಗೇರಿ ಮಾಡುತ್ತಿರುವ ಈ ತಪ್ಪನ್ನು ವೀಕ್ಷಕರು ಎಂದಿಗೂ ಕ್ಷಮಿಸಲ್ಲ..

ತನಿಷಾ ಹಾಗೂ ಕಾರ್ತಿಕ್​ನಿಂದ ತಮಗೆ ಅನ್ಯಾಯ ಆಗಿದೆ ಎಂದು ಸಂಗೀತಾ ಆರೋಪಿಸಿದ್ದರು. ಈ ಆರೋಪ ತಪ್ಪು ಎಂದು ಸ್ವತಃ ಸುದೀಪ್ ಅವರೇ ಹೇಳಿದ್ದಾರೆ. ಇದಾದ ಬಳಿಕ ಸಂಗೀತಾ ಆಟವನ್ನು ಬದಲಿಸಿಕೊಂಡಂತೆ ಕಾಣುತ್ತಿದೆ.

ಸಂಗೀತಾ ಶೃಂಗೇರಿ ಮಾಡುತ್ತಿರುವ ಈ ತಪ್ಪನ್ನು ವೀಕ್ಷಕರು ಎಂದಿಗೂ ಕ್ಷಮಿಸಲ್ಲ..
ಸಂಗೀತಾ
ರಾಜೇಶ್ ದುಗ್ಗುಮನೆ
|

Updated on: Nov 21, 2023 | 5:20 PM

Share

ಸಂಗೀತಾ ಶೃಂಗೇರಿ (Sangeetha Sringeri) ಅವರು ಡಾಮಿನೇಟ್ ಮಾಡುತ್ತಿದ್ದಾರೆ ಎನ್ನುವ ಮಾತನ್ನು ಸುದೀಪ್ ಅವರೇ ಹೇಳಿದ್ದಾರೆ. ಅವರು ಈ ಡಾಮಿನೇಷನ್​ನಿಂದ ಕಾರ್ತಿಕ್ ಹಾಗೂ ತನಿಷಾ ಗೇಮ್​ ಮೇಲೆ ಎಫೆಕ್ಟ್ ಆಗುತ್ತಿದೆ. ಕಳೆದ ವಾರ ನಡೆದ ಕಿತ್ತಾಟದಿಂದ ತನಿಷಾ ಹಾಗೂ ಕಾರ್ತಿಕ್ ಗುಂಪಿನಿಂದ ಸಂಗೀತಾ ಹೊರ ನಡೆದಿದ್ದಾರೆ. ಅಲ್ಲದೇ ಸೇಡು ತೀರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದು ವೀಕ್ಷಕರಿಗೆ ಎದ್ದು ಕಾಣುತ್ತಿದೆ. ಅವರು ಈ ಹಂತಕ್ಕೆ ಹೋಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ.

ತನಿಷಾ ಹಾಗೂ ಕಾರ್ತಿಕ್​ನಿಂದ ತಮಗೆ ಅನ್ಯಾಯ ಆಗಿದೆ ಎಂದು ಸಂಗೀತಾ ಆರೋಪಿಸಿದ್ದರು. ಈ ಆರೋಪ ತಪ್ಪು ಎಂದು ಸ್ವತಃ ಸುದೀಪ್ ಅವರೇ ಹೇಳಿದ್ದಾರೆ. ಇದಾದ ಬಳಿಕ ಸಂಗೀತಾ ಆಟವನ್ನು ಬದಲಿಸಿಕೊಂಡಂತೆ ಕಾಣುತ್ತಿದೆ. ಸಂಗೀತಾ ಈಗ ದ್ವೇಷದ ಆಟಕ್ಕೆ ಇಳಿದಿದ್ದಾರೆ. ಕಾರ್ತಿಕ್ ಹಾಗೂ ತನಿಷಾ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ.

ನಾಮಿನೇಷನ್ ವಿಚಾರದಲ್ಲಿ ತನಿಷಾ ಅವರ ಹೆಸರನ್ನು ತೆಗೆದುಕೊಂಡರು ಸಂಗೀತಾ. ಇದು ಯಾರಿಗೂ ಅಚ್ಚರಿ ಎನಿಸಲಿಲ್ಲ. ಟಾಸ್ಕ್ ವೇಳೆ ಕಾರ್ತಿಕ್​ಗೆ ಕೂದಲು ಬೋಳಿಸಿಕೊಳ್ಳುವಂತೆ ಸಂಗೀತಾ ಚಾಲೆಂಜ್ ಮಾಡಿದರು. ಈ ಚಾಲೆಂಜ್​ನ ಸ್ವೀಕರಿಸಿದರು ಕಾರ್ತಿಕ್. ಇನ್ನು, ತನಿಷಾ ಹಾಗೂ ವರ್ತೂರು ಸಂತೋಷ್​ಗೆ 20 ಹಸಿ ಮೆಣಸು ತಿನ್ನುವ ಚಾಲೆಂಜ್ ನೀಡಿದ್ದಾರೆ. ಇದನ್ನು ತನಿಷಾ ಒಪ್ಪಿಕೊಂಡಿದ್ದಾರೆ.

ಸಂಗೀತಾ ನಡೆದುಕೊಳ್ಳುತ್ತಿರುವ ರೀತಿ ಅನೇಕರಿಗೆ ಇಷ್ಟ ಆಗುತ್ತಿಲ್ಲ. ಅವರು ಈ ರೀತಿ ಮಾಡಬಾರದು ಎಂದು ಅನೇಕರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಅವರು ಕೂಡ ಈ ವಾರದ ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ. ಈಗ ಅವರು ನಡೆದುಕೊಳ್ಳುತ್ತಿರುವ ರೀತಿಯಿಂದ ಕಡಿಮೆ ವೋಟ್ ಪಡೆದರೂ ಅಚ್ಚರಿ ಏನಿಲ್ಲ ಎಂಬುದು ಅನೇಕರ ಅಭಿಪ್ರಾಯ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿರುವ ಗುಂಪುಗಾರಿಕೆ ವಿರುದ್ಧ ಮತ್ತೆ ಸಿಡಿದೆದ್ದ ಕಿಚ್ಚ ಸುದೀಪ್; ಖಡಕ್ ಎಚ್ಚರಿಕೆ

ಈ ಬಾರಿ ಬಿಗ್ ಬಾಸ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಆಗುತ್ತಿದೆ. ದಿನದ 24 ಗಂಟೆ ಉಚಿತವಾಗಿ ಬಿಗ್ ಬಾಸ್ ನೋಡುವ ಅವಕಾಶವನ್ನು ಜಿಯೋ ಸಿನಿಮಾದಲ್ಲಿ ಒದಗಿಸಲಾಗಿದೆ. ಹೀಗಾಗಿ ಫನ್ ಮತ್ತಷ್ಟು ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್