AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Seetha Raama Serial: ಸಿಹಿಯ ಆಸೆಗೆ ತಣ್ಣೀರೆರಚಿದ ಸೀತಾ, ಮಗಳ ಮುನಿಸಿಗೆ ಕಾರಣವಾಗುತ್ತಾಳಾ?

Seetha Raama Serial: ಹೆಲಿಕೊಪ್ಟರ್ ಹಾರಾಡಲು ರೆಡಿ ಇದ್ದರೂ ಸೀತಾ ಮಾತ್ರ ಜಪ್ಪಯ್ಯ ಎಂದರೂ ಓಕೆ ಎನ್ನುವುದಿಲ್ಲ. ಸಿಹಿ ಮತ್ತು ರಾಮ್ ನಾನಾ ರೀತಿ ಪ್ಲಾನ್ ಮಾಡಿದರೂ ಸೀತಾ ಮುಂದೆ ಏನು ಉಪಯೋಗಕ್ಕೆ ಬರುವುದಿಲ್ಲ. ರಾಮ್ ಹೇಳಿದ ಸುಳ್ಳನ್ನು ಕೂಡ ಸೀತಾ ಒಪ್ಪುವುದಿಲ್ಲ. ಬದಲಾಗಿ ರಾಮನಿಗೆ ನನ್ನ ಮಗಳಿಗೆ ಹೀಗೆಲ್ಲಾ ಪ್ರಾಮಿಸ್ ಮಾಡಬೇಡಿ ಎನ್ನುತ್ತಾಳೆ. ಹಾಗಾದರೆ ಮುಂದೇನಾಗಬಹುದು?

Seetha Raama Serial: ಸಿಹಿಯ ಆಸೆಗೆ ತಣ್ಣೀರೆರಚಿದ ಸೀತಾ, ಮಗಳ ಮುನಿಸಿಗೆ ಕಾರಣವಾಗುತ್ತಾಳಾ?
ಸೀತಾ ರಾಮ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Aug 22, 2023 | 10:38 PM

Share

ಸೀತಾ ರಾಮ’ (Seetha Raama Serial) ಧಾರಾವಾಹಿ ಸಂಚಿಕೆ 27: ಸಿಹಿಯ ಅಜ್ಜಿ, ತಾತನ ಮನೆಯಲ್ಲಿ ವಾಷಿಂಗ್ ಮಿಷನ್ ಪೂಜೆ ಸರಾಗವಾಗಿ ನಡೆಯುತ್ತದೆ. ಆದರೆ ಸಿಹಿ, ರಾಮ್ ಹೆಲಿಕೊಪ್ಟರ್ ನಲ್ಲಿ ಹೋಗಲು ಮಾತ್ರ ಸೀತಾ ಒಪ್ಪಿಗೆ ನೀಡುವುದಿಲ್ಲ. ಅವಳ ಮಾತು ಅಂತಿಮವಾದ್ದರಿಂದ ಸಿಹಿಗೂ, ರಾಮನಿಗೂ ಏನು ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಸೀತಾ ಮಾತ್ರ ಅವರಿಬ್ಬರ ಯಾವ ಮಾತಿಗೂ ಒಪ್ಪಿಗೆ ನೀಡುವುದಿಲ್ಲ. ಇದೆಲ್ಲದರ ಮಧ್ಯೆ ರಾಮ್ ಟಿಫನ್ ಬಾಕ್ಸ್ ತರದೆ ಇದ್ದ ವಿಚಾರವೂ ಬರುತ್ತದೆ. ಆಗ ರಾಮ್ ನಾನು ಅಂಗಡಿ ಅಂಗಡಿ ಸುತ್ತಿ ತಂದಿರುವ ಬಾಕ್ಸ್ ತಗೋಳಿ ಅಂದಾಗ ಸೀತಾ ರಾಮನ ಬಳಿ ಕ್ಷಮೆ ಕೇಳಿ ಅದು ನನ್ನ ಅಮ್ಮ ನನಗೆ ನೀಡಿದ್ದು ಹಾಗಾಗಿ ಅದೇ ನನಗೆ ಬೇಕು ಎನ್ನುತ್ತಾಳೆ. ಸೀತಾ ಯಾಕೆ ಆ ಬಾಕ್ಸ್ ಮೇಲೆ ಕಾಳಜಿ ತೋರುತ್ತಿದ್ದರು ಎಂಬುದು ರಾಮನಿಗೆ ಅರ್ಥವಾಗುತ್ತದೆ. ಕೆಲವೊಂದು ವಸ್ತುಗಳು ಬರೀ ವಸ್ತುಗಳಾಗಿರಲ್ಲ ಅದಕ್ಕೆ ನಾವು ಜೀವ ತುಂಬಿರುತ್ತಿವಲ್ಲ ಹಾಗೇ ಇದು.

ರಾಮನಿಗೆ ಸಹಾಯ ಮಾಡಲು ಬಂದಿದ್ದ ಅಶೋಕನಿಗೆ, ಸೀತಾಳ ಗೆಳತಿ ಗಂಟು ಬೀಳುತ್ತಾಳೆ. ಚಹಾ ಹೇಗೆ ಕುಡಿಯಬೇಕು ಎನ್ನುವುದನ್ನು ಹೇಳಿ ಕೊಡುತ್ತಾಳೆ. ಹೇಗೋ ಅವಳಿನಿಂದ ತಪ್ಪಿಸಿಕೊಂಡು ಹೋಗುತ್ತಾನೆ. ರಾಮನಿಗೆ ಫೋನ್ ಮಾಡಿದರೆ ಅವನು ಹೇಳುವ ಕಥೆ, ಅಶೋಕ್ ನನ್ನು ಹೈರಾಣಗೊಳಿಸುತ್ತದೆ.

ಇದನ್ನೂ ಓದಿ:ಎರಡನೇ ಸ್ಥಾನಕ್ಕೆ ಜಿಗಿದ ‘ಸೀತಾ ರಾಮ’; ಟಿಆರ್​ಪಿ ರೇಸ್​ನಲ್ಲಿ ಯಾವ ಧಾರಾವಾಹಿಗೆ ಯಾವ ಸ್ಥಾನ? ಇಲ್ಲಿದೆ ವಿವರ

ಹೆಲಿಕೊಪ್ಟರ್ ಹಾರಾಡಲು ರೆಡಿ ಇದ್ದರೂ ಸೀತಾ ಮಾತ್ರ ಜಪ್ಪಯ್ಯ ಎಂದರೂ ಓಕೆ ಎನ್ನುವುದಿಲ್ಲ. ಸಿಹಿ ಮತ್ತು ರಾಮ್ ನಾನಾ ರೀತಿ ಪ್ಲಾನ್ ಮಾಡಿದರೂ ಸೀತಾ ಮುಂದೆ ಏನು ಉಪಯೋಗಕ್ಕೆ ಬರುವುದಿಲ್ಲ. ರಾಮ್ ಹೇಳಿದ ಸುಳ್ಳನ್ನು ಕೂಡ ಸೀತಾ ಒಪ್ಪುವುದಿಲ್ಲ. ಬದಲಾಗಿ ರಾಮನಿಗೆ ನನ್ನ ಮಗಳಿಗೆ ಹೀಗೆಲ್ಲಾ ಪ್ರಾಮಿಸ್ ಮಾಡಬೇಡಿ ಎನ್ನುತ್ತಾಳೆ. ಹಾಗಾದರೆ ಮುಂದೇನಾಗಬಹುದು?

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ