AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Seetha Raama Serial: ಸಿಹಿಯ ಆಸೆಗೆ ತಣ್ಣೀರೆರಚಿದ ಸೀತಾ, ಮಗಳ ಮುನಿಸಿಗೆ ಕಾರಣವಾಗುತ್ತಾಳಾ?

Seetha Raama Serial: ಹೆಲಿಕೊಪ್ಟರ್ ಹಾರಾಡಲು ರೆಡಿ ಇದ್ದರೂ ಸೀತಾ ಮಾತ್ರ ಜಪ್ಪಯ್ಯ ಎಂದರೂ ಓಕೆ ಎನ್ನುವುದಿಲ್ಲ. ಸಿಹಿ ಮತ್ತು ರಾಮ್ ನಾನಾ ರೀತಿ ಪ್ಲಾನ್ ಮಾಡಿದರೂ ಸೀತಾ ಮುಂದೆ ಏನು ಉಪಯೋಗಕ್ಕೆ ಬರುವುದಿಲ್ಲ. ರಾಮ್ ಹೇಳಿದ ಸುಳ್ಳನ್ನು ಕೂಡ ಸೀತಾ ಒಪ್ಪುವುದಿಲ್ಲ. ಬದಲಾಗಿ ರಾಮನಿಗೆ ನನ್ನ ಮಗಳಿಗೆ ಹೀಗೆಲ್ಲಾ ಪ್ರಾಮಿಸ್ ಮಾಡಬೇಡಿ ಎನ್ನುತ್ತಾಳೆ. ಹಾಗಾದರೆ ಮುಂದೇನಾಗಬಹುದು?

Seetha Raama Serial: ಸಿಹಿಯ ಆಸೆಗೆ ತಣ್ಣೀರೆರಚಿದ ಸೀತಾ, ಮಗಳ ಮುನಿಸಿಗೆ ಕಾರಣವಾಗುತ್ತಾಳಾ?
ಸೀತಾ ರಾಮ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Aug 22, 2023 | 10:38 PM

Share

ಸೀತಾ ರಾಮ’ (Seetha Raama Serial) ಧಾರಾವಾಹಿ ಸಂಚಿಕೆ 27: ಸಿಹಿಯ ಅಜ್ಜಿ, ತಾತನ ಮನೆಯಲ್ಲಿ ವಾಷಿಂಗ್ ಮಿಷನ್ ಪೂಜೆ ಸರಾಗವಾಗಿ ನಡೆಯುತ್ತದೆ. ಆದರೆ ಸಿಹಿ, ರಾಮ್ ಹೆಲಿಕೊಪ್ಟರ್ ನಲ್ಲಿ ಹೋಗಲು ಮಾತ್ರ ಸೀತಾ ಒಪ್ಪಿಗೆ ನೀಡುವುದಿಲ್ಲ. ಅವಳ ಮಾತು ಅಂತಿಮವಾದ್ದರಿಂದ ಸಿಹಿಗೂ, ರಾಮನಿಗೂ ಏನು ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಸೀತಾ ಮಾತ್ರ ಅವರಿಬ್ಬರ ಯಾವ ಮಾತಿಗೂ ಒಪ್ಪಿಗೆ ನೀಡುವುದಿಲ್ಲ. ಇದೆಲ್ಲದರ ಮಧ್ಯೆ ರಾಮ್ ಟಿಫನ್ ಬಾಕ್ಸ್ ತರದೆ ಇದ್ದ ವಿಚಾರವೂ ಬರುತ್ತದೆ. ಆಗ ರಾಮ್ ನಾನು ಅಂಗಡಿ ಅಂಗಡಿ ಸುತ್ತಿ ತಂದಿರುವ ಬಾಕ್ಸ್ ತಗೋಳಿ ಅಂದಾಗ ಸೀತಾ ರಾಮನ ಬಳಿ ಕ್ಷಮೆ ಕೇಳಿ ಅದು ನನ್ನ ಅಮ್ಮ ನನಗೆ ನೀಡಿದ್ದು ಹಾಗಾಗಿ ಅದೇ ನನಗೆ ಬೇಕು ಎನ್ನುತ್ತಾಳೆ. ಸೀತಾ ಯಾಕೆ ಆ ಬಾಕ್ಸ್ ಮೇಲೆ ಕಾಳಜಿ ತೋರುತ್ತಿದ್ದರು ಎಂಬುದು ರಾಮನಿಗೆ ಅರ್ಥವಾಗುತ್ತದೆ. ಕೆಲವೊಂದು ವಸ್ತುಗಳು ಬರೀ ವಸ್ತುಗಳಾಗಿರಲ್ಲ ಅದಕ್ಕೆ ನಾವು ಜೀವ ತುಂಬಿರುತ್ತಿವಲ್ಲ ಹಾಗೇ ಇದು.

ರಾಮನಿಗೆ ಸಹಾಯ ಮಾಡಲು ಬಂದಿದ್ದ ಅಶೋಕನಿಗೆ, ಸೀತಾಳ ಗೆಳತಿ ಗಂಟು ಬೀಳುತ್ತಾಳೆ. ಚಹಾ ಹೇಗೆ ಕುಡಿಯಬೇಕು ಎನ್ನುವುದನ್ನು ಹೇಳಿ ಕೊಡುತ್ತಾಳೆ. ಹೇಗೋ ಅವಳಿನಿಂದ ತಪ್ಪಿಸಿಕೊಂಡು ಹೋಗುತ್ತಾನೆ. ರಾಮನಿಗೆ ಫೋನ್ ಮಾಡಿದರೆ ಅವನು ಹೇಳುವ ಕಥೆ, ಅಶೋಕ್ ನನ್ನು ಹೈರಾಣಗೊಳಿಸುತ್ತದೆ.

ಇದನ್ನೂ ಓದಿ:ಎರಡನೇ ಸ್ಥಾನಕ್ಕೆ ಜಿಗಿದ ‘ಸೀತಾ ರಾಮ’; ಟಿಆರ್​ಪಿ ರೇಸ್​ನಲ್ಲಿ ಯಾವ ಧಾರಾವಾಹಿಗೆ ಯಾವ ಸ್ಥಾನ? ಇಲ್ಲಿದೆ ವಿವರ

ಹೆಲಿಕೊಪ್ಟರ್ ಹಾರಾಡಲು ರೆಡಿ ಇದ್ದರೂ ಸೀತಾ ಮಾತ್ರ ಜಪ್ಪಯ್ಯ ಎಂದರೂ ಓಕೆ ಎನ್ನುವುದಿಲ್ಲ. ಸಿಹಿ ಮತ್ತು ರಾಮ್ ನಾನಾ ರೀತಿ ಪ್ಲಾನ್ ಮಾಡಿದರೂ ಸೀತಾ ಮುಂದೆ ಏನು ಉಪಯೋಗಕ್ಕೆ ಬರುವುದಿಲ್ಲ. ರಾಮ್ ಹೇಳಿದ ಸುಳ್ಳನ್ನು ಕೂಡ ಸೀತಾ ಒಪ್ಪುವುದಿಲ್ಲ. ಬದಲಾಗಿ ರಾಮನಿಗೆ ನನ್ನ ಮಗಳಿಗೆ ಹೀಗೆಲ್ಲಾ ಪ್ರಾಮಿಸ್ ಮಾಡಬೇಡಿ ಎನ್ನುತ್ತಾಳೆ. ಹಾಗಾದರೆ ಮುಂದೇನಾಗಬಹುದು?

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್