AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Seetha Raama Serial: ರುದ್ರ ಪ್ರತಾಪನ ಸಂಚನ್ನು ಅರಿತ ರಾಮ್? ಸೀತಾಳನ್ನು ಕಾಪಾಡುತ್ತಾನಾ?

ರುದ್ರಪ್ರತಾಪನ ಸಂಚಿಗೆ ಸೀತಾ ಬಲಿಯಾಗುವಷ್ಟರಲ್ಲಿ ರಾಮ್ ಬರುತ್ತಾನೆ. ಸೀತಾ ಬೈದು ಕಳಿಸಿದ್ದರೂ ಅವಳನ್ನು ಹುಡುಕಿ ಬಂದ ರಾಮನನ್ನು ನೋಡಿ ಅವಳಿಗೆ ಮತ್ತೆ ಜೀವ ಬಂದಂತಾಗುತ್ತದೆ.  ರಾಮನು ಕೂಡ ಸೀತಾ ಬಂದ ಮನೆಗೆ ಬರುತ್ತಾನೆ ಎಂದು ನೀರಿಕ್ಷಿಸದ ರುದ್ರ ಪ್ರತಾಪ ಅವನನ್ನು ನೋಡಿ ಕಂಗಾಲಾಗುತ್ತಾನೆ. ರುದ್ರ ಪ್ರತಾಪನ ಸಂಚನ್ನು ಅರಿತ ರಾಮ್ ಸೀತಾಳನ್ನು ಕಾಪಾಡುತ್ತಾನಾ? ಕಾದು ನೋಡೋಣ.

Seetha Raama Serial: ರುದ್ರ ಪ್ರತಾಪನ ಸಂಚನ್ನು ಅರಿತ ರಾಮ್? ಸೀತಾಳನ್ನು ಕಾಪಾಡುತ್ತಾನಾ?
ವೈಷ್ಣವಿ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 07, 2023 | 7:59 AM

Share

‘ಸೀತಾ ರಾಮ’ (Seetha Raama Serial) ಧಾರಾವಾಹಿ (Serial) ಸಂಚಿಕೆ 38: ಸೀತಾ ಮತ್ತು ರಾಮ ಬಾಡಿಗೆಗಾಗಿ ಮನೆ ನೋಡಲು ಹೋಗುತ್ತಾರೆ. ಆದರೆ  ಸೀತಾ ಒಬ್ಬಳೇ ಎಂಬ ಕಾರಣಕ್ಕಾಗಿ ಮನೆ ಕೊಡಲು ಹಿಂದೆ ಮುಂದೆ ನೋಡುತ್ತಾರೆ. ಜೊತೆಗೆ ಅವಮಾನ ಮಾಡುತ್ತಾರೆ. ಇದನ್ನೆಲ್ಲಾ ನೋಡಿದ ರಾಮ, ಸೀತಾ ಪರಿಸ್ಥಿತಿ ನೋಡಿ ಮರುಗುತ್ತಾನೆ. ಅದರ ಜೊತೆ ಬದುಕಿನ ಬಗ್ಗೆ ಸೀತಾ ಆಡುತ್ತಿರುವ ಮಾತು ಕೇಳಿ ಖುಷಿ ಪಡುತ್ತಾನೆ. ಬಳಿಕ ಮನೆಯವರು ಕೇಳುವ ಪ್ರಶ್ನೆಗಳಿಗೆ ಬೇಸತ್ತ ರಾಮ್, ಸೀತಾಳ ಗಂಡ ನಾನೇ ಎನ್ನುತ್ತಾನೆ. ಅದನ್ನು ಕೇಳಿ ಸೀತಾ ಕೂಡ ರಾಮ್ ನಿಗೆ ಬೈದು, ನನ್ನ ಹಿಂದೆ ಬರಬೇಡಿ ಎಂದು ಹೋಗುತ್ತಾಳೆ.

ಸೀತಾಳ ಕಷ್ಟವನ್ನು ತನ್ನ ಉಪಯೋಗಕ್ಕಾಗಿ ಬಳಸಿಕೊಳ್ಳುತ್ತಿರುವ ಲಾಯರ್ ರುದ್ರ ಪ್ರತಾಪ ತಾನೇ ಖುದ್ದಾಗಿ ಮನೆ ನೋಡಿದ್ದಾಗಿ, ಸೀತಾಳನ್ನು ಆಹ್ವಾನಿಸುತ್ತಾನೆ. ಏನೂ ಅರಿಯದ ಸೀತಾ ಒಬ್ಬಳೇ ರುದ್ರ ಪ್ರತಾಪ ಹೇಳಿದ ಜಾಗಕ್ಕೆ ಬರುತ್ತಾಳೆ. ಅವಳು ಬರುತ್ತಿದ್ದಂತೆ ತನ್ನ ನಾಟಕ ಶುರು ಮಾಡಿ, ಈ ಮನೆಗೆ ನೀವು ಬಾಡಿಗೆ ಕೊಡದಿದ್ದರೂ ಪರವಾಗಿಲ್ಲ ಎನ್ನುತ್ತಾನೆ. ಅವರು ಆಡುವ ಮಾತು ಮತ್ತು ನಡೆದುಕೊಳ್ಳುವ ರೀತಿ ನೋಡಿ ಸೀತಾಳಿಗೆ ಭಯವಾಗುತ್ತಿದ್ದರೂ ಏನು ಮಾಡಲಾಗದ ಪರಿಸ್ಥಿತಿಯಲ್ಲಿ ಸಿಲುಕಿಕೊಳ್ಳುತ್ತಾಳೆ.

ಇದನ್ನೂ ಓದಿ: ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ; ಹೆಚ್ಚಿತು ‘ಗೀತಾ’ ಸೀರಿಯಲ್ ಟಿಆರ್​ಪಿ

ರುದ್ರಪ್ರತಾಪನ ಸಂಚಿಗೆ ಸೀತಾ ಬಲಿಯಾಗುವಷ್ಟರಲ್ಲಿ ರಾಮ್ ಬರುತ್ತಾನೆ. ಸೀತಾ ಬೈದು ಕಳಿಸಿದ್ದರೂ ಅವಳನ್ನು ಹುಡುಕಿ ಬಂದ ರಾಮನನ್ನು ನೋಡಿ ಅವಳಿಗೆ ಮತ್ತೆ ಜೀವ ಬಂದಂತಾಗುತ್ತದೆ. ರಾಮನು ಕೂಡ ಸೀತಾ ಬಂದ ಮನೆಗೆ ಬರುತ್ತಾನೆ ಎಂದು ನೀರಿಕ್ಷಿಸದ ರುದ್ರ ಪ್ರತಾಪ ಅವನನ್ನು ನೋಡಿ ಕಂಗಾಲಾಗುತ್ತಾನೆ. ರುದ್ರ ಪ್ರತಾಪನ ಸಂಚನ್ನು ಅರಿತ ರಾಮ್ ಸೀತಾಳನ್ನು ಕಾಪಾಡುತ್ತಾನಾ? ಕಾದು ನೋಡೋಣ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?