AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Seetha Raama: ಸೀತಾ ಮತ್ತು ಸಿಹಿ ನೋಡಲು ರಾಮ್ ಬರುತ್ತಾನಾ? ಭಾರ್ಗವಿಗೆ ಶ್ರೀರಾಮನ ಗೆಳೆತನದ ಬಗ್ಗೆ ತಿಳಿಯುತ್ತಾ?

ಚಿಕ್ಕಿಯ ಕಣ್ಣು ತಪ್ಪಿಸಿ, ರಾಮ್ ಮತ್ತು ಅಶೋಕ್ ಇಬ್ಬರೂ ಪೂಜೆ ಮಾಡುವ ಜಾಗದಿಂದ ಕಾಣೆಯಾಗುತ್ತಾರೆ. ಇನ್ನು ಸೀತಾ ಮತ್ತು ಸಿಹಿ ಕೃಷ್ಣ, ಯಶೋದೆಯಾಗಿ ನೃತ್ಯ ಮಾಡುತ್ತಾರೆ. ಸೀತಾ ಮತ್ತು ಸಿಹಿ ನೋಡಲು ರಾಮ ಬರುತ್ತಾನಾ? ಭಾರ್ಗವಿಗೆ ಶ್ರೀರಾಮನ ಗೆಳೆತನದ ಬಗ್ಗೆ ತಿಳಿಯುತ್ತಾ? ಕಾದು ನೋಡೋಣ.

Seetha Raama: ಸೀತಾ ಮತ್ತು ಸಿಹಿ ನೋಡಲು ರಾಮ್ ಬರುತ್ತಾನಾ? ಭಾರ್ಗವಿಗೆ ಶ್ರೀರಾಮನ ಗೆಳೆತನದ ಬಗ್ಗೆ ತಿಳಿಯುತ್ತಾ?
ಗಗನ್​ ಚಿನ್ನಪ್ಪ, ವೈಷ್ಣವಿ ಗೌಡ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 09, 2023 | 9:14 AM

Share

‘ಸೀತಾ ರಾಮ’ (Seetha Raama Serial) ಧಾರಾವಾಹಿ (Serial) ಸಂಚಿಕೆ 41: ಸೀತಾ ಮತ್ತು ಸಿಹಿ ಇರುವ ವಠಾರ ನಂದ ಗೋಕುಲವಾಗಿ, ಸಿಹಿ ಬಾಲ ಕೃಷ್ಣನಾಗುತ್ತಾಳೆ. ಜೊತೆಗೆ ತನ್ನ ಮನೆಯವರೊಂದಿಗೆ ಸೇರಿ ಕೃಷ್ಣನ ಬಾಲ್ಯದ ದಿನಗಳ ಬಗ್ಗೆ ಕೇಳಿ ತಿಳಿದುಕೊಳ್ಳುತ್ತಾ, ನೂರೆಂಟು ಪ್ರಶ್ನೆಗಳನ್ನು ಕೇಳುತ್ತಾಳೆ. ಎಲ್ಲದಕ್ಕೂ ಅವಳ ಅಜ್ಜಿ ಉತ್ತರ ಕೊಡುತ್ತಾಳೆ. ಸಿಹಿ ತನ್ನ ಡಾನ್ಸ್ ನೋಡಲು ಫ್ರೆಂಡ್ ಶ್ರೀರಾಮನನ್ನು ಕೆರೆಯುತ್ತೇನೆ ಎನ್ನುತ್ತಾಳೆ. ಸೀತಾ ಏನೆ ಹೇಳಿದರೂ ಅವನನ್ನು ಕರೆಯಲೇ ಬೇಕು ಎಂದು ಹಠ ಮಾಡುತ್ತಾಳೆ.

ಇನ್ನು ಭಾರ್ಗವಿ ಮ್ಯಾನೇಜರ್ ಚರಣ್ ಗೆ ಫೋನ್ ಮಾಡಿ ಸೀತಾಗೆ ಹೋಗುವ ದುಡ್ಡನ್ನು ತಡೆಯಬೇಕು, ನಿಮ್ಮ ಬಾಸ್ ಆಫೀಸಿಗೆ ಬರುವುದಿಲ್ಲ ಎನ್ನುತ್ತಾಳೆ. ಅಷ್ಟೇ ಹೊತ್ತಿಗೆ ಅಲ್ಲಿಗೆ ಬಂದ ಅಶೋಕ್ ಅವರು ತಮ್ಮ ಮ್ಯಾನೇಜರ್ ಜೊತೆಗೆ ಮಾತನಾಡುತ್ತಿರಬಹುದು ಎಂದು ತಿಳಿದು ಅವರಿಗೂ ಕರೆ ಮಾಡಿ ನೋಡುತ್ತಾನೆ. ಅಲ್ಲಿಯೂ ಫೋನ್ ಎಂಗೇಜ್ ಬರುವುದನ್ನು ನೋಡಿ ಭಾರ್ಗವಿ ಮತ್ತು ಚರಣ್ ಮಾತನಾಡುತ್ತಿರಬಹುದು ಎಂದು ಊಹಿಸುತ್ತಾನೆ. ಸ್ಪಷ್ಟವಾಗಿ ಹೇಳುವುದಕ್ಕೆ ಅವನ ಬಳಿ ಯಾವುದೇ ಪುರಾವೆಗಳಿರುವುದುದಿಲ್ಲ. ಹಾಗಾಗಿ ಅವರೇ ಕಳ್ಳರಿರಬಹುದು ಎಂದು ಹೇಳುವುದು ಅಷ್ಟು ಸುಲಭವೂ ಅಲ್ಲ ಎಂಬುದು ಅಶೋಕ್​ಗೆ ತಿಳಿದಿರುತ್ತದೆ.

ಇದನ್ನೂ ಓದಿ: ಟಿಆರ್​ಪಿ ವಿವರ: ಎರಡನೇ ಸ್ಥಾನದಲ್ಲೇ ಮುಂದುವರಿದ ‘ಸೀತಾ ರಾಮ’; ಟಾಪ್ 5 ಧಾರಾವಾಹಿಗಳಿವು..

ಇನ್ನು ಸಿಹಿ ಬಾಲ ಕೃಷ್ಣನಾದ ಮೇಲೆ ಸೀತಾ ಯಶೋದೆ ಆಗಲೇ ಬೇಕಲ್ಲ. ಅದೇ ರೀತಿ ಇಬ್ಬರೂ ಸೇರಿ ಡಾನ್ಸ್ ಮಾಡುವುದಕ್ಕೆ ರೆಡಿ ಆಗುತ್ತಾರೆ. ಸಿಹಿ ಕೂಡ ಫೋನ್ ಮಾಡಿ ರಾಮನನ್ನು ಬರ ಹೇಳುತ್ತಾಳೆ. ರಾಮ್ ಮನೆಯಲ್ಲೂ ಹಬ್ಬದ ಕಳೆ ಕಟ್ಟಿರುತ್ತದೆ. ಆದರೆ ಸಿಹಿ ಹೇಳಿದ ಮೇಲೆ ರಾಮ್​ನಿಗೆ ಬರುವುದಿಲ್ಲ ಎನ್ನಲು ಮನಸ್ಸಾಗುವುದಿಲ್ಲ. ಚಿಕ್ಕಿಯ ಕಣ್ಣು ತಪ್ಪಿಸಿ, ರಾಮ್ ಮತ್ತು ಅಶೋಕ್ ಇಬ್ಬರೂ ಪೂಜೆ ಮಾಡುವ ಜಾಗದಿಂದ ಕಾಣೆಯಾಗುತ್ತಾರೆ. ಇನ್ನು ಸೀತಾ ಮತ್ತು ಸಿಹಿ ಕೃಷ್ಣ, ಯಶೋದೆಯಾಗಿ ನೃತ್ಯ ಮಾಡುತ್ತಾರೆ. ರಾಮ, ಸೀತಾ ಮತ್ತು ಸಿಹಿ ನೋಡಲು ಬರುತ್ತಾನಾ? ಭಾರ್ಗವಿಗೆ ಶ್ರೀರಾಮನ ಗೆಳೆತನದ ಬಗ್ಗೆ ತಿಳಿಯುತ್ತಾ? ಕಾದು ನೋಡೋಣ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ