Seetha Raama: ಸೀತಾ ಮತ್ತು ಸಿಹಿ ನೋಡಲು ರಾಮ್ ಬರುತ್ತಾನಾ? ಭಾರ್ಗವಿಗೆ ಶ್ರೀರಾಮನ ಗೆಳೆತನದ ಬಗ್ಗೆ ತಿಳಿಯುತ್ತಾ?

ಚಿಕ್ಕಿಯ ಕಣ್ಣು ತಪ್ಪಿಸಿ, ರಾಮ್ ಮತ್ತು ಅಶೋಕ್ ಇಬ್ಬರೂ ಪೂಜೆ ಮಾಡುವ ಜಾಗದಿಂದ ಕಾಣೆಯಾಗುತ್ತಾರೆ. ಇನ್ನು ಸೀತಾ ಮತ್ತು ಸಿಹಿ ಕೃಷ್ಣ, ಯಶೋದೆಯಾಗಿ ನೃತ್ಯ ಮಾಡುತ್ತಾರೆ. ಸೀತಾ ಮತ್ತು ಸಿಹಿ ನೋಡಲು ರಾಮ ಬರುತ್ತಾನಾ? ಭಾರ್ಗವಿಗೆ ಶ್ರೀರಾಮನ ಗೆಳೆತನದ ಬಗ್ಗೆ ತಿಳಿಯುತ್ತಾ? ಕಾದು ನೋಡೋಣ.

Seetha Raama: ಸೀತಾ ಮತ್ತು ಸಿಹಿ ನೋಡಲು ರಾಮ್ ಬರುತ್ತಾನಾ? ಭಾರ್ಗವಿಗೆ ಶ್ರೀರಾಮನ ಗೆಳೆತನದ ಬಗ್ಗೆ ತಿಳಿಯುತ್ತಾ?
ಗಗನ್​ ಚಿನ್ನಪ್ಪ, ವೈಷ್ಣವಿ ಗೌಡ
Follow us
| Updated By: ಮದನ್​ ಕುಮಾರ್​

Updated on: Sep 09, 2023 | 9:14 AM

‘ಸೀತಾ ರಾಮ’ (Seetha Raama Serial) ಧಾರಾವಾಹಿ (Serial) ಸಂಚಿಕೆ 41: ಸೀತಾ ಮತ್ತು ಸಿಹಿ ಇರುವ ವಠಾರ ನಂದ ಗೋಕುಲವಾಗಿ, ಸಿಹಿ ಬಾಲ ಕೃಷ್ಣನಾಗುತ್ತಾಳೆ. ಜೊತೆಗೆ ತನ್ನ ಮನೆಯವರೊಂದಿಗೆ ಸೇರಿ ಕೃಷ್ಣನ ಬಾಲ್ಯದ ದಿನಗಳ ಬಗ್ಗೆ ಕೇಳಿ ತಿಳಿದುಕೊಳ್ಳುತ್ತಾ, ನೂರೆಂಟು ಪ್ರಶ್ನೆಗಳನ್ನು ಕೇಳುತ್ತಾಳೆ. ಎಲ್ಲದಕ್ಕೂ ಅವಳ ಅಜ್ಜಿ ಉತ್ತರ ಕೊಡುತ್ತಾಳೆ. ಸಿಹಿ ತನ್ನ ಡಾನ್ಸ್ ನೋಡಲು ಫ್ರೆಂಡ್ ಶ್ರೀರಾಮನನ್ನು ಕೆರೆಯುತ್ತೇನೆ ಎನ್ನುತ್ತಾಳೆ. ಸೀತಾ ಏನೆ ಹೇಳಿದರೂ ಅವನನ್ನು ಕರೆಯಲೇ ಬೇಕು ಎಂದು ಹಠ ಮಾಡುತ್ತಾಳೆ.

ಇನ್ನು ಭಾರ್ಗವಿ ಮ್ಯಾನೇಜರ್ ಚರಣ್ ಗೆ ಫೋನ್ ಮಾಡಿ ಸೀತಾಗೆ ಹೋಗುವ ದುಡ್ಡನ್ನು ತಡೆಯಬೇಕು, ನಿಮ್ಮ ಬಾಸ್ ಆಫೀಸಿಗೆ ಬರುವುದಿಲ್ಲ ಎನ್ನುತ್ತಾಳೆ. ಅಷ್ಟೇ ಹೊತ್ತಿಗೆ ಅಲ್ಲಿಗೆ ಬಂದ ಅಶೋಕ್ ಅವರು ತಮ್ಮ ಮ್ಯಾನೇಜರ್ ಜೊತೆಗೆ ಮಾತನಾಡುತ್ತಿರಬಹುದು ಎಂದು ತಿಳಿದು ಅವರಿಗೂ ಕರೆ ಮಾಡಿ ನೋಡುತ್ತಾನೆ. ಅಲ್ಲಿಯೂ ಫೋನ್ ಎಂಗೇಜ್ ಬರುವುದನ್ನು ನೋಡಿ ಭಾರ್ಗವಿ ಮತ್ತು ಚರಣ್ ಮಾತನಾಡುತ್ತಿರಬಹುದು ಎಂದು ಊಹಿಸುತ್ತಾನೆ. ಸ್ಪಷ್ಟವಾಗಿ ಹೇಳುವುದಕ್ಕೆ ಅವನ ಬಳಿ ಯಾವುದೇ ಪುರಾವೆಗಳಿರುವುದುದಿಲ್ಲ. ಹಾಗಾಗಿ ಅವರೇ ಕಳ್ಳರಿರಬಹುದು ಎಂದು ಹೇಳುವುದು ಅಷ್ಟು ಸುಲಭವೂ ಅಲ್ಲ ಎಂಬುದು ಅಶೋಕ್​ಗೆ ತಿಳಿದಿರುತ್ತದೆ.

ಇದನ್ನೂ ಓದಿ: ಟಿಆರ್​ಪಿ ವಿವರ: ಎರಡನೇ ಸ್ಥಾನದಲ್ಲೇ ಮುಂದುವರಿದ ‘ಸೀತಾ ರಾಮ’; ಟಾಪ್ 5 ಧಾರಾವಾಹಿಗಳಿವು..

ಇನ್ನು ಸಿಹಿ ಬಾಲ ಕೃಷ್ಣನಾದ ಮೇಲೆ ಸೀತಾ ಯಶೋದೆ ಆಗಲೇ ಬೇಕಲ್ಲ. ಅದೇ ರೀತಿ ಇಬ್ಬರೂ ಸೇರಿ ಡಾನ್ಸ್ ಮಾಡುವುದಕ್ಕೆ ರೆಡಿ ಆಗುತ್ತಾರೆ. ಸಿಹಿ ಕೂಡ ಫೋನ್ ಮಾಡಿ ರಾಮನನ್ನು ಬರ ಹೇಳುತ್ತಾಳೆ. ರಾಮ್ ಮನೆಯಲ್ಲೂ ಹಬ್ಬದ ಕಳೆ ಕಟ್ಟಿರುತ್ತದೆ. ಆದರೆ ಸಿಹಿ ಹೇಳಿದ ಮೇಲೆ ರಾಮ್​ನಿಗೆ ಬರುವುದಿಲ್ಲ ಎನ್ನಲು ಮನಸ್ಸಾಗುವುದಿಲ್ಲ. ಚಿಕ್ಕಿಯ ಕಣ್ಣು ತಪ್ಪಿಸಿ, ರಾಮ್ ಮತ್ತು ಅಶೋಕ್ ಇಬ್ಬರೂ ಪೂಜೆ ಮಾಡುವ ಜಾಗದಿಂದ ಕಾಣೆಯಾಗುತ್ತಾರೆ. ಇನ್ನು ಸೀತಾ ಮತ್ತು ಸಿಹಿ ಕೃಷ್ಣ, ಯಶೋದೆಯಾಗಿ ನೃತ್ಯ ಮಾಡುತ್ತಾರೆ. ರಾಮ, ಸೀತಾ ಮತ್ತು ಸಿಹಿ ನೋಡಲು ಬರುತ್ತಾನಾ? ಭಾರ್ಗವಿಗೆ ಶ್ರೀರಾಮನ ಗೆಳೆತನದ ಬಗ್ಗೆ ತಿಳಿಯುತ್ತಾ? ಕಾದು ನೋಡೋಣ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ