Seetha Raama: ಸೀತಾ ರಾಮರ ನಡುವಿನ ವಿಷಯದಲ್ಲಿ ಅಶೋಕ್ ತೊಳಲಾಟ; ಪ್ರಿಯಾಗೆ ಪ್ರಾಣಸಂಕಟ!

ಅಶೋಕ್ ಪ್ರಿಯಾಳ ಬಳಿ ಅಡ್ವಾನ್ಸ್ ಸ್ಯಾಲರಿ ವಿಷಯವನ್ನು ಹೇಳುತ್ತಾನೆ. ಅದನ್ನು ಕೇಳಿ ಅವಳಿಗೆ ಆಕಾಶವೇ ತಲೆ ಮೇಲೆ ಕಳಚಿ ಬಿದ್ದಂತಾಗುತ್ತದೆ. ಪ್ರಿಯಾ ಆಫೀಸ್ ಹಣವನ್ನು ಹಿಂತಿರುಗಿಸಿ ಕೊಡುತ್ತಾಳಾ? ಈ ವಿಷಯವಾಗಿ ಸೀತಾಳ ಅಭಿಪ್ರಾಯ ಏನಾಗಿರಬಹುದು? ಕಾದು ನೋಡೋಣ.

Seetha Raama: ಸೀತಾ ರಾಮರ ನಡುವಿನ ವಿಷಯದಲ್ಲಿ ಅಶೋಕ್ ತೊಳಲಾಟ; ಪ್ರಿಯಾಗೆ ಪ್ರಾಣಸಂಕಟ!
ವೈಷ್ಣವಿ ಗೌಡ
Follow us
| Updated By: ಮದನ್​ ಕುಮಾರ್​

Updated on: Sep 16, 2023 | 2:46 PM

‘ಸೀತಾ ರಾಮ’ (Seetha Raama Serial) ಧಾರಾವಾಹಿ (Serial) ಸಂಚಿಕೆ 46: ಪಿಕ್ನಿಕ್​​ಗೆ ಹೋಗಲು ಅಮ್ಮನ ಒಪ್ಪಿಗೆಯನ್ನು ಪಡೆಯಲು ಕಾಯುತ್ತಿರುವ ಸಿಹಿಗೆ, ಕತ್ತಲಾದರೂ ಸೀತಮ್ಮ ಬಂದಿಲ್ಲ ಎಂಬ ಚಿಂತೆ ಶುರುವಾಗುತ್ತದೆ. ತನ್ನ ಅಮ್ಮನನ್ನು ಮೆಚ್ಚಿಸಲು ಎಲ್ಲ ಸಿದ್ಧತೆಗಳನ್ನು ಮಾಡಿ ಕಾಯುತ್ತಾಳೆ. ಇನ್ನು ಅಡ್ವಾನ್ಸ್ ಸ್ಯಾಲರಿ ವಿಚಾರವಾಗಿ ರಾಮ್, ಅಶೋಕ್​ನಿಗೆ ಒಂದು ಮೀಟಿಂಗ್ ಕರೆದು ಮಾತನಾಡುವಂತೆ ಹೇಳುತ್ತಾನೆ. ಅದೇ ರೀತಿ ಮಾಡಿದ ಅಶೋಕ್ ಪ್ರಿಯಾ ಮತ್ತು ಸೀತಾಳನ್ನು ಕರೆಯುತ್ತಾನೆ.

ಸೀತಾ ಕತ್ತಲಾದರೂ ಮನೆಗೆ ಬರದಿದ್ದನ್ನು ನೋಡಿ ಅಕ್ಕ ಪಕ್ಕದ ಮನೆಯವರು ನೂರಾರು ಕಥೆ ಕಟ್ಟಿ ಸಿಹಿಗೆ ಹೇಳುತ್ತಾರೆ. ಏನು ಅರ್ಥವಾಗದ ಸಿಹಿ ಅಮ್ಮನ ಪರ ವಹಿಸಿ ಮಾತನಾಡುತ್ತಾಳೆ. ಅಷ್ಟು ಹೊತ್ತಿಗೆ ಅಲ್ಲಿಗೆ ಬಂದ ಸಿಹಿಯ ಅಜ್ಜಿ ಅವರಿಗೆಲ್ಲಾ ಬುದ್ದಿವಾದ ಹೇಳುವುದರ ಜೊತೆಗೆ ಸೀತಾಳನ್ನು ವಹಿಸಿಕೊಂಡು ಮಾತನಾಡುತ್ತಾರೆ.

ಇದನ್ನೂ ಓದಿ: Seetha Raama: ಭಾರ್ಗವಿಯ ಮೋಸದಾಟ ರಾಮ್ ಮತ್ತು ಸೂರ್ಯ ಪ್ರಕಾಶ್​ಗೆ ತಿಳಿಯುತ್ತಾ?

ಅಶೋಕ್ ಕರೆದ ಮೀಟಿಂಗ್​ಗೆ ಸೀತಾ, ರಾಮ್ ಮತ್ತು ಪ್ರಿಯಾ ಬರುತ್ತಾರೆ. ರಾಮ್​ನಿಗೆ ವಿಷಯ ಗೊತ್ತಿದ್ದರೂ ಹೇಳಲಾಗದ ಸಂದರ್ಭ. ಇನ್ನು ಪ್ರಿಯಾಳಿಗೆ ನನ್ನ ಬಳಿ ಪ್ರೀತಿಯ ವಿಷಯವನ್ನು ಮಾತನಾಡಲು ಕರೆದಿದ್ದಾರೆ ಎಂಬ ನಂಬಿಕೆ. ಸೀತಾಳಿಗೆ ಇದಾವುದರ ಬಗ್ಗೆ ಚಿಂತೆ ಇಲ್ಲವಾದರೂ ಮನೆಗೆ ಹೋಗಲು ತಡವಾಗುತ್ತದೆ ಎಂಬ ಕೊರಗು ಕಾಡುತ್ತದೆ. ಸಿಹಿಗೂ ಕರೆ ಮಾಡಿ ಈ ವಿಷಯ ತಿಳಿಸುತ್ತಾಳೆ. ಅವಳು ಬೇಸರ ಮಾಡಿಕೊಂಡರೂ ಸೀತಾಳಿಗೆ ಬೇರೆ ದಾರಿ ಇರುವುದಿಲ್ಲ. ಇನ್ನು ಅಶೋಕ್ ಪ್ರಿಯಾ ಒಬ್ಬಳೇ ಒಳಗೆ ಬಂದಿದ್ದರಿಂದ ಅಡ್ವಾನ್ಸ್ ಸ್ಯಾಲರಿ ವಿಷಯವನ್ನು ಹೇಳುತ್ತಾನೆ. ಅದನ್ನು ಕೇಳಿ ಅವಳಿಗೆ ಆಕಾಶವೇ ತಲೆ ಮೇಲೆ ಕಳಚಿ ಬಿದ್ದಂತಾಗುತ್ತದೆ. ಹಾಗಾದರೆ ಪ್ರಿಯಾ ಆಫೀಸ್ ಹಣವನ್ನು ಹಿಂತಿರುಗಿಸಿ ಕೊಡುತ್ತಾಳಾ? ಈ ವಿಷಯವಾಗಿ ಸೀತಾಳ ಅಭಿಪ್ರಾಯ ಏನಾಗಿರಬಹುದು? ಕಾದು ನೋಡೋಣ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ