AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Seetha Raama: ಸೀತಾ ರಾಮರ ನಡುವಿನ ವಿಷಯದಲ್ಲಿ ಅಶೋಕ್ ತೊಳಲಾಟ; ಪ್ರಿಯಾಗೆ ಪ್ರಾಣಸಂಕಟ!

ಅಶೋಕ್ ಪ್ರಿಯಾಳ ಬಳಿ ಅಡ್ವಾನ್ಸ್ ಸ್ಯಾಲರಿ ವಿಷಯವನ್ನು ಹೇಳುತ್ತಾನೆ. ಅದನ್ನು ಕೇಳಿ ಅವಳಿಗೆ ಆಕಾಶವೇ ತಲೆ ಮೇಲೆ ಕಳಚಿ ಬಿದ್ದಂತಾಗುತ್ತದೆ. ಪ್ರಿಯಾ ಆಫೀಸ್ ಹಣವನ್ನು ಹಿಂತಿರುಗಿಸಿ ಕೊಡುತ್ತಾಳಾ? ಈ ವಿಷಯವಾಗಿ ಸೀತಾಳ ಅಭಿಪ್ರಾಯ ಏನಾಗಿರಬಹುದು? ಕಾದು ನೋಡೋಣ.

Seetha Raama: ಸೀತಾ ರಾಮರ ನಡುವಿನ ವಿಷಯದಲ್ಲಿ ಅಶೋಕ್ ತೊಳಲಾಟ; ಪ್ರಿಯಾಗೆ ಪ್ರಾಣಸಂಕಟ!
ವೈಷ್ಣವಿ ಗೌಡ
ಪ್ರೀತಿ ಭಟ್​, ಗುಣವಂತೆ
| Updated By: ಮದನ್​ ಕುಮಾರ್​|

Updated on: Sep 16, 2023 | 2:46 PM

Share

‘ಸೀತಾ ರಾಮ’ (Seetha Raama Serial) ಧಾರಾವಾಹಿ (Serial) ಸಂಚಿಕೆ 46: ಪಿಕ್ನಿಕ್​​ಗೆ ಹೋಗಲು ಅಮ್ಮನ ಒಪ್ಪಿಗೆಯನ್ನು ಪಡೆಯಲು ಕಾಯುತ್ತಿರುವ ಸಿಹಿಗೆ, ಕತ್ತಲಾದರೂ ಸೀತಮ್ಮ ಬಂದಿಲ್ಲ ಎಂಬ ಚಿಂತೆ ಶುರುವಾಗುತ್ತದೆ. ತನ್ನ ಅಮ್ಮನನ್ನು ಮೆಚ್ಚಿಸಲು ಎಲ್ಲ ಸಿದ್ಧತೆಗಳನ್ನು ಮಾಡಿ ಕಾಯುತ್ತಾಳೆ. ಇನ್ನು ಅಡ್ವಾನ್ಸ್ ಸ್ಯಾಲರಿ ವಿಚಾರವಾಗಿ ರಾಮ್, ಅಶೋಕ್​ನಿಗೆ ಒಂದು ಮೀಟಿಂಗ್ ಕರೆದು ಮಾತನಾಡುವಂತೆ ಹೇಳುತ್ತಾನೆ. ಅದೇ ರೀತಿ ಮಾಡಿದ ಅಶೋಕ್ ಪ್ರಿಯಾ ಮತ್ತು ಸೀತಾಳನ್ನು ಕರೆಯುತ್ತಾನೆ.

ಸೀತಾ ಕತ್ತಲಾದರೂ ಮನೆಗೆ ಬರದಿದ್ದನ್ನು ನೋಡಿ ಅಕ್ಕ ಪಕ್ಕದ ಮನೆಯವರು ನೂರಾರು ಕಥೆ ಕಟ್ಟಿ ಸಿಹಿಗೆ ಹೇಳುತ್ತಾರೆ. ಏನು ಅರ್ಥವಾಗದ ಸಿಹಿ ಅಮ್ಮನ ಪರ ವಹಿಸಿ ಮಾತನಾಡುತ್ತಾಳೆ. ಅಷ್ಟು ಹೊತ್ತಿಗೆ ಅಲ್ಲಿಗೆ ಬಂದ ಸಿಹಿಯ ಅಜ್ಜಿ ಅವರಿಗೆಲ್ಲಾ ಬುದ್ದಿವಾದ ಹೇಳುವುದರ ಜೊತೆಗೆ ಸೀತಾಳನ್ನು ವಹಿಸಿಕೊಂಡು ಮಾತನಾಡುತ್ತಾರೆ.

ಇದನ್ನೂ ಓದಿ: Seetha Raama: ಭಾರ್ಗವಿಯ ಮೋಸದಾಟ ರಾಮ್ ಮತ್ತು ಸೂರ್ಯ ಪ್ರಕಾಶ್​ಗೆ ತಿಳಿಯುತ್ತಾ?

ಅಶೋಕ್ ಕರೆದ ಮೀಟಿಂಗ್​ಗೆ ಸೀತಾ, ರಾಮ್ ಮತ್ತು ಪ್ರಿಯಾ ಬರುತ್ತಾರೆ. ರಾಮ್​ನಿಗೆ ವಿಷಯ ಗೊತ್ತಿದ್ದರೂ ಹೇಳಲಾಗದ ಸಂದರ್ಭ. ಇನ್ನು ಪ್ರಿಯಾಳಿಗೆ ನನ್ನ ಬಳಿ ಪ್ರೀತಿಯ ವಿಷಯವನ್ನು ಮಾತನಾಡಲು ಕರೆದಿದ್ದಾರೆ ಎಂಬ ನಂಬಿಕೆ. ಸೀತಾಳಿಗೆ ಇದಾವುದರ ಬಗ್ಗೆ ಚಿಂತೆ ಇಲ್ಲವಾದರೂ ಮನೆಗೆ ಹೋಗಲು ತಡವಾಗುತ್ತದೆ ಎಂಬ ಕೊರಗು ಕಾಡುತ್ತದೆ. ಸಿಹಿಗೂ ಕರೆ ಮಾಡಿ ಈ ವಿಷಯ ತಿಳಿಸುತ್ತಾಳೆ. ಅವಳು ಬೇಸರ ಮಾಡಿಕೊಂಡರೂ ಸೀತಾಳಿಗೆ ಬೇರೆ ದಾರಿ ಇರುವುದಿಲ್ಲ. ಇನ್ನು ಅಶೋಕ್ ಪ್ರಿಯಾ ಒಬ್ಬಳೇ ಒಳಗೆ ಬಂದಿದ್ದರಿಂದ ಅಡ್ವಾನ್ಸ್ ಸ್ಯಾಲರಿ ವಿಷಯವನ್ನು ಹೇಳುತ್ತಾನೆ. ಅದನ್ನು ಕೇಳಿ ಅವಳಿಗೆ ಆಕಾಶವೇ ತಲೆ ಮೇಲೆ ಕಳಚಿ ಬಿದ್ದಂತಾಗುತ್ತದೆ. ಹಾಗಾದರೆ ಪ್ರಿಯಾ ಆಫೀಸ್ ಹಣವನ್ನು ಹಿಂತಿರುಗಿಸಿ ಕೊಡುತ್ತಾಳಾ? ಈ ವಿಷಯವಾಗಿ ಸೀತಾಳ ಅಭಿಪ್ರಾಯ ಏನಾಗಿರಬಹುದು? ಕಾದು ನೋಡೋಣ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ