AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Seetha Raama: ಭಾರ್ಗವಿ ಮಾಡಿದ ಉಪಾಯಕ್ಕೆ ರಾಮ್ ಮತ್ತು ಸೀತಾ ಬಲಿಯಾಗುತ್ತಾರಾ?

Seetha Raama: ಭಾರ್ಗವಿ ತನ್ನ ಪ್ಲಾನ್​ಗೆ ಅನುಗುಣವಾಗಿ ಆಫೀಸ್​ಗೆ ಹೊರಡುತ್ತಾಳೆ. ಜೊತೆಗೆ ಅವಳ ಗಂಡನನ್ನು ಕರೆದುಕೊಂಡು ಹೋಗುತ್ತಾಳೆ. ಸೀತಾಳಿಗೆ ಅಡ್ವಾನ್ಸ್ ಸ್ಯಾಲರಿ ಸಿಗುತ್ತಾ? ರಾಮ್ ಆಫೀಸ್ ನಲ್ಲಿ ಬಾಸ್ ಅಲ್ಲ ಎನ್ನುವ ವಿಷಯ ಭಾರ್ಗವಿ ತಿಳಿಯುತ್ತಾ? ಕಾದು ನೋಡೋಣ.

Seetha Raama: ಭಾರ್ಗವಿ ಮಾಡಿದ ಉಪಾಯಕ್ಕೆ ರಾಮ್ ಮತ್ತು ಸೀತಾ ಬಲಿಯಾಗುತ್ತಾರಾ?
ಗಗನ್​ ಚಿನ್ನಪ್ಪ, ವೈಷ್ಣವಿ ಗೌಡ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 26, 2023 | 7:22 AM

Share

‘ಸೀತಾ ರಾಮ’ (Seetha Raama Serial) ಧಾರಾವಾಹಿ (Serial) ಸಂಚಿಕೆ 52: ಸಿಹಿಯ ಬಹುದೊಡ್ಡ ಆಸೆಯಾದ ಹೆಲಿಕಾಪ್ಟರ್ ಸವಾರಿಗೆ ಶ್ರೀರಾಮ್ ಎಲ್ಲ ಸಿದ್ಧತೆ ಮಾಡಿ ಸೀತಾ ಮತ್ತು ಸಿಹಿಯನ್ನು ಕರೆದುಕೊಂಡು ಹೋಗುತ್ತಾನೆ. ಸೀತಾ ಏನು ಹೇಳಿದರೂ ಅದನ್ನು ಕೇಳಿಸಿಕೊಳ್ಳದ ರಾಮ್, ಸಿಹಿಯ ಖುಷಿ ನೋಡಲು ಹೆಲಿಕಾಪ್ಟರ್​ನಲ್ಲಿ ಸುತ್ತಾಡಿಸುತ್ತಾನೆ. ಬಳಿಕ ಅವಳನ್ನು ನೋಡಿದ ಸೀತಾ, ರಾಮನಿಗೆ  ಮನಃಪೂರ್ವಕವಾಗಿ ಧನ್ಯವಾದ ಹೇಳುತ್ತಾಳೆ. ಹೆಲಿಕಾಪ್ಟರ್​ನಲ್ಲಿ ಹೋಗಿ ಬಂದ ಸಿಹಿಯ ಖುಷಿಗೆ ಪಾರವೇ ಇರುವುದಿಲ್ಲ. ಅದೇ ಖುಷಿಯಲ್ಲಿ ರಾಮನನ್ನು ತಬ್ಬಿ ಮುತ್ತು ಕೊಡುತ್ತಾಳೆ.

ತಾಯಿಯ ಹುಟ್ಟಿದ ಹಬ್ಬದ ನೆಪಮಾಡಿ ಭಾರ್ಗವಿ ರಾಮ್​ನನ್ನು ದೇವಸ್ಥಾನಕ್ಕೆ ಕಳುಹಿಸುತ್ತಾಳೆ. ಆಫೀಸ್​ನಿಂದ ಯಾವುದೇ ರೀತಿಯ ಸುದ್ದಿ ತಿಳಿಯದಂತೆ ನೋಡಿಕೊಳ್ಳಲು ಅವನ ಫೋನ್ ಅನ್ನು ಇಟ್ಟುಕೊಂಡು ಅವನನ್ನು ದೇವಾಲಯಕ್ಕೆ ಕಳುಹಿಸುತ್ತಾಳೆ. ಇನ್ನು ಪಿಕ್ನಿಕ್​ಗೆ ಹೋಗಲು ಒಪ್ಪಿಗೆ ಕೇಳಿದ್ದ ಸಿಹಿಗೆ, ಸೀತಮ್ಮನ ಒಪ್ಪಿಗೆ ಸಿಗದೇ ಅಸಮಾಧಾನಗೊಳ್ಳುತ್ತಾಳೆ. ಅಜ್ಜ, ಅಜ್ಜಿ ದುಡ್ಡು ಕೊಟ್ಟರೂ ಕೂಡ ಅದನ್ನು ತಿರಸ್ಕರಿಸುತ್ತಾಳೆ.

ಇದನ್ನೂ ಓದಿ: ‘ಸೀತಾ ರಾಮ’ ನಟಿ ವೈಷ್ಣವಿ ಹೊಸ ಫೋಟೋ ನೋಡಿ ವಾವ್​ ಎಂದ ಫ್ಯಾನ್ಸ್​

ಸೀತಾ ಮನೆಗೆ ಬಂದ ಅವಳ ಗೆಳತಿ ಪ್ರಿಯಾ ನಿನಗೆ ಇವತ್ತು ಹಣ ಬರುತ್ತೆ ಎಂದು ಹೇಳಿ ಅವಳೂ ಖುಷಿ ಪಡುತ್ತಾಳೆ. ನಿನ್ನ ಕಷ್ಟ ನನ್ನ ಜೊತೆ ಹೇಳಬಹುದಿತ್ತು ಎಂದು ಕೊರಗುತ್ತಾಳೆ. ಇನ್ನು ಭಾರ್ಗವಿ ತನ್ನ ಪ್ಲಾನ್​ಗೆ ಅನುಗುಣವಾಗಿ ಆಫೀಸ್ ಗೆ ಹೊರಡುತ್ತಾಳೆ. ಜೊತೆಗೆ ಅವಳ ಗಂಡನನ್ನು ಕರೆದುಕೊಂಡು ಹೋಗುತ್ತಾಳೆ. ಸೀತಾಳಿಗೆ ಅಡ್ವಾನ್ಸ್ ಸ್ಯಾಲರಿ ಸಿಗುತ್ತಾ? ರಾಮ್ ಆಫೀಸ್ ನಲ್ಲಿ ಬಾಸ್ ಅಲ್ಲ ಎನ್ನುವ ವಿಷಯ ಭಾರ್ಗವಿಗೆ ತಿಳಿಯುತ್ತಾ? ಕಾದು ನೋಡೋಣ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ
ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ
ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ
ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ
ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?
ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಧು, ವರನ ಕಡೆಯವರು: ಆಗಿದ್ದೇನು?
ರಹಾನೆ ಅಬ್ಬರಕ್ಕೆ ಹೌಹಾರಿದ ಮುಂಬೈ ಬೌಲರ್ಸ್
ರಹಾನೆ ಅಬ್ಬರಕ್ಕೆ ಹೌಹಾರಿದ ಮುಂಬೈ ಬೌಲರ್ಸ್
ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ
ಜಿಎಂ ಸಿದ್ದೇಶ್ವರ್, ರೇಣುಕಾಚಾರ್ಯರನ್ನು ಒಗ್ಗೂಡಿಸಿದ ವಿಜಯೇಂದ್ರ
ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್!
ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್!
ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?
ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?
ಆರ್​​ಸಿಬಿ ಮ್ಯಾಚ್ ಸುಸೂತ್ರ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಆರ್​​ಸಿಬಿ ಮ್ಯಾಚ್ ಸುಸೂತ್ರ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ರಾಮ ಮಂದಿರದಲ್ಲಿ ಹನುಮ ಭಕ್ತಿ;ಮಂಗಳಾರತಿವರೆಗೂ ಕಾದು ಪ್ರಾರ್ಥನೆಗೈದ ಕೋತಿ
ರಾಮ ಮಂದಿರದಲ್ಲಿ ಹನುಮ ಭಕ್ತಿ;ಮಂಗಳಾರತಿವರೆಗೂ ಕಾದು ಪ್ರಾರ್ಥನೆಗೈದ ಕೋತಿ
ಬಿಜೆಪಿ ಎಲ್ಡಿಎಫ್​, ಯುಡಿಎಫ್ ಹಗರಣಗಳನ್ನು ಬಯಲು ಮಾಡುತ್ತೆ: ಪ್ರಧಾನಿ ಮೋದಿ
ಬಿಜೆಪಿ ಎಲ್ಡಿಎಫ್​, ಯುಡಿಎಫ್ ಹಗರಣಗಳನ್ನು ಬಯಲು ಮಾಡುತ್ತೆ: ಪ್ರಧಾನಿ ಮೋದಿ