AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Seetha Raama: ಭಾರ್ಗವಿ ಮಾಡಿದ ಕುತಂತ್ರ ರಾಮ್ ಅರಿವಿಗೆ ಬರುತ್ತಾ? ಅಶೋಕ್ ಮುಂದೇನು ಮಾಡುತ್ತಾನೆ?

Seetha Raama: ದುಡ್ಡು ಸಿಕ್ಕಿರುವ ಖುಷಿಗೆ ಸೀತಾ ದೇವಸ್ಥಾನಕ್ಕೆ ಬಂದಿದ್ದಾಳೆ ಎಂದು ತಿಳಿದ ರಾಮ್ ಗೆ ಸೀತಾಳ ಮಾತು ಅಚ್ಚರಿ ಮೂಡಿಸುತ್ತದೆ. ಏನು ಗೊತ್ತಿಲ್ಲದ ರಾಮ್ ಗೆ ಸೀತಾ ಏಕೆ ಅಲ್ಲಿ ಬಂದಿದ್ದಾಳೆ ಎಂಬುದು ತಿಳಿದಿರುವುದಿಲ್ಲ. ಮುಂದೇನಾಗಬಹುದು ಚಿಕ್ಕಮ್ಮ ಮಾಡಿದ ಕುತಂತ್ರ ರಾಮ್ ಗೆ ತಿಳಿಯುತ್ತಾ? ರಾಮನನ್ನು ಕ್ಷಮಿಸುತ್ತಾಳಾ ಸೀತಾ? ಕಾದು ನೋಡೋಣ.

Seetha Raama: ಭಾರ್ಗವಿ ಮಾಡಿದ ಕುತಂತ್ರ ರಾಮ್ ಅರಿವಿಗೆ ಬರುತ್ತಾ? ಅಶೋಕ್ ಮುಂದೇನು ಮಾಡುತ್ತಾನೆ?
ಗಗನ್​ ಚಿನ್ನಪ್ಪ, ವೈಷ್ಣವಿ ಗೌಡ
ಪ್ರೀತಿ ಭಟ್​, ಗುಣವಂತೆ
| Updated By: ಮಂಜುನಾಥ ಸಿ.|

Updated on: Sep 27, 2023 | 10:00 PM

Share

ಸೀತಾ ರಾಮ’ (Seetha Raama Serial) ಧಾರಾವಾಹಿ (Serial) ಸಂಚಿಕೆ 54: ರಾಮನನ್ನು ದೇವಸ್ಥಾನಕ್ಕೆ ಕಳುಹಿಸಿ ಆಫೀಸ್ ಗೆ ಬಂದ ಭಾರ್ಗವಿ ಅಶೋಕ್ ನನ್ನು ಅವಮಾನಿಸಿದ್ದಲ್ಲದೇ, ಸೀತಾಳನ್ನು ಕರೆದು ಅಡ್ವಾನ್ಸ್ ಸ್ಯಾಲರಿ ವಿಷಯವಾಗಿ ಹೀಯಾಳಿಸುತ್ತಾಳೆ. ನಿಮಗೆ ಮಾತ್ರ ಹಣ ಕೊಟ್ಟರೆ ಬೇರೆಯವರು ಕೇಳುತ್ತಾರೆ ಆಗ ಏನು ಮಾಡಬೇಕು ಎಂದು ಕೇಳುತ್ತಾಳೆ. ತನಗೆ ರಾಮ್ ಹೇಳಿದ್ದು ಎಂದು ಸೀತಾ ಹೇಳಿದರೂ ಕೂಡ ಅದನ್ನು ಲೆಕ್ಕಿಸದ ಭಾರ್ಗವಿ ಅವಳನ್ನು ಅವಮಾನಿಸುತ್ತಾಳೆ. ಇನ್ನು ರಾಮ್ ಎಲ್ಲಿಗೆ ಹೋಗಿರಬಹುದು ಎಂದು ಅರಿಯದ ಅಶೋಕ್, ಸೂರ್ಯ ಪ್ರಕಾಶ್ ಗೆ ಕಾಲ್ ಮಾಡಿ ಕೇಳುತ್ತಾನೆ. ಅವನು ದೇವಸ್ಥಾನಕ್ಕೆ ಹೋಗಿರುವುದನ್ನು ಸೂರಿಯಿಂದ ಕೇಳಿ ತಿಳಿದುಕೊಳ್ಳುತ್ತಾನೆ.

ಇದನ್ನೂ ಓದಿ:‘ಸೀತಾ ರಾಮ’ ಮಾತ್ರವಲ್ಲ ತೆಲುಗಿನ ಈ ಧಾರಾವಾಹಿಯಲ್ಲೂ ನಟಿಸುತ್ತಿದ್ದಾರೆ ಗಗನ್ ಚಿನ್ನಪ್ಪ

ಇನ್ನು ಪ್ರೀಯಾ, ಅಶೋಕ್ ನನ್ನು ಮಾತನಾಡಿಸುತ್ತಾಳೆ. ಅವಳಿಂದ ಸೀತಾ ಎಲ್ಲಿಗೆ ಹೋದಳು ಎಂಬುದನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತಾನೆ. ಆದರೆ ಅವಳಿಗೂ ಗೊತ್ತಿಲ್ಲದ್ದನ್ನು ತಿಳಿದು ಸುಮ್ಮನಾಗುತ್ತಾನೆ. ಆದರೆ ಭಾರ್ಗವಿ, ಸೀತಾಳನ್ನು ಕ್ಯಾಬಿನ್ ಗೆ ಕರೆದಿದ್ದಳು ಎಂಬುದು ಅವನಿಗೆ ತಿಳಿಯುತ್ತದೆ. ಇನ್ನು ದೇವಸ್ಥಾನಕ್ಕೆ ಬಂದ ರಾಮ್ ಅಮ್ಮನ ಹೆಸರಿನಲ್ಲಿ ಅರ್ಚನೆ ಮಾಡಿಸಿ ಹೊರಡುತ್ತಾನೆ. ಬೇಸರ ಮಾಡಿಕೊಂಡು ಆಫೀಸ್ ನಿಂದ ಹೊರಟು ಬಂದ ಸೀತಾ ಕೂಡ ದೇವಸ್ಥಾನಕ್ಕೆ ಬರುತ್ತಾಳೆ. ದುಡ್ಡು ಸಿಕ್ಕಿರುವ ಖುಷಿಗೆ ಸೀತಾ ದೇವಸ್ಥಾನಕ್ಕೆ ಬಂದಿದ್ದಾಳೆ ಎಂದು ತಿಳಿದ ರಾಮ್ ಗೆ ಸೀತಾಳ ಮಾತು ಅಚ್ಚರಿ ಮೂಡಿಸುತ್ತದೆ. ಏನು ಗೊತ್ತಿಲ್ಲದ ರಾಮ್ ಗೆ ಸೀತಾ ಏಕೆ ಅಲ್ಲಿ ಬಂದಿದ್ದಾಳೆ ಎಂಬುದು ತಿಳಿದಿರುವುದಿಲ್ಲ. ಮುಂದೇನಾಗಬಹುದು ಚಿಕ್ಕಮ್ಮ ಮಾಡಿದ ಕುತಂತ್ರ ರಾಮ್ ಗೆ ತಿಳಿಯುತ್ತಾ? ರಾಮನನ್ನು ಕ್ಷಮಿಸುತ್ತಾಳಾ ಸೀತಾ? ಕಾದು ನೋಡೋಣ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ