Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓವರ್​ ಕಾನ್ಫಿಡೆನ್ಸ್​ನಿಂದ ಬಿಗ್​ ಬಾಸ್​ನಲ್ಲಿ ಎಡವುತ್ತಿದ್ದಾರಾ ಶೋಭಾ ಶೆಟ್ಟಿ?

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದವರು ಶೋಭಾ ಶೆಟ್ಟಿ ಹಾಗೂ ರಜತ್. ಶೋಭಾ ಶೆಟ್ಟಿ ಈ ಮೊದಲು ತೆಲುಗು ಬಿಗ್ ಬಾಸ್​ನಲ್ಲಿ ಸ್ಪರ್ಧಿಸಿದ್ದರು. ಅದೇ ಜೋಶ್​ನಲ್ಲಿ ಶೋಭಾ ಶೆಟ್ಟಿ ಕನ್ನಡ ಬಿಗ್ ಬಾಸ್​ಗೆ ಬಂದಿದ್ದಾರೆ. ಆದರೆ, ಅವರು ಸೋಲುತ್ತಿದ್ದಾರೆ.

ಓವರ್​ ಕಾನ್ಫಿಡೆನ್ಸ್​ನಿಂದ ಬಿಗ್​ ಬಾಸ್​ನಲ್ಲಿ ಎಡವುತ್ತಿದ್ದಾರಾ ಶೋಭಾ ಶೆಟ್ಟಿ?
ಶೋಭಾ
Follow us
ರಾಜೇಶ್ ದುಗ್ಗುಮನೆ
|

Updated on:Nov 22, 2024 | 6:15 AM

ಒಂದು ಬಿಗ್ ಬಾಸ್ ಸೀಸನ್​ನಲ್ಲಿ ಆಟ ಆಡಿ ಆ ಸ್ಪರ್ಧಿ ಮತ್ತೆ ಬಿಗ್ ಬಾಸ್​ಗೆ ಬಂದರೆ ಅವರಿಗೆ ಆಟ ಸುಲಭ ಎಂಬುದು ಅನೇಕರ ಅಭಿಪ್ರಾಯ. ಶೋಭಾ ಶೆಟ್ಟಿ ವಿಚಾರದಲ್ಲಿ ಅನೇಕರು ಹೀಗೆಯೇ ಅಂದುಕೊಂಡಿದ್ದರು. ಆದರೆ, ಅದು ಸುಳ್ಳಾಗಿದೆ. ಶೋಭಾ ಶೆಟ್ಟಿ ಅವರು ಮೊದಲ ವಾರವೇ ಸುಸ್ತಾಗಿದ್ದಾರೆ. ಇದಕ್ಕೆ ಓವರ್ ಕಾನ್ಫಿಡೆನ್ಸ್ ಕಾರಣ ಇರಬಹುದು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದವರು ಶೋಭಾ ಶೆಟ್ಟಿ ಹಾಗೂ ರಜತ್. ಶೋಭಾ ಶೆಟ್ಟಿ ಈ ಮೊದಲು ತೆಲುಗು ಬಿಗ್ ಬಾಸ್​ನಲ್ಲಿ ಸ್ಪರ್ಧಿಸಿದ್ದರು. ಅವರು ಅಲ್ಲಿ ಸಖತ್ ಅಗ್ರೆಸ್ ಆಗಿ ಆಡಿದ್ದರು. ಅವರ ಆಟ ನೋಡಿ ಅನೇಕರಿಗೆ ಅಚ್ಚರಿ ಆಗಿತ್ತು. ಹುಡುಗಿಯರು ಹೀಗೂ ಆಡಬಹುದಾ ಎಂದು ತೋರಿಸಿಕೊಟ್ಟಿದ್ದರು.

ಅದೇ ಜೋಶ್​ನಲ್ಲಿ ಶೋಭಾ ಶೆಟ್ಟಿ ಕನ್ನಡ ಬಿಗ್ ಬಾಸ್​ಗೆ ಬಂದಿದ್ದಾರೆ. ರಿಯಾಲಿಟಿ ಶೋ ಒಂದೇ ಆದರೂ ಆಟಗಾರರು, ಆಟದ ಫಾರ್ಮ್ಯಾಟ್ ಸಂಪೂರ್ಣವಾಗಿ ಬದಲಾಗಿದೆ. ಅದರಲ್ಲೂ ಶೋಭಾ ಅವರು ವೈಲ್ಡ್ ಕಾರ್ಡ್ ಮೂಲಕ ಬಂದಿರುವುದರಿಂದ ಅವರಿಗೆ ತಮ್ಮನ್ನು ತಾವು ಸಾಬೀತು ಮಾಡಿಕೊಳ್ಳಬೇಕಿದೆ.

ಇದನ್ನೂ ಓದಿ: ಮೊದಲ ಆಟದಲ್ಲೇ ಭವ್ಯಾ ಎದುರು ಸೋತು ಅಳುತ್ತಾ ಕುಳಿತ ಶೋಭಾ ಶೆಟ್ಟಿ

ಶೋಭಾ ಶೆಟ್ಟಿ ಅವರು ತುಂಬಾನೇ ಓವರ್ ಕಾನ್ಫಿಡೆನ್ಸ್​ನಿಂದ ಆಟ ಆಡುತ್ತಿದ್ದಾರೆ ಎಂದು ಅನೇಕರಿಗೆ ಅನಿಸಿದೆ. ಈ ಓವರ್ ಕಾನ್ಫಿಡೆನ್ಸ್​ನಿಂದಲೇ ಅವರಿಗೆ ಹಿನ್ನಡೆ ಆಗುತ್ತಿದೆ. ಅವರ ನಾಯಕತ್ವದಲ್ಲಿ ಮೊದಲ ಟಾಸ್ಕ್​ನ ಅವರು ಸೋತಿದ್ದಾರೆ. ಇದರಿಂದ ಅವರಿಗೆ ಸಾಕಷ್ಟು ಬೇಸರ ಆಗಿದ್ದು, ಕಣ್ಣೀರು ಹಾಕಿದ್ದಾರೆ. ಆ ಬಳಿಕ ಅವರು ಎರಡು ಬಾರಿ ಪೆಟ್ಟು ಮಾಡಿಕೊಂಡಿದ್ದಾರೆ. ಈ ಎಲ್ಲಾ ಬೆಳವಣಿಗೆ ನೋಡಿದರೆ ಶೋಭಾ ಶೆಟ್ಟಿ ಅವರು ತುಂಬಾನೇ ಓವರ್ ಕಾನ್ಫಿಡೆನ್ಸ್​ನಿಂದ ಆಡುತ್ತಿರುವುದು ಸ್ಪಷ್ಟವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:14 am, Fri, 22 November 24

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ