ಬಿಗ್​ ಬಾಸ್​ ಮನೆಯಿಂದ ಕಾಣೆಯಾದ ಶುಭಾ ಪೂಂಜಾ; ಸ್ಪರ್ಧಿಗಳಿಗೆ ಮಿಡ್​ವೀಕ್​ ಟ್ವಿಸ್ಟ್​

ಈ ವಾರ ಪ್ರಶಾಂತ್ ಸಂಬರಗಿ​, ಶುಭಾ ಪೂಂಜಾ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ದಿವ್ಯಾ ಉರುಡುಗ​ ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ. ಇವರಲ್ಲಿ ಒಬ್ಬರು ವೇದಿಕೆ ಏರದೇ ನೇರವಾಗಿ ಎಲಿಮಿನೇಟ್​ ಆಗುತ್ತಿದ್ದಾರೆ.

ಬಿಗ್​ ಬಾಸ್​ ಮನೆಯಿಂದ ಕಾಣೆಯಾದ ಶುಭಾ ಪೂಂಜಾ; ಸ್ಪರ್ಧಿಗಳಿಗೆ ಮಿಡ್​ವೀಕ್​ ಟ್ವಿಸ್ಟ್​
ನಟಿ ಶುಭಾ ಪೂಂಜಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 26, 2021 | 5:06 PM

ಕಳೆದ ವಾರ ಬಿಗ್​ ಬಾಸ್​ ಎಲಿಮಿನೇಷನ್​ಗೆ​  ಕಿಚ್ಚ ಸುದೀಪ್​ ಟ್ವಿಸ್ಟ್​ ಒಂದನ್ನು ನೀಡಿದ್ದರು. ‘ಈ ವಾರ ಯಾರೂ ಬಿಗ್​ ಬಾಸ್​ನಿಂದ ಹೊರ ಹೋಗುತ್ತಿಲ್ಲ. ಆದರೆ, ಶನಿವಾರದೊಳಗೆ ಒಬ್ಬರು ಬಿಗ್​ ಬಾಸ್​ ಮನೆಯಿಂದ ಔಟ್​ ಆಗುತ್ತಾರೆ’ ಎಂದಿದ್ದರು! ಇದಾದ ಮರುದಿನವೇ ಶುಭಾ ಪೂಂಜಾ ಬಿಗ್​ ಬಾಸ್​ ಮನೆಯಿಂದ ಕಾಣೆಯಾಗಿದ್ದಾರೆ. ಇದು ಉಳಿದ ಸ್ಪರ್ಧಿಗಳಿಗೆ ಆತಂಕ ಮೂಡಿಸಿದೆ.

ಈ ವಾರ ಪ್ರಶಾಂತ್ ಸಂಬರಗಿ​, ಶುಭಾ ಪೂಂಜಾ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ದಿವ್ಯಾ ಉರುಡುಗ​ ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ. ಇವರಲ್ಲಿ ಒಬ್ಬರು ವೇದಿಕೆ ಏರದೇ ನೇರವಾಗಿ ಎಲಿಮಿನೇಟ್​ ಆಗುತ್ತಿದ್ದಾರೆ. ಹೀಗೆ ಎಲಿಮಿನೇಟ್​ ಆಗುವ ಸ್ಪರ್ಧಿ ಯಾವಾಗ ಬೇಕಾದರೂ, ಹೇಗೆ ಬೇಕಾದರೂ ಬಿಗ್​ ಬಾಸ್​ ಮನೆಯಿಂದ ಹೊರ ಹೋಗಬಹುದು ಎಂದು ಸುದೀಪ್​ ಹೇಳಿದ್ದರು.

ಈ ವಿಚಾರದ ಬಗ್ಗೆ ಬಿಗ್​ ಬಾಸ್​ ಮನೆಯಲ್ಲಿ ಚರ್ಚೆ ಆಗಿತ್ತು. ‘ಕಳೆದ ಸೀಸನ್​ನಲ್ಲಿ ಹರೀಶ್​ ರಾಜ್​ ಅವರನ್ನು ಕ್ರೇನ್ ಮೂಲಕ ಬಿಗ್​ ಬಾಸ್​ ಮನೆಯಿಂದ ಹೊರಗೆ ಕರೆತರಲಾಗಿತ್ತು’ ಎಂದು ಚಕ್ರವರ್ತಿ ಹಳೆಯ ಸೀಸನ್​ ಘಟನೆಯನ್ನು ವಿವರಿಸಿದರು. ಈ ಬಾರಿಯೂ  ಅದೇರೀತಿ  ಆಗಬಹುದು ಎಂದು ಕೆಲವರು ಅನುಮಾನ ಹೊರ ಹಾಕಿದರು. ಇದಾದ ಮರುದಿನವೇ ಶುಭಾ ಬಿಗ್​ ಬಾಸ್​ ಮನೆಯಿಂದ ಕಾಣೆಯಾಗಿದ್ದಾರೆ.

ಹಾಗಂತ ಅವರು ಎಲಿಮಿನೇಷನ್​ ಆಗಿಲ್ಲ. ಬದಲಿಗೆ ಅಡಗಿ ಕೂತಿದ್ದಾರೆ. ಸುದೀಪ್​ ಕಡೆಯಿಂದ ವಿಶೇಷ ಆದೇಶ ಬಂದ ಬೆನ್ನಲ್ಲೇ ಶುಭಾ ಅವರು ‘ನಾನು ಮನೆಯಲ್ಲಿ ಅಡಗುತ್ತೇನೆ. ಈ ಮೂಲಕ ಸ್ಪರ್ಧಿಗಳಿಗೆ ಶಾಕ್​ ನೀಡುತ್ತೇನೆ ’ಎಂದು ಶಮಂತ್​ ಬಳಿ ಹೇಳಿಕೊಂಡಿದ್ದರು. ಈಗ ಹಾಗೆಯೇ ಮಾಡಿದ್ದಾರೆ. ಅವರು ಕಾಣೆ ಆಗಿದ್ದಾರೆ ಎಂದು ತಿಳಿದ ಮನೆ ಮಂದಿ ಶುಭಾಗಾಗಿ ಹುಡುಕಾಟ ಆರಂಭಿಸಿದ್ದಾರೆ.  ಕೆಲವರು ಶುಭಾ ಅವರೇ ಎಲಿಮಿನೇಟ್​ ಆಗಿದ್ದಾರೆ ಎನ್ನುವ ಭಯದಲ್ಲಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಫಿನಾಲೆಗೂ ಮೊದಲು ಬಿಗ್​ ಟ್ವಿಸ್ಟ್​; ಈ ವಾರದ ಎಲಿಮಿನೇಷನ್​ ನೋಡಿ ಚಕಿತಗೊಂಡ ಫ್ಯಾನ್ಸ್​

ಬಿಗ್​ ಬಾಸ್​ ಫಿನಾಲೆಗೂ ಮೊದಲೇ ಶುಭಾ ಪೂಂಜಾಗೆ ಬಿಗ್​ ಬಾಸ್​ ಕಡೆಯಿಂದ ಶಾಕ್​

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!