AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Telugu: ಬಿಗ್​ ಬಾಸ್​ಗೆ ಬರಲ್ಲ ಎಂದ ರಾಬರ್ಟ್​ ಗಾಯಕಿ ಮಂಗ್ಲಿ

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಆರಂಭಗೊಳ್ಳಬೇಕಿತ್ತು. ಆದರೆ,  ಕೊವಿಡ್​ ಎರಡನೇ ಅಲೆ ಇದಕ್ಕೆ ಆಸ್ಪದ ನೀಡಿಲ್ಲ. ಹೀಗಾಗಿ ಸೆಪ್ಟೆಂಬರ್​ ವೇಳೆಗೆ ಹೊಸ ಶೋ ಆರಂಭಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Bigg Boss Telugu: ಬಿಗ್​ ಬಾಸ್​ಗೆ ಬರಲ್ಲ ಎಂದ ರಾಬರ್ಟ್​ ಗಾಯಕಿ ಮಂಗ್ಲಿ
ಬಿಗ್​ ಬಾಸ್​ಗೆ ಬರಲ್ಲ ಎಂದ ರಾಬರ್ಟ್​ ಗಾಯಕಿ ಮಂಗ್ಲಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 04, 2021 | 6:25 PM

Share

Bigg Boss Telugu: ತೆಲುಗು ಬಿಗ್​ ಬಾಸ್​ ನಾಲ್ಕು ಸೀಸನ್​ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ​ಈಗ ಐದನೇ ಸೀಸನ್​ಗೆ ಸಿದ್ಧತೆಗಳು ನಡೆಯುತ್ತಿವೆ.  ಸೆಪ್ಟೆಂಬರ್​ನಿಂದ ಹೊಸ ಸೀಸನ್​ ಆರಂಭಗೊಳ್ಳುತ್ತಿದೆ ಎನ್ನಲಾಗಿದೆ. ಈ ಶೋನ ಸಂಭಾವ್ಯ ಪಟ್ಟಿ ಹರಿದಾಡಿತ್ತು. ಇದರಲ್ಲಿ ರಾಬರ್ಟ್​ ಗಾಯಕಿ ಮಂಗ್ಲಿ ಹೆಸರು ಕೂಡ ಹರಿದಾಡಿತ್ತು. ಆದರೆ, ಈಗ ಅವರು ಶೋನಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. 

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜೂನ್​ ತಿಂಗಳಲ್ಲೇ ಬಿಗ್​ ಬಾಸ್​ ಆರಂಭಗೊಳ್ಳಬೇಕಿತ್ತು. ಆದರೆ,  ಕೊವಿಡ್​ ಎರಡನೇ ಅಲೆ ಇದಕ್ಕೆ ಆಸ್ಪದ ನೀಡಿಲ್ಲ. ಹೀಗಾಗಿ ಸೆಪ್ಟೆಂಬರ್​ ವೇಳೆಗೆ ಹೊಸ ಶೋ ಆರಂಭಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ, ರಿಲೀಸ್​ ಆದ ಪ್ರೋಮೋದಲ್ಲಿ ‘ನಾವು ಅತಿ ಶೀಘ್ರದಲ್ಲಿ ಬರುತ್ತೇವೆ’ ಎಂದು ಮಾತ್ರ ಇದೆ. ಸ್ಟಾರ್​ ಮಾ ವಾಹಿನಿಯಲ್ಲಿ ತೆಲುಗು ಬಿಗ್​ ಬಾಸ್​ ಪ್ರಸಾರವಾಗಲಿದೆ.

ಬಿಗ್​ ಬಾಸ್ ಆರಂಭಕ್ಕೂ ಮುನ್ನ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ವೈರಲ್ ಆಗೋದು ಸಾಮಾನ್ಯ. ಈ ಬಾರಿಯೂ ಅದೇ ರೀತಿ ಆಗಿದೆ. ತೆಲುಗಿನಲ್ಲಿ ‘ರಾಬರ್ಟ್’​ ಸಿನಿಮಾದ ಹಾಡನ್ನು ಹಾಡಿದ ಗಾಯಕಿ ಮಂಗ್ಲಿ, ಆ್ಯಂಕರ್​ ರವಿ, ಶರಣ್​ ನಟನೆಯ ‘ಅಧ್ಯಕ್ಷ’ ಸಿನಿಮಾದ ನಾಯಕಿ ಹೆಬ್ಬಾ ಪಟೇಲ್​ ಸೇರಿ ಅನೇಕರು ಬಿಗ್​ ಬಾಸ್​ ಮನೆ ಸೇರುತ್ತಿದ್ದಾರೆ ಎನ್ನಲಾಗುತ್ತಿತ್ತು.

ಈಗಾಗಲೇ ಆ್ಯಂಕರ್​ ರವಿ ಅವರು ತಾವು ಬಿಗ್​ ಬಾಸ್​ ಸೇರುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈಗ ಮಂಗ್ಲಿ ಕೂಡ ಶೋ ಸೇರೋದು ಅನುಮಾನ ಎನ್ನಲಾಗುತ್ತಿದೆ. ಮಂಗ್ಲಿ ಅವರು ಇತ್ತೀಚೆಗೆ ‘ಬೋನಾಲು..’ ಸಾಂಗ್​ ರಿಲೀಸ್​ ಮಾಡಿದ್ದರು. ಆದರೆ, ಈ ಹಾಡು ಕಾಳಿ ದೇವಿಗೆ ಅವಮಾನ ಮಾಡುವಂತಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಅಷ್ಟೇ ಅಲ್ಲ, ಬೆಜೆಪಿ ಶಾಸಕರು ಮಂಗ್ಲಿ ವಿರುದ್ಧ ಪ್ರಕರಣ ದಾಖಲು ಮಾಡಿದ್ದರು. ಈ ಕಾರಣಕ್ಕೆ ಮಂಗ್ಲಿ ಬಿಗ್​ ಬಾಸ್​ ಶೋನಲ್ಲಿ ಪಾಳ್ಗೊಳ್ಳುತ್ತಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ನಲ್ಲಿ ‘ಕಣ್ಣೇ ಅದಿರಿಂದಿ’ ಗಾಯಕಿ ಮಂಗ್ಲಿ? ಹೆಚ್ಚಿತು ವೀಕ್ಷಕರ ನಿರೀಕ್ಷೆ

ಬಿಗ್​ ಬಾಸ್​ ಅರವಿಂದ್​ಗಿದೆ ಸಿನಿಮಾ ಹಿನ್ನೆಲೆ; ಅವರು ನಟಿಸಿರೋ ಚಿತ್ರಗಳಾವವು ಗೊತ್ತಾ?

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ