Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಟಿಗೆ ಮುತ್ತಿಟ್ಟ ಸಂತೋಷ್; ವಾಕರಿಕೆ ಮಾಡಿಕೊಂಡ ಕಾರ್ತಿಕ್

ಬಿಗ್ ಬಾಸ್ ಮನೆಯಲ್ಲಿ ಹೊಸ ಚಟುವಟಿಕೆ ನೀಡಲಾಯಿತು. ಅದುವೇ ಪೌಸ್ ಹಾಗೂ ಪ್ಲೇ. ಪೌಸ್ ಎಂದಾಗ ಎಲ್ಲರೂ ಹೇಗಿದ್ದಾರೋ ಹಾಗೆಯೇ ನಿಲ್ಲಬೇಕು. ಆಗ ತುಕಾಲಿ ಸಂತೋಷ್​ ಅವರು ಕಾರ್ತಿಕ್​ಗೆ ಮುತ್ತು ಕೊಟ್ಟರು.

ತುಟಿಗೆ ಮುತ್ತಿಟ್ಟ ಸಂತೋಷ್; ವಾಕರಿಕೆ ಮಾಡಿಕೊಂಡ ಕಾರ್ತಿಕ್
ತುಕಾಲಿ-ಕಾರ್ತಿಕ್
Follow us
ರಾಜೇಶ್ ದುಗ್ಗುಮನೆ
|

Updated on: Dec 27, 2023 | 7:41 AM

ತುಕಾಲಿ ಸಂತೋಷ್ (Tukali Santosh) ಅವರು ಬಿಗ್ ಬಾಸ್ ಮನೆಯಲ್ಲಿ ಎಲ್ಲರನ್ನೂ ನಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಕಾರ್ತಿಕ್ ಹಾಗೂ ತುಕಾಲಿ ಸಂತೋಷ್ ಸೇರಿದರಂತೂ ಕಾಂಬಿನೇಷನ್ ಭರ್ಜರಿಯಾಗಿ ಇರುತ್ತದೆ. ಈಗ ಕಾರ್ತಿಕ್ ಅವರ ತುಟಿಗೆ ಮುತ್ತಿಡುವ ಪ್ರಯತ್ನ ಮಾಡಿದ್ದಾರೆ ತುಕಾಲಿ ಸಂತೋಷ್. ಇದನ್ನು ನೋಡಿ ಕಾರ್ತಿಕ್ ಅವರು ವಾಕರಿಕೆ ಮಾಡಿಕೊಂಡಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಡಿಸೆಂಬರ್ 26ರಂದು ಈ ಎಪಿಸೋಡ್ ಪ್ರಸಾರ ಕಂಡಿದೆ.

ಬಿಗ್ ಬಾಸ್ ಮನೆಯಲ್ಲಿ ಹೊಸ ಚಟುವಟಿಕೆ ನೀಡಲಾಯಿತು. ಅದುವೇ ಪೌಸ್ ಹಾಗೂ ಪ್ಲೇ. ಪೌಸ್ ಎಂದಾಗ ಎಲ್ಲರೂ ಹೇಗಿದ್ದಾರೋ ಹಾಗೆಯೇ ನಿಲ್ಲಬೇಕು. ಪ್ಲೇ ಎಂದಾಗ ಮುಂದುವರಿಯಬೇಕು. ಕಾರ್ತಿಕ್​ಗೆ ಪೌಸ್ ಎಂದರು ಬಿಗ್ ಬಾಸ್. ಕಾರ್ತಿಕ್ ಅವರು ಸ್ಟ್ಯಾಚ್ಯೂ ತರ ನಿಂತರು. ಅಲ್ಲಿಯೇ ಇದ್ದ ತುಕಾಲಿ ಸಂತೋಷ್ ಅವರು ಮಹಿಳಾ ಸ್ಪರ್ಧಿಯಿಂದ ಲಿಪ್​ಸ್ಟಿಕ್ ತೆಗೆದುಕೊಂಡು ಬಂದಿದ್ದಾರೆ.

ತುಟಿಗೆ ಲಿಪ್​ಸ್ಟಿಕ್ ಹಚ್ಚಿಕೊಂಡು ಕಾರ್ತಿಕ್ ತುಟಿಗೆ ಮುತ್ತಿಡಲು ಹೋಗಿದ್ದಾರೆ. ಆ ಮುತ್ತು ತುಟಿಯ ಬದಲು ಕೆನ್ನೆಗೆ ಬಿದ್ದಿದೆ. ಸ್ವಲ್ಪ ತುಟಿಗೂ ತಾಗಿದೆ. ‘ತುಟಿಗೆ ಮುತ್ತು ಕೊಟ್ಟಿಲ್ಲ ನೀವು’ ಎಂದು ನಮ್ರತಾ ಹೇಳಿದರು. ಆ ಬಳಿಕ ತುಕಾಲಿ ಸಂತೋಷ್ ಅವರಿಗೂ ಪೌಸ್ ಎಂದು ಹೇಳಲಾಯಿತು. ಆಗ ಕೆಲವರು ತುಕಾಲಿ ಸಂತೋಷ್ ಅವರ ಶರ್ಟ್ ಒಳಗೆ ಐಸ್ ಹಾಕಿದರು.

ಇದನ್ನೂ ಓದಿ:‘ಸಂಗೀತಾ ಕಳಪೆ, ವಿನಯ್​ ಉತ್ತಮ’: ಮುಖಕ್ಕೆ ಹೊಡೆದಂತೆ ಹೇಳಿದ ಕಾರ್ತಿಕ್​ ಮಹೇಶ್​

ಕೊನೆಗೆ ಕಾರ್ತಿಕ್​ಗೆ ಪ್ಲೇ ಎಂದರು. ತುಕಾಲಿ ಸಂತೋಷ್ ಕಿಸ್ ಕೊಟ್ಟಿದ್ದನ್ನು ನೆನಪಿಸಿಕೊಂಡು ಅವರಿಗೆ ವಾಕರಿಕೆ ಬಂತು. ಹೀಗಾಗಿ ಅವರು ಸಿಂಕ್ ಬಳಿ ಹೋಗಿ ಬಾಯಿ ತೊಳೆದುಕೊಂಡರು. ಅಲ್ಲದೆ, ‘ಥೂ.. ಥೂ..’ ಎಂದು ಉಗಿದುಕೊಂಡರು. ಬಿಗ್ ಬಾಸ್ ಮನೆಯಲ್ಲಿ ಈ ವಾರ ಅಭಿಮಾನಿಗಳಿಗೆ ಸಖತ್ ಸರ್​ಪ್ರೈಸಿಂಗ್ ಆಗಿತ್ತು. ಕುಟುಂಬದವರು ದೊಡ್ಮನೆಗೆ ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ