AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಬಿಗ್ ಬಾಸ್ ಮನೆಯಲ್ಲಿ ಮಾತ್ರ ಒಟ್ಟಾಗಿ ಮಲಗಿಲ್ಲ’; ತುಕಾಲಿ ಸಂತೋಷ್

‘ಬಿಗ್ ಬಾಸ್ ಕನ್ನಡ ಸೀಸನ್ 11’ ಎಂದಮೇಲೆ ಎಂಟರ್​ಟೇನ್​ಮೆಂಟ್ ಬೇಕೆ ಬೇಕು. ಕಳೆದ ಸೀಸನ್​ನಲ್ಲಿ ತುಕಾಲಿ ಸಂತೋಷ್ ಅವರನ್ನು ಕಳುಹಿಸಿಕೊಡೋಕೆ ಅವರ ಪತ್ನಿ ಮಾನಸಾ ಬಂದಿದ್ದರು. ಈ ಬಾರಿ ಪತ್ನಿನ ಕಳುಹಿಸಿಕೊಡೋಕೆ ತುಕಾಲಿ ಸಂತೋಷ್ ಬಂದಿದ್ದಾರೆ.

‘ನಾವು ಬಿಗ್ ಬಾಸ್ ಮನೆಯಲ್ಲಿ ಮಾತ್ರ ಒಟ್ಟಾಗಿ ಮಲಗಿಲ್ಲ’; ತುಕಾಲಿ ಸಂತೋಷ್
ಮಾನಸಾ-ಸಂತೋಷ್
ರಾಜೇಶ್ ದುಗ್ಗುಮನೆ
|

Updated on:Sep 29, 2024 | 10:09 PM

Share

ತುಕಾಲಿ ಸಂತೋಷ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಆಗಮಿಸಿದ್ದರು. ಅವರು ಕೊನೆಯವರೆಗೂ ಇದ್ದರು. ಅವರು ದೊಡ್ಮನೆಯಲ್ಲಿ ಇದ್ದಾಗ ಮನೆಯಿಂದ ಒಬ್ಬರಿಗೆ ಬರೋಕೆ ಅವಕಾಶ ಇತ್ತು. ಆಗ ಬಂದಿದ್ದು ಅವರ ಪತ್ನಿ ಮಾನಸ. ಅವರು ಬಿಗ್​ ಬಾಸ್​ನಲ್ಲಿ ಇದ್ದ ಕೆಲವೇ ನಿಮಿಷಗಳಲ್ಲಿ ಸಖತ್ ಮನರಂಜನೆ ನೀಡಿದ್ದರು. ಈಗ ಅವರು ‘ಬಿಗ್ ಬಾಸ್ ಸೀಸನ್​ 11’ರ ಸ್ಪರ್ಧಿ ಆಗಿದ್ದಾರೆ. ಈ ಮೂಲಕ ಅಪರೂದ ದಾಖಲೆ ಬರೆದಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ ಎಂದಮೇಲೆ ಎಂಟರ್​ಟೇನ್​ಮೆಂಟ್ ಬೇಕೆ ಬೇಕು. ದೊಡ್ಮನೆಗೆ ಬಂದಿರೋ ಮಾನಸಾ ಕಾಮಿಡಿ ಮಾಡೋದು ಪಕ್ಕಾ. ಕಳೆದ ಸೀಸನ್​ನಲ್ಲಿ ತುಕಾಲಿ ಸಂತೋಷ್ ಅವರನ್ನು ಕಳುಹಿಸಿಕೊಡೋಕೆ ಮಾನಸಾ ಬಂದಿದ್ದರು. ಈ ಬಾರಿ ಪತ್ನಿನ ಕಳುಹಿಸಿಕೊಡೋಕೆ ತುಕಾಲಿ ಸಂತೋಷ್ ಬಂದಿದ್ದಾರೆ.  ಕನ್ನಡ ಬಿಗ್ ಬಾಸ್​ ಇತಿಹಾಸದಲ್ಲಿ ನಡೆದಿದ್ದು ಇದೇ ಮೊದಲು ಎನ್ನಬಹುದು.

ತುಕಾಲಿ ಸಂತೋಷ್ ಅವರು ಅಲ್ಲಿ ಆಗಮಿಸಿದ್ದರು. ಈ ವೇಳೆ, ‘ನಾನು ಹಾಗೂ ನನ್ನ ಪತ್ನಿ ಬಿಗ್ ಬಾಸ್ ಮನೆಯಲ್ಲಿ ಮಾತ್ರ ಒಟ್ಟಾಗಿ ಮಲಗಿಲ್ಲ’ ಎಂದರು ಸಂತೋಷ್. ಈ ಮಾತಿಗೆ ಸುದೀಪ್ ನಕ್ಕರು.

ಇದನ್ನೂ ಓದಿ: ‘ಬಿಗ್ ಬಾಸ್​ ಬಗ್ಗೆ ಗೌರವ ಇಲ್ಲದ ವ್ಯಕ್ತಿನ ಏಕೆ ಕರೆಸಿದ್ರಿ?’; ಸ್ಪರ್ಧಿ ವಿರುದ್ಧ ವೇದಿಕೆ ಮೆಲೆ ಸಿಟ್ಟಾದ ಸುದೀಪ್

ಪತಿ ಹಾಗೂ ಪತ್ನಿ ಬಿಗ್ ಬಾಸ್ ಮನೆಗೆ ಒಟ್ಟಿಗೆ ಹೋಗಿದ್ದು ಈವರೆಗೆ ನಡೆದಿಲ್ಲ. ಆದರೆ, ಒಂದು ವರ್ಷ ಪತಿ ಮತ್ತೊಂದು ವರ್ಷ ಪತ್ನಿ ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟಿದ್ದು ಇದೇ ಮೊದಲು. ಈ ಮೂಲಕ ಇವರು ದಾಖಲೆ ಬರೆದಿದ್ದಾರೆ ಎನ್ನಬಹುದು.

ಮಾನಸಾ ಅವರು ‘ಗಿಚ್ಚಿ ಗಿಲಿಗಿಲಿ 3’ನಲ್ಲಿ ಕಾಣಿಸಿಕೊಂಡಿದ್ದರು. ತುಕಾಲಿ ಸಂತೋಷ್ ಕೂಡ ಈ ಶೋನಲ್ಲಿ ಇದ್ದರು. ಈಗ ಅವರು ದೊಡ್ಮನೆಗೆ ಕಾಲಿಟ್ಟಿದ್ದಾರೆ. ಅವರು ಎಲ್ಲರ ಗಮನ ಸೆಳೆದಿದ್ದಾರೆ. ಅವರಿಗೆ ನರಕ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:22 pm, Sun, 29 September 24

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ