‘ನಾವು ಬಿಗ್ ಬಾಸ್ ಮನೆಯಲ್ಲಿ ಮಾತ್ರ ಒಟ್ಟಾಗಿ ಮಲಗಿಲ್ಲ’; ತುಕಾಲಿ ಸಂತೋಷ್

‘ಬಿಗ್ ಬಾಸ್ ಕನ್ನಡ ಸೀಸನ್ 11’ ಎಂದಮೇಲೆ ಎಂಟರ್​ಟೇನ್​ಮೆಂಟ್ ಬೇಕೆ ಬೇಕು. ಕಳೆದ ಸೀಸನ್​ನಲ್ಲಿ ತುಕಾಲಿ ಸಂತೋಷ್ ಅವರನ್ನು ಕಳುಹಿಸಿಕೊಡೋಕೆ ಅವರ ಪತ್ನಿ ಮಾನಸಾ ಬಂದಿದ್ದರು. ಈ ಬಾರಿ ಪತ್ನಿನ ಕಳುಹಿಸಿಕೊಡೋಕೆ ತುಕಾಲಿ ಸಂತೋಷ್ ಬಂದಿದ್ದಾರೆ.

‘ನಾವು ಬಿಗ್ ಬಾಸ್ ಮನೆಯಲ್ಲಿ ಮಾತ್ರ ಒಟ್ಟಾಗಿ ಮಲಗಿಲ್ಲ’; ತುಕಾಲಿ ಸಂತೋಷ್
ಮಾನಸಾ-ಸಂತೋಷ್
Follow us
|

Updated on:Sep 29, 2024 | 10:09 PM

ತುಕಾಲಿ ಸಂತೋಷ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಆಗಮಿಸಿದ್ದರು. ಅವರು ಕೊನೆಯವರೆಗೂ ಇದ್ದರು. ಅವರು ದೊಡ್ಮನೆಯಲ್ಲಿ ಇದ್ದಾಗ ಮನೆಯಿಂದ ಒಬ್ಬರಿಗೆ ಬರೋಕೆ ಅವಕಾಶ ಇತ್ತು. ಆಗ ಬಂದಿದ್ದು ಅವರ ಪತ್ನಿ ಮಾನಸ. ಅವರು ಬಿಗ್​ ಬಾಸ್​ನಲ್ಲಿ ಇದ್ದ ಕೆಲವೇ ನಿಮಿಷಗಳಲ್ಲಿ ಸಖತ್ ಮನರಂಜನೆ ನೀಡಿದ್ದರು. ಈಗ ಅವರು ‘ಬಿಗ್ ಬಾಸ್ ಸೀಸನ್​ 11’ರ ಸ್ಪರ್ಧಿ ಆಗಿದ್ದಾರೆ. ಈ ಮೂಲಕ ಅಪರೂದ ದಾಖಲೆ ಬರೆದಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ ಎಂದಮೇಲೆ ಎಂಟರ್​ಟೇನ್​ಮೆಂಟ್ ಬೇಕೆ ಬೇಕು. ದೊಡ್ಮನೆಗೆ ಬಂದಿರೋ ಮಾನಸಾ ಕಾಮಿಡಿ ಮಾಡೋದು ಪಕ್ಕಾ. ಕಳೆದ ಸೀಸನ್​ನಲ್ಲಿ ತುಕಾಲಿ ಸಂತೋಷ್ ಅವರನ್ನು ಕಳುಹಿಸಿಕೊಡೋಕೆ ಮಾನಸಾ ಬಂದಿದ್ದರು. ಈ ಬಾರಿ ಪತ್ನಿನ ಕಳುಹಿಸಿಕೊಡೋಕೆ ತುಕಾಲಿ ಸಂತೋಷ್ ಬಂದಿದ್ದಾರೆ.  ಕನ್ನಡ ಬಿಗ್ ಬಾಸ್​ ಇತಿಹಾಸದಲ್ಲಿ ನಡೆದಿದ್ದು ಇದೇ ಮೊದಲು ಎನ್ನಬಹುದು.

ತುಕಾಲಿ ಸಂತೋಷ್ ಅವರು ಅಲ್ಲಿ ಆಗಮಿಸಿದ್ದರು. ಈ ವೇಳೆ, ‘ನಾನು ಹಾಗೂ ನನ್ನ ಪತ್ನಿ ಬಿಗ್ ಬಾಸ್ ಮನೆಯಲ್ಲಿ ಮಾತ್ರ ಒಟ್ಟಾಗಿ ಮಲಗಿಲ್ಲ’ ಎಂದರು ಸಂತೋಷ್. ಈ ಮಾತಿಗೆ ಸುದೀಪ್ ನಕ್ಕರು.

ಇದನ್ನೂ ಓದಿ: ‘ಬಿಗ್ ಬಾಸ್​ ಬಗ್ಗೆ ಗೌರವ ಇಲ್ಲದ ವ್ಯಕ್ತಿನ ಏಕೆ ಕರೆಸಿದ್ರಿ?’; ಸ್ಪರ್ಧಿ ವಿರುದ್ಧ ವೇದಿಕೆ ಮೆಲೆ ಸಿಟ್ಟಾದ ಸುದೀಪ್

ಪತಿ ಹಾಗೂ ಪತ್ನಿ ಬಿಗ್ ಬಾಸ್ ಮನೆಗೆ ಒಟ್ಟಿಗೆ ಹೋಗಿದ್ದು ಈವರೆಗೆ ನಡೆದಿಲ್ಲ. ಆದರೆ, ಒಂದು ವರ್ಷ ಪತಿ ಮತ್ತೊಂದು ವರ್ಷ ಪತ್ನಿ ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟಿದ್ದು ಇದೇ ಮೊದಲು. ಈ ಮೂಲಕ ಇವರು ದಾಖಲೆ ಬರೆದಿದ್ದಾರೆ ಎನ್ನಬಹುದು.

ಮಾನಸಾ ಅವರು ‘ಗಿಚ್ಚಿ ಗಿಲಿಗಿಲಿ 3’ನಲ್ಲಿ ಕಾಣಿಸಿಕೊಂಡಿದ್ದರು. ತುಕಾಲಿ ಸಂತೋಷ್ ಕೂಡ ಈ ಶೋನಲ್ಲಿ ಇದ್ದರು. ಈಗ ಅವರು ದೊಡ್ಮನೆಗೆ ಕಾಲಿಟ್ಟಿದ್ದಾರೆ. ಅವರು ಎಲ್ಲರ ಗಮನ ಸೆಳೆದಿದ್ದಾರೆ. ಅವರಿಗೆ ನರಕ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:22 pm, Sun, 29 September 24

ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ