AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಇದೇ ಮೊದಲ ಬಾರಿಗೆ ತಾಳ್ಮೆ ಕಳೆದುಕೊಂಡ ವೈಷ್ಣವಿ; ಪ್ರಶಾಂತ್​ ವಿರುದ್ಧ ತಿರುಗಿಬಿದ್ದ ನಟಿ

ಬಿಗ್​ ಬಾಸ್​ ಮನೆಯಲ್ಲಿ ವೈಷ್ಣವಿ ಗೌಡ ಯಾರ ತಂಟೆಗೂ ಅಷ್ಟಾಗಿ ಹೋಗುವುದಿಲ್ಲ. ತಾವಾಯಿತು ತಮ್ಮ ಕೆಲಸವಾಯಿತು ಎಂದು ಸುಮ್ಮನುಳಿಯುತ್ತಾರೆ. ಜಗಳವಾಡುವ ಪರಿಸ್ಥಿತಿ ಬಂದರೂ ಅದನ್ನು ತಿಳಿ ಗೊಳಿಸುವ ಕಲೆ ವೈಷ್ಣವಿಗೆ ಕರಗತವಾಗಿದೆ.

ಬಿಗ್​ ಬಾಸ್​ ಮನೆಯಲ್ಲಿ ಇದೇ ಮೊದಲ ಬಾರಿಗೆ ತಾಳ್ಮೆ ಕಳೆದುಕೊಂಡ ವೈಷ್ಣವಿ; ಪ್ರಶಾಂತ್​ ವಿರುದ್ಧ ತಿರುಗಿಬಿದ್ದ ನಟಿ
ಬಿಗ್​ ಬಾಸ್​ ಮನೆಯಲ್ಲಿ ಇದೇ ಮೊದಲ ಬಾರಿಗೆ ನಿಯಂತ್ರಣ ಕಳೆದುಕೊಂಡ ವೈಷ್ಣವಿ; ಪ್ರಶಾಂತ್​ ವಿರುದ್ಧ ತಿರುಗಿಬಿದ್ದ ನಟಿ
TV9 Web
| Edited By: |

Updated on:Jul 20, 2021 | 6:28 PM

Share

ನಟಿ ವೈಷ್ಣವಿ ಗೌಡ ಕನ್ನಡ ಬಿಗ್​ ಬಾಸ್​ ಎಂಟನೇ ಸೀಸನ್​ನಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರ ಮೌನ, ಅವರ ನಗು, ಅವರ ವಿಚಾರಧಾರೆಗಳು ಎಲ್ಲರಿಗೂ ಇಷ್ಟವಾಗಿದೆ. ಆದರೆ, ಇದೇ ಮೊದಲ ಬಾರಿಗೆ ಅವರು ಕೋಪದ ವಿಚಾರದಲ್ಲಿ ತಾಳ್ಮೆ ಕಳೆದುಕೊಂಡಿದ್ದಾರೆ. ಈ ವಿಡಿಯೋ ನೋಡಿದ ವೀಕ್ಷಕರು ಸಾಕಷ್ಟು ಅಚ್ಚರಿ ಹೊರ ಹಾಕಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ವೈಷ್ಣವಿ ಗೌಡ ಯಾರ ತಂಟೆಗೂ ಅಷ್ಟಾಗಿ ಹೋಗುವುದಿಲ್ಲ. ತಾವಾಯಿತು ತಮ್ಮ ಕೆಲಸವಾಯಿತು ಎಂದು ಸುಮ್ಮನುಳಿಯುತ್ತಾರೆ. ಜಗಳವಾಡುವ ಪರಿಸ್ಥಿತಿ ಬಂದರೂ ಅದನ್ನು ತಿಳಿ ಗೊಳಿಸುವ ಕಲೆ ವೈಷ್ಣವಿಗೆ ಕರಗತವಾಗಿದೆ. ಹೀಗಾಗಿ ಬಿಗ್​ ಬಾಸ್​ ಮನೆಯಲ್ಲಿ ಯಾರ ಜತೆಗೂ ಅವರು ಜಗಳ ಮಾಡಿಕೊಂಡಿಲ್ಲ.

ಇನ್ನು ಬಿಗ್​ ಬಾಸ್​ ಮನೆಯಲ್ಲಿ ಮಾತಿನ ಮೂಲಕ ಏಟು ಕೊಡೋದರಲ್ಲಿ ವೈಷ್ಣವಿ ಅವರದ್ದು ಎತ್ತಿದ ಕೈ. ಇದನ್ನು ಸುದೀಪ್​ ಕೂಡ ಸಾಕಷ್ಟು ಬಾರಿ ಹೇಳಿದ್ದಾರೆ. ಮನೆ ಮಂದಿಯೂ ಇದನ್ನೂ ಒಪ್ಪಿಕೊಂಡಿದ್ದಾರೆ. ಆದರೆ, ಈ ವಾರ ಅದು ಸುಳ್ಳಾಗಿದೆ. ವೈಷ್ಣವಿ ನಡೆದುಕೊಂಡ ರೀತಿಗೆ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗೋಕೆ ನಾನಾ-ನೀನಾ ಎನ್ನುವ ಟಾಸ್ಕ್​ ನೀಡಲಾಗಿದೆ. ಈ ಟಾಸ್ಕ್​ ಅಡಿಯಲ್ಲಿ ಸಾಕಷ್ಟು ಸ್ಪರ್ಧೆಗಳನ್ನು ನೀಡಲಾಗುತ್ತಿದೆ. ಸ್ಪರ್ಧಿಗಳು ಬೆನ್ನಿಗೆ ಗೋಣಿಚೀಲ ಕಟ್ಟಿಕೊಂಡು ವೃತ್ತಗಳ ಒಳಗೆ ಓಡಬೇಕು. ಮುಂದಿನ ಸದಸ್ಯರ ಚೀಲವನ್ನು ಖಾಲಿ ಮಾಡಬೇಕು. ಈ ವೇಳೆ ವೈಷ್ಣವಿ ಹಿಂದೆ ಇದ್ದ ಪ್ರಶಾಂತ್​ ಚೀಲವನ್ನು ಗಟ್ಟಿಯಾಗಿ ಎಳೆದಿದ್ದಾರೆ. ಇದು ವೈಷ್ಣವಿ ಅವರ ಕೋಪಕ್ಕೆ ಕಾರಣವಾಗಿದೆ. ಅವರು ಸಿಟ್ಟಿನಿಂದ ಪ್ರಶಾಂತ್​ ಮೇಲೆ ಕೈ ಎತ್ತೋಕೆ ಹೋದಂತೆ ಕಂಡು ಬಂದಿದೆ. ಕಲರ್ಸ್​ ಕನ್ನಡ ವಾಹಿನಿ ಈ ಪ್ರೋಮೋವನ್ನು ಹಂಚಿಕೊಂಡಿದೆ. ಪೂರ್ತಿ ಪ್ರಮಾಣದ ಎಪಿಸೋಡ್​ ಇಂದು (ಜುಲೈ 20) ಪ್ರಸಾರವಾಗಲಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಾಕಿದ್ದಾರೆ ಕೀಟ; ಸುದೀಪ್​ ಎದುರು ಹೇಳಿಕೊಂಡ ಸಂಬರಗಿ

ಪ್ರಿಯಾಂಕಾಗೆ ಅಶ್ಲೀಲ ಸನ್ನೆ ತೋರಿಸಿದ ಚಕ್ರವರ್ತಿ; ಬಿಗ್​ ಬಾಸ್​ ನೀಡ್ತೀರೋ ಶಿಕ್ಷೆ ಏನು?

Published On - 6:26 pm, Tue, 20 July 21

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!