AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುಂದಿನ ವರ್ಷ ಮದುವೆ, ನನ್ನದು ಅರೇಂಜ್​ ಮ್ಯಾರೇಜ್’​; ವಿವಾಹದ ಬಗ್ಗೆ ಮತ್ತೊಮ್ಮೆ ಮೌನ ಮುರಿದ ವೈಷ್ಣವಿ

ವೈಷ್ಣವಿಗೆ ವಿವಾಹದ ವಿಚಾರ ಮಾತನಾಡದೆ ಇರೋಕೆ ಸಾಧ್ಯವಾಗುತ್ತಿಲ್ಲ. ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಅವರು ಅನೇಕ ಬಾರಿ ಮದುವೆ ವಿಚಾರ ಮಾತನಾಡಿದ್ದಾರೆ. ಆದರೆ, ಹಸೆಮಣೆ ಏರೋದು ಯಾವಾಗ ಎಂದು ಹೇಳಿಕೊಂಡಿರಲಿಲ್ಲ.

‘ಮುಂದಿನ ವರ್ಷ ಮದುವೆ, ನನ್ನದು ಅರೇಂಜ್​ ಮ್ಯಾರೇಜ್’​; ವಿವಾಹದ ಬಗ್ಗೆ ಮತ್ತೊಮ್ಮೆ ಮೌನ ಮುರಿದ ವೈಷ್ಣವಿ
TV9 Web
| Edited By: |

Updated on: Jul 20, 2021 | 9:57 PM

Share

ನಟಿ ವೈಷ್ಣವಿ ಗೌಡ ಬಿಗ್​ ಬಾಸ್​ ಮನೆಯಲ್ಲಿ ಮದುವೆ ವಿಚಾರದ ಬಗ್ಗೆ ಸಾಕಷ್ಟು ಬಾರಿ ಮಾತನಾಡಿದ್ದಾರೆ. ಪರಿಣಾಮ ಮೊದಲ ಇನ್ನಿಂಗ್ಸ್​ ಮುಗಿದಾಗ ಅವರಿಗೆ ಸಾಕಷ್ಟು ಮದುವೆ ಆಫರ್​ಗಳು ಬಂದಿದ್ದವು. ಈಗ ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಮನೆ ಸೇರಿದ ವೈಷ್ಣವಿ ಮತ್ತೆ ಮದುವೆ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ಮೊದಲ ಇನ್ನಿಂಗ್ಸ್​ನಲ್ಲಿ ಮದುವೆ ವಿಚಾರ ಮಾತನಾಡಿದ್ದಕ್ಕೆ ಅವರ ತಾಯಿ ಬೇಸರಗೊಂಡಿದ್ದರು. ಇನ್ನೂ ಮದುವೆ ಆಗಿಲ್ಲ ಎಂದು ಕೊರಗಿದರೆ ಮನೆಯವರ ಬಗ್ಗೆ ವೀಕ್ಷಕರು ಏನಂದುಕೊಳ್ಳುವುದಿಲ್ಲ ಎಂದು ವೈಷ್ಣವಿ ತಾಯಿ ಪ್ರಶ್ನೆ ಮಾಡಿದ್ದರು. ಇದು ವೈಷ್ಣವಿಗೆ ಮುಜುಗರ ತಂದಿತ್ತು. ಅಲ್ಲದೆ, ಬಿಗ್​ ಬಾಸ್ ಎರಡನೇ ಇನ್ನಿಂಗ್ಸ್​ನಲ್ಲಿ​ ವೇದಿಕೆ ಏರುವಾಗ ವೈಷ್ಣವಿ ಅವರು ಈ ಬಾರಿ ಮದುವೆ ವಿಚಾರ ಮಾತನಾಡುವುದಿಲ್ಲ ಎಂದು ಹೇಳಿದ್ದರು.

ಆದರೆ, ವೈಷ್ಣವಿಗೆ ವಿವಾಹದ ವಿಚಾರ ಮಾತನಾಡದೆ ಇರೋಕೆ ಸಾಧ್ಯವಾಗುತ್ತಿಲ್ಲ. ಸೆಕೆಂಡ್​ ಇನ್ನಿಂಗ್ಸ್​ನಲ್ಲಿ ಅವರು ಅನೇಕ ಬಾರಿ ಮದುವೆ ವಿಚಾರ ಮಾತನಾಡಿದ್ದಾರೆ. ಆದರೆ, ಹಸೆಮಣೆ ಏರೋದು ಯಾವಾಗ ಎಂದು ಹೇಳಿಕೊಂಡಿರಲಿಲ್ಲ. ಈಗ ಈ ವಿಚಾರದ ಬಗ್ಗೆ ವೈಷ್ಣವಿ ಮೌನ ಮುರಿದಿದ್ದಾರೆ.

ಮಂಜು ಹಾಗೂ ವೈಷ್ಣವಿ ಒಂದೆಡೆ ಕುಳಿತು ಮಾತನಾಡುತ್ತಿದ್ದರು. ‘ನಿಮ್ಮ ಮದುವೆ ಯಾವಾಗ?’ ಎಂದು ಮಂಜು ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ವೈಷ್ಣವಿ ‘ತಂದೆ ತಾಯಿ ಯಾವಾಗ ನೋಡುತ್ತಾರೋ ಆಗ ನಾನು ಮದುವೆ ಆಗುತ್ತೇನೆ’ ಎಂದರು. ‘ಹಾಗಾದರೆ ಇನ್ನೂ ಎರಡು ವರ್ಷ ವಿಳಂಬವಾಗಬಹುದೇ’ ಎಂದು ಮಂಜು ಪ್ರಶ್ನೆ ಮಾಡಿದರು. ಆಗ ವೈಷ್ಣವಿ, ‘ಇಲ್ಲ. ಅಷ್ಟೊಂದು ವಿಳಂಬವಿಲ್ಲ. ಮುಂದಿನ ವರ್ಷದ ವೇಳೆಗೆ ನಾನು ಮದುವೆ ಆಗುತ್ತೇನೆ. ಸಂಬಂಧಿಗಳಲ್ಲಿ ಮದುವೆ ಆಗುವುದಿಲ್ಲ. ಅದೂ ಅರೆಂಜ್​ ಮ್ಯಾರೇಜ್’​ ಎಂದರು.

ಬಿಗ್​ ಬಾಸ್​ ಸೀಸನ್​ 8 ಇನ್ನು ಮೂರು ವಾರಗಳಲ್ಲಿ ಪೂರ್ಣಗೊಳ್ಳಲಿದೆ. ವೈಷ್ಣವಿ ಗೌಡ ಫಿನಾಲೆ ತಲುಪುವ ಎಲ್ಲಾ ಲಕ್ಷಣ ಗೋಚರವಾಗಿದೆ. ಬಿಗ್​ ಬಾಸ್​ನಿಂದ ವೈಷ್ಣವಿ ಅವರ ನಿಜವಾದ ಕ್ಯಾರೆಕ್ಟರ್​ ಅನಾವರಣಗೊಂಡಿದ್ದು, ಅವರ ಅಭಿಮಾನಿಗಳ ಸಂಖ್ಯೆ ಮತ್ತಷ್ಟು ಹಿರಿದಾಗಿದೆ.

ಇದನ್ನೂ ಓದಿ: ನಾನು ಮದುವೆ ಆದ್ಮೇಲೆ ಮೋಸ ಮಾಡಲ್ಲ; ಮನಸಿನ ಮಾತು ಬಿಚ್ಚಿಟ್ಟ ವೈಷ್ಣವಿ

ಬಿಗ್​ ಬಾಸ್​ ಮನೆಯಲ್ಲಿ ಇದೇ ಮೊದಲ ಬಾರಿಗೆ ತಾಳ್ಮೆ ಕಳೆದುಕೊಂಡ ವೈಷ್ಣವಿ; ಪ್ರಶಾಂತ್​ ವಿರುದ್ಧ ತಿರುಗಿಬಿದ್ದ ನಟಿ

Follow Us
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ