ಬಿಗ್ ಬಾಸ್ ಕನ್ನಡ: ವಿನಯ್ ಎಲಿಮಿನೇಷನ್ ಫೇರ್​ ಅಲ್ಲ ಎಂದವರಿಗೆ ಕಿಚ್ಚ ಕೊಟ್ಟ ಉತ್ತರ ಏನು?

ನಮ್ರತಾ ಗೌಡ ಅವರು ಈ ಎಲಿಮಿನೇಷನ್ ಬಗ್ಗೆ ಮಾತನಾಡಿದರು. ‘ಅವರು ವಿನ್ನರ್ ಆಗಬೇಕಿತ್ತು. ಶಾಕಿಂಗ್ ಆಗಿತ್ತು. ಇದು ಫೇರ್ ಅಲ್ಲ’ ಎಂದಿದ್ದಾರೆ ಅವರು.

ಬಿಗ್ ಬಾಸ್ ಕನ್ನಡ: ವಿನಯ್ ಎಲಿಮಿನೇಷನ್ ಫೇರ್​ ಅಲ್ಲ ಎಂದವರಿಗೆ ಕಿಚ್ಚ ಕೊಟ್ಟ ಉತ್ತರ ಏನು?
ವಿನಯ್
Follow us
| Updated By: Digi Tech Desk

Updated on:Jan 29, 2024 | 9:45 AM

ವಿನಯ್ ಗೌಡ ಅವರು ಬಿಗ್ ಬಾಸ್ (Bigg Boss) ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಅವರು ಮೂರನೇ ರನ್ನರ್ ಅಪ್ ಆಗಿ ಹೊರ ಬಂದಿದ್ದಾರೆ. ಅವರ ಎಲಿಮಿನೇಷನ್ ಅನೇಕರಿಗೆ ಶಾಕ್ ತಂದಿದೆ. ನಮ್ರತಾ ಗೌಡ ಹಾಗೂ ತುಕಾಲಿ ಸಂತೋಷ್ ಮೊದಲಾದವರು ಶಾಕ್ ಆದರು. ‘ಇದು ಫೇರ್ ಅಲ್ಲ’ ಎಂದರು ನಮ್ರತಾ. ತುಕಾಲಿ ಸಂತೋಷ್ ಕೂಡ ಶಾಕ್ ಆದರು. ವಿನಯ್ ಗೌಡ ಅವರು ಖುಷಿಯಿಂದಲೇ ಇದನ್ನು ಸ್ವೀಕರಿಸಿದ್ದಾರೆ. ಅವರ ಪತ್ನಿ ಕಣ್ಣೀರು ಹಾಕಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಎಪಿಸೋಡ್ ಪ್ರಸಾರ ಕಂಡಿದೆ.

ನಮ್ರತಾ ಗೌಡ ಅವರು ಈ ಎಲಿಮಿನೇಷನ್ ಬಗ್ಗೆ ಮಾತನಾಡಿದರು. ‘ಅವರು ವಿನ್ನರ್ ಆಗಬೇಕಿತ್ತು. ಶಾಕಿಂಗ್ ಆಗಿತ್ತು. ಇದು ಫೇರ್ ಅಲ್ಲ’ ಎಂದಿದ್ದಾರೆ ಅವರು. ‘ಕಪ್ಪು ಮುಖ್ಯ ಅಂತಿದ್ದ. ಇಷ್ಟು ಓವರ್ ಕಾನ್ಫಿಡೆನ್ಸ್ ಯಾಕೆ ಎಂದಿದ್ದೆ. ಆದರೆ, ಓವರ್ ಕಾನ್ಫಿಡೆನ್ಸ್ ಅಲ್ಲ ಎನ್ನುತ್ತಿದ್ದ. ಇದನ್ನು ಎಕ್ಸ್​ಪೆಕ್ಟ್ ಮಾಡೇ ಇರಲಿಲ್ಲ’ ಎಂದರು ತುಕಾಲಿ ಸಂತೋಷ್.

ಆ ಬಳಿಕ ಸುದೀಪ್ ಅವರು ವಿನಯ್ ಬಗ್ಗೆ ಮಾತನಾಡಿದರು. ‘ಅವರು ಕಾಂಟ್ರಿಬ್ಯೂಷನ್ ಇಲ್ಲದೆ ಸುಮಾರಷ್ಟು ನಡೆಯುತ್ತಾ ಇರಲಿಲ್ಲ. ವೋಟಿಂಗ್ ಫೇರ್ ಆಗೇ ನಡೆಯುತ್ತದೆ. ಅದು ನಮ್ಮ ಕೈಲಿ ಇರುವುದಿಲ್ಲ. ನಾನು ಇಲ್ಲಿಗೆ ಬಂದ ಬಳಿಕವೇ ಎಲಿಮಿನೇಷನ್ ಬಗ್ಗೆ ಕೇಳುತ್ತೇನೆ. ನನಗೆ ಶಾಕಿಂಗ್ ಆದ ಅನೇಕ ಎಲಿಮಿನೇಷನ್ ಇದೆ’ ಎಂದರು ಕಿಚ್ಚ ಸುದೀಪ್.

ಇದನ್ನೂ ಓದಿ: Vinay Gowda: ಬಿಗ್ ಬಾಸ್ ಮನೆಯಿಂದ ವಿನಯ್ ಗೌಡ ಔಟ್​; ಎಲ್ಲರಿಗೂ ಶಾಕ್​..

ಎಲಿಮಿನೇಟ್ ಆಗಿ ಹೊರ ಬಂದ ಬಳಿಕ ವಿನಯ್ ಮಾತನಾಡಿದ್ದಾರೆ. ‘ಶಾಕ್ ಆಯ್ತು. ಎಲ್ಲದೂ ವೋಟಿಂಗ್ ಮೇಲೆ ಅನ್ನೋದು ಗೊತ್ತಿದೆ. ನಾನು ಪೀಪಲ್ಸ್ ಚಾಂಪಿಯನ್. ತುಂಬಾ ಪ್ರೀತಿ ಕೊಟ್ಟಿದ್ದಾರೆ. ಇವರು ಇರ್ತಾ ಇರಲಿಲ್ಲ ಎಂದರೆ ನಾನು ಇಲ್ಲಿಯವರೆಗೆ ಬರ್ತಾ ಇರಲಿಲ್ಲ. ಎಲ್ಲರೂ ಮಹದೇವ ಎಂದು ಕರೆಯುತ್ತಿದ್ದರು. ಈ ಶೋ ಮುಗಿದ ಮೇಲೆ ವಿನಯ್ ಎಂದು ಕರೆಯುತ್ತಾರೆ ಎಂಬ ನಂಬಿಕೆ ಇದೆ’ ಎಂದಿದ್ದಾರೆ ವಿನಯ್ ಗೌಡ. ‘ನಂದೇನೂ ಕ್ಯಾರೆಕ್ಟರ್ ಎಲ್ಲರಿಗೂ ಇಷ್ಟ ಆಗಲ್ಲ. ಹೆದರಿಕೆ ಆಗುತ್ತದೆ. ನನ್ನನ್ನು ನಂಬಿದವರಿಗೆ ಕೊನೆಯವರೆಗೂ ಜೀವ ಕೊಡ್ತೀನಿ’ ಎಂದರು ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:20 pm, Sun, 28 January 24

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!