AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ನಡೆಯುತ್ತಿದೆ ಬ್ರೋ ಕೋಡ್​; ವಿನಯ್​ನ ಸೇವ್​ ಮಾಡೋದೇ ಉದ್ದೇಶ?

ವಿನಯ್ ಗೌಡಗೆ ಕಾರ್ತಿಕ್ ಬಕೆಟ್ ಹಿಡಿಯುತ್ತಿದ್ದಾರೆ ಅನ್ನೋದು ಸಂಗೀತಾ ಅಭಿಪ್ರಾಯ. ಈ ಬಗ್ಗೆ ಅವರು ಮಾತನಾಡಿದ್ದಾರೆ. ಇದಕ್ಕೆ ಅವರು ವಿವರಣೆ ಕೂಡ ನಡೆದಿದ್ದಾರೆ.

ಬಿಗ್ ಬಾಸ್​ನಲ್ಲಿ ನಡೆಯುತ್ತಿದೆ ಬ್ರೋ ಕೋಡ್​; ವಿನಯ್​ನ ಸೇವ್​ ಮಾಡೋದೇ ಉದ್ದೇಶ?
ನಮ್ರತಾ-ವಿನಯ್
ರಾಜೇಶ್ ದುಗ್ಗುಮನೆ
|

Updated on: Dec 15, 2023 | 8:04 AM

Share

ಬಿಗ್ ಬಾಸ್​ನಲ್ಲಿ ವಿನಯ್ ಗೌಡ (Vinay Gowda) ಹೆಸರು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಲೇ ಇರುತ್ತದೆ. ಹಲವು ಸ್ಪರ್ಧಿಗಳ ಮೇಲೆ ಅವರ ಪ್ರಭಾವ ಇದೆ. ಅನೇಕ ಸಂದರ್ಭಗಳಲ್ಲಿ ಬೇರೆಯವರು ಮಾಡಿದ ತಪ್ಪಿಗೆ ಅವರು ಸುದೀಪ್​ ಅವರಿಂದ ಹೇಳಿಸಿಕೊಂಡಿದ್ದೂ ಇದೆ. ಈಗ ಬಿಗ್ ಬಾಸ್ ಮನೆಯಲ್ಲಿ ವಿನಯ್ ಹೆಸರಲ್ಲಿ ಬ್ರೋ ಕೋಡ್ ನಡೆಯುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಸಂಗೀತಾ ಅವರು ಮಾತನಾಡಿದ್ದಾರೆ.

ವಿನಯ್ ಗೌಡ ಅವರನ್ನು ಕಂಡರೆ ಅನೇಕರಿಗೆ ಭಯ. ಅವರ ಟೀಂನಲ್ಲಿದ್ದರೆ ಸೇವ್ ಆಗಬಹುದು ಅನ್ನೋದು ಅನೇಕರ ನಂಬಿಕೆ. ಆದರೆ, ಈ ನಂಬಿಕೆಯಲ್ಲಿ ನಿಜವಿಲ್ಲ. ಈ ವರೆಗೆ ಎಲಿಮಿನೇಟ್ ಆದ ಬಹುತೇಕರು ಅವರ ಟೀಂನವರೇ. ವಿನಯ್ ಗೌಡಗೆ ಕಾರ್ತಿಕ್ ಬಕೆಟ್ ಹಿಡಿಯುತ್ತಿದ್ದಾರೆ ಅನ್ನೋದು ಸಂಗೀತಾ ಅಭಿಪ್ರಾಯ. ಈ ಬಗ್ಗೆ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತಿಲ್ಲ ಎಂದ ಸ್ನೇಹಿತ್

ನಡೆದ ಟಾಸ್ಕ್​ನಲ್ಲಿ ಕಾರ್ತಿಕ್ ಅವರು ವಿನಯ್ ಅವರನ್ನು ಓಲೈಸಲು ಪ್ರಯತ್ನಿಸಿದಂತೆ ಕಂಡುಬಂತು. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಈ ಪ್ರಶ್ನೆ ಸಂಗೀತಾ ಮನದಲ್ಲೂ ಎದ್ದಿದೆ. ಈ ಬಗ್ಗೆ ಅವರು ಡ್ರೋನ್ ಪ್ರತಾಪ್ ಬಳಿ ಚರ್ಚೆ ಮಾಡಿದ್ದಾರೆ. ‘ಕಾರ್ತಿಕ್ ಯಾಕೆ ಹಾಗೆ ಆಡ್ತಾ ಇದಾನೆ? ಅವನು ಹೋಗಿ ವಿನಯ್​ಗೆ ಬಕೆಟ್ ಹಿಡಿಯುತ್ತಿದ್ದಾನೆ. ಬಹುಶಃ ನಾನು ನಿನ್ನ ಜೊತೆ ಕ್ಲೋಸ್ ಆಗಿರೋದು ಅವನಿಗೆ ಇಷ್ಟ ಆಗುತ್ತಿಲ್ಲ ಅನಿಸುತ್ತಿದೆ’ ಎಂದಿದ್ದಾರೆ ಸಂಗೀತಾ.

ಇದನ್ನೂ ಓದಿ: ಹೆಚ್ಚುತ್ತಲೇ ಇದೆ ಬಿಗ್ ಬಾಸ್ ಟಿಆರ್​ಪಿ; ಸಂಕಷ್ಟದಲ್ಲಿ ‘ಸೀತಾ ರಾಮ’ ಧಾರಾವಾಹಿ

‘ಬಿಗ್ ಬಾಸ್ ಮನೆಯಲ್ಲಿ ಬ್ರೋ ಕೋಡ್ ಇದೆ. ಅಂದರೆ, ಸೇವ್ ಮಾಡೋ ಪರಿಸ್ಥಿತಿ ಬಂದರೆ ಆ ಟೀಂನವರು ವಿನಯ್​ನ ಸೇವ್ ಮಾಡಬೇಕು. ಇದು ಬ್ರೋ ಕೋಡ್’ ಎಂದರು ಸಂಗೀತಾ. ಈ ವಿಚಾರ ತಿಳಿದು ಪ್ರತಾಪ್ ಅಚ್ಚರಿಗೊಂಡರು. ಸಂಗೀತಾ ಹೇಳಿರುವ ಮಾತು ಅನೇಕರಿಗೆ ಮೇಲ್ನೋಟಕ್ಕೆ ನಿಜ ಎನಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್