AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ನಡೆಯುತ್ತಿದೆ ಬ್ರೋ ಕೋಡ್​; ವಿನಯ್​ನ ಸೇವ್​ ಮಾಡೋದೇ ಉದ್ದೇಶ?

ವಿನಯ್ ಗೌಡಗೆ ಕಾರ್ತಿಕ್ ಬಕೆಟ್ ಹಿಡಿಯುತ್ತಿದ್ದಾರೆ ಅನ್ನೋದು ಸಂಗೀತಾ ಅಭಿಪ್ರಾಯ. ಈ ಬಗ್ಗೆ ಅವರು ಮಾತನಾಡಿದ್ದಾರೆ. ಇದಕ್ಕೆ ಅವರು ವಿವರಣೆ ಕೂಡ ನಡೆದಿದ್ದಾರೆ.

ಬಿಗ್ ಬಾಸ್​ನಲ್ಲಿ ನಡೆಯುತ್ತಿದೆ ಬ್ರೋ ಕೋಡ್​; ವಿನಯ್​ನ ಸೇವ್​ ಮಾಡೋದೇ ಉದ್ದೇಶ?
ನಮ್ರತಾ-ವಿನಯ್
ರಾಜೇಶ್ ದುಗ್ಗುಮನೆ
|

Updated on: Dec 15, 2023 | 8:04 AM

Share

ಬಿಗ್ ಬಾಸ್​ನಲ್ಲಿ ವಿನಯ್ ಗೌಡ (Vinay Gowda) ಹೆಸರು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಲೇ ಇರುತ್ತದೆ. ಹಲವು ಸ್ಪರ್ಧಿಗಳ ಮೇಲೆ ಅವರ ಪ್ರಭಾವ ಇದೆ. ಅನೇಕ ಸಂದರ್ಭಗಳಲ್ಲಿ ಬೇರೆಯವರು ಮಾಡಿದ ತಪ್ಪಿಗೆ ಅವರು ಸುದೀಪ್​ ಅವರಿಂದ ಹೇಳಿಸಿಕೊಂಡಿದ್ದೂ ಇದೆ. ಈಗ ಬಿಗ್ ಬಾಸ್ ಮನೆಯಲ್ಲಿ ವಿನಯ್ ಹೆಸರಲ್ಲಿ ಬ್ರೋ ಕೋಡ್ ನಡೆಯುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಸಂಗೀತಾ ಅವರು ಮಾತನಾಡಿದ್ದಾರೆ.

ವಿನಯ್ ಗೌಡ ಅವರನ್ನು ಕಂಡರೆ ಅನೇಕರಿಗೆ ಭಯ. ಅವರ ಟೀಂನಲ್ಲಿದ್ದರೆ ಸೇವ್ ಆಗಬಹುದು ಅನ್ನೋದು ಅನೇಕರ ನಂಬಿಕೆ. ಆದರೆ, ಈ ನಂಬಿಕೆಯಲ್ಲಿ ನಿಜವಿಲ್ಲ. ಈ ವರೆಗೆ ಎಲಿಮಿನೇಟ್ ಆದ ಬಹುತೇಕರು ಅವರ ಟೀಂನವರೇ. ವಿನಯ್ ಗೌಡಗೆ ಕಾರ್ತಿಕ್ ಬಕೆಟ್ ಹಿಡಿಯುತ್ತಿದ್ದಾರೆ ಅನ್ನೋದು ಸಂಗೀತಾ ಅಭಿಪ್ರಾಯ. ಈ ಬಗ್ಗೆ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತಿಲ್ಲ ಎಂದ ಸ್ನೇಹಿತ್

ನಡೆದ ಟಾಸ್ಕ್​ನಲ್ಲಿ ಕಾರ್ತಿಕ್ ಅವರು ವಿನಯ್ ಅವರನ್ನು ಓಲೈಸಲು ಪ್ರಯತ್ನಿಸಿದಂತೆ ಕಂಡುಬಂತು. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಈ ಪ್ರಶ್ನೆ ಸಂಗೀತಾ ಮನದಲ್ಲೂ ಎದ್ದಿದೆ. ಈ ಬಗ್ಗೆ ಅವರು ಡ್ರೋನ್ ಪ್ರತಾಪ್ ಬಳಿ ಚರ್ಚೆ ಮಾಡಿದ್ದಾರೆ. ‘ಕಾರ್ತಿಕ್ ಯಾಕೆ ಹಾಗೆ ಆಡ್ತಾ ಇದಾನೆ? ಅವನು ಹೋಗಿ ವಿನಯ್​ಗೆ ಬಕೆಟ್ ಹಿಡಿಯುತ್ತಿದ್ದಾನೆ. ಬಹುಶಃ ನಾನು ನಿನ್ನ ಜೊತೆ ಕ್ಲೋಸ್ ಆಗಿರೋದು ಅವನಿಗೆ ಇಷ್ಟ ಆಗುತ್ತಿಲ್ಲ ಅನಿಸುತ್ತಿದೆ’ ಎಂದಿದ್ದಾರೆ ಸಂಗೀತಾ.

ಇದನ್ನೂ ಓದಿ: ಹೆಚ್ಚುತ್ತಲೇ ಇದೆ ಬಿಗ್ ಬಾಸ್ ಟಿಆರ್​ಪಿ; ಸಂಕಷ್ಟದಲ್ಲಿ ‘ಸೀತಾ ರಾಮ’ ಧಾರಾವಾಹಿ

‘ಬಿಗ್ ಬಾಸ್ ಮನೆಯಲ್ಲಿ ಬ್ರೋ ಕೋಡ್ ಇದೆ. ಅಂದರೆ, ಸೇವ್ ಮಾಡೋ ಪರಿಸ್ಥಿತಿ ಬಂದರೆ ಆ ಟೀಂನವರು ವಿನಯ್​ನ ಸೇವ್ ಮಾಡಬೇಕು. ಇದು ಬ್ರೋ ಕೋಡ್’ ಎಂದರು ಸಂಗೀತಾ. ಈ ವಿಚಾರ ತಿಳಿದು ಪ್ರತಾಪ್ ಅಚ್ಚರಿಗೊಂಡರು. ಸಂಗೀತಾ ಹೇಳಿರುವ ಮಾತು ಅನೇಕರಿಗೆ ಮೇಲ್ನೋಟಕ್ಕೆ ನಿಜ ಎನಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?