AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ನಡೆಯುತ್ತಿದೆ ಬ್ರೋ ಕೋಡ್​; ವಿನಯ್​ನ ಸೇವ್​ ಮಾಡೋದೇ ಉದ್ದೇಶ?

ವಿನಯ್ ಗೌಡಗೆ ಕಾರ್ತಿಕ್ ಬಕೆಟ್ ಹಿಡಿಯುತ್ತಿದ್ದಾರೆ ಅನ್ನೋದು ಸಂಗೀತಾ ಅಭಿಪ್ರಾಯ. ಈ ಬಗ್ಗೆ ಅವರು ಮಾತನಾಡಿದ್ದಾರೆ. ಇದಕ್ಕೆ ಅವರು ವಿವರಣೆ ಕೂಡ ನಡೆದಿದ್ದಾರೆ.

ಬಿಗ್ ಬಾಸ್​ನಲ್ಲಿ ನಡೆಯುತ್ತಿದೆ ಬ್ರೋ ಕೋಡ್​; ವಿನಯ್​ನ ಸೇವ್​ ಮಾಡೋದೇ ಉದ್ದೇಶ?
ನಮ್ರತಾ-ವಿನಯ್
ರಾಜೇಶ್ ದುಗ್ಗುಮನೆ
|

Updated on: Dec 15, 2023 | 8:04 AM

Share

ಬಿಗ್ ಬಾಸ್​ನಲ್ಲಿ ವಿನಯ್ ಗೌಡ (Vinay Gowda) ಹೆಸರು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಲೇ ಇರುತ್ತದೆ. ಹಲವು ಸ್ಪರ್ಧಿಗಳ ಮೇಲೆ ಅವರ ಪ್ರಭಾವ ಇದೆ. ಅನೇಕ ಸಂದರ್ಭಗಳಲ್ಲಿ ಬೇರೆಯವರು ಮಾಡಿದ ತಪ್ಪಿಗೆ ಅವರು ಸುದೀಪ್​ ಅವರಿಂದ ಹೇಳಿಸಿಕೊಂಡಿದ್ದೂ ಇದೆ. ಈಗ ಬಿಗ್ ಬಾಸ್ ಮನೆಯಲ್ಲಿ ವಿನಯ್ ಹೆಸರಲ್ಲಿ ಬ್ರೋ ಕೋಡ್ ನಡೆಯುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಸಂಗೀತಾ ಅವರು ಮಾತನಾಡಿದ್ದಾರೆ.

ವಿನಯ್ ಗೌಡ ಅವರನ್ನು ಕಂಡರೆ ಅನೇಕರಿಗೆ ಭಯ. ಅವರ ಟೀಂನಲ್ಲಿದ್ದರೆ ಸೇವ್ ಆಗಬಹುದು ಅನ್ನೋದು ಅನೇಕರ ನಂಬಿಕೆ. ಆದರೆ, ಈ ನಂಬಿಕೆಯಲ್ಲಿ ನಿಜವಿಲ್ಲ. ಈ ವರೆಗೆ ಎಲಿಮಿನೇಟ್ ಆದ ಬಹುತೇಕರು ಅವರ ಟೀಂನವರೇ. ವಿನಯ್ ಗೌಡಗೆ ಕಾರ್ತಿಕ್ ಬಕೆಟ್ ಹಿಡಿಯುತ್ತಿದ್ದಾರೆ ಅನ್ನೋದು ಸಂಗೀತಾ ಅಭಿಪ್ರಾಯ. ಈ ಬಗ್ಗೆ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತಿಲ್ಲ ಎಂದ ಸ್ನೇಹಿತ್

ನಡೆದ ಟಾಸ್ಕ್​ನಲ್ಲಿ ಕಾರ್ತಿಕ್ ಅವರು ವಿನಯ್ ಅವರನ್ನು ಓಲೈಸಲು ಪ್ರಯತ್ನಿಸಿದಂತೆ ಕಂಡುಬಂತು. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಈ ಪ್ರಶ್ನೆ ಸಂಗೀತಾ ಮನದಲ್ಲೂ ಎದ್ದಿದೆ. ಈ ಬಗ್ಗೆ ಅವರು ಡ್ರೋನ್ ಪ್ರತಾಪ್ ಬಳಿ ಚರ್ಚೆ ಮಾಡಿದ್ದಾರೆ. ‘ಕಾರ್ತಿಕ್ ಯಾಕೆ ಹಾಗೆ ಆಡ್ತಾ ಇದಾನೆ? ಅವನು ಹೋಗಿ ವಿನಯ್​ಗೆ ಬಕೆಟ್ ಹಿಡಿಯುತ್ತಿದ್ದಾನೆ. ಬಹುಶಃ ನಾನು ನಿನ್ನ ಜೊತೆ ಕ್ಲೋಸ್ ಆಗಿರೋದು ಅವನಿಗೆ ಇಷ್ಟ ಆಗುತ್ತಿಲ್ಲ ಅನಿಸುತ್ತಿದೆ’ ಎಂದಿದ್ದಾರೆ ಸಂಗೀತಾ.

ಇದನ್ನೂ ಓದಿ: ಹೆಚ್ಚುತ್ತಲೇ ಇದೆ ಬಿಗ್ ಬಾಸ್ ಟಿಆರ್​ಪಿ; ಸಂಕಷ್ಟದಲ್ಲಿ ‘ಸೀತಾ ರಾಮ’ ಧಾರಾವಾಹಿ

‘ಬಿಗ್ ಬಾಸ್ ಮನೆಯಲ್ಲಿ ಬ್ರೋ ಕೋಡ್ ಇದೆ. ಅಂದರೆ, ಸೇವ್ ಮಾಡೋ ಪರಿಸ್ಥಿತಿ ಬಂದರೆ ಆ ಟೀಂನವರು ವಿನಯ್​ನ ಸೇವ್ ಮಾಡಬೇಕು. ಇದು ಬ್ರೋ ಕೋಡ್’ ಎಂದರು ಸಂಗೀತಾ. ಈ ವಿಚಾರ ತಿಳಿದು ಪ್ರತಾಪ್ ಅಚ್ಚರಿಗೊಂಡರು. ಸಂಗೀತಾ ಹೇಳಿರುವ ಮಾತು ಅನೇಕರಿಗೆ ಮೇಲ್ನೋಟಕ್ಕೆ ನಿಜ ಎನಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ