Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ನಡೆಯುತ್ತಿದೆ ಬ್ರೋ ಕೋಡ್​; ವಿನಯ್​ನ ಸೇವ್​ ಮಾಡೋದೇ ಉದ್ದೇಶ?

ವಿನಯ್ ಗೌಡಗೆ ಕಾರ್ತಿಕ್ ಬಕೆಟ್ ಹಿಡಿಯುತ್ತಿದ್ದಾರೆ ಅನ್ನೋದು ಸಂಗೀತಾ ಅಭಿಪ್ರಾಯ. ಈ ಬಗ್ಗೆ ಅವರು ಮಾತನಾಡಿದ್ದಾರೆ. ಇದಕ್ಕೆ ಅವರು ವಿವರಣೆ ಕೂಡ ನಡೆದಿದ್ದಾರೆ.

ಬಿಗ್ ಬಾಸ್​ನಲ್ಲಿ ನಡೆಯುತ್ತಿದೆ ಬ್ರೋ ಕೋಡ್​; ವಿನಯ್​ನ ಸೇವ್​ ಮಾಡೋದೇ ಉದ್ದೇಶ?
ನಮ್ರತಾ-ವಿನಯ್
Follow us
ರಾಜೇಶ್ ದುಗ್ಗುಮನೆ
|

Updated on: Dec 15, 2023 | 8:04 AM

ಬಿಗ್ ಬಾಸ್​ನಲ್ಲಿ ವಿನಯ್ ಗೌಡ (Vinay Gowda) ಹೆಸರು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಲೇ ಇರುತ್ತದೆ. ಹಲವು ಸ್ಪರ್ಧಿಗಳ ಮೇಲೆ ಅವರ ಪ್ರಭಾವ ಇದೆ. ಅನೇಕ ಸಂದರ್ಭಗಳಲ್ಲಿ ಬೇರೆಯವರು ಮಾಡಿದ ತಪ್ಪಿಗೆ ಅವರು ಸುದೀಪ್​ ಅವರಿಂದ ಹೇಳಿಸಿಕೊಂಡಿದ್ದೂ ಇದೆ. ಈಗ ಬಿಗ್ ಬಾಸ್ ಮನೆಯಲ್ಲಿ ವಿನಯ್ ಹೆಸರಲ್ಲಿ ಬ್ರೋ ಕೋಡ್ ನಡೆಯುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಸಂಗೀತಾ ಅವರು ಮಾತನಾಡಿದ್ದಾರೆ.

ವಿನಯ್ ಗೌಡ ಅವರನ್ನು ಕಂಡರೆ ಅನೇಕರಿಗೆ ಭಯ. ಅವರ ಟೀಂನಲ್ಲಿದ್ದರೆ ಸೇವ್ ಆಗಬಹುದು ಅನ್ನೋದು ಅನೇಕರ ನಂಬಿಕೆ. ಆದರೆ, ಈ ನಂಬಿಕೆಯಲ್ಲಿ ನಿಜವಿಲ್ಲ. ಈ ವರೆಗೆ ಎಲಿಮಿನೇಟ್ ಆದ ಬಹುತೇಕರು ಅವರ ಟೀಂನವರೇ. ವಿನಯ್ ಗೌಡಗೆ ಕಾರ್ತಿಕ್ ಬಕೆಟ್ ಹಿಡಿಯುತ್ತಿದ್ದಾರೆ ಅನ್ನೋದು ಸಂಗೀತಾ ಅಭಿಪ್ರಾಯ. ಈ ಬಗ್ಗೆ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತಿಲ್ಲ ಎಂದ ಸ್ನೇಹಿತ್

ನಡೆದ ಟಾಸ್ಕ್​ನಲ್ಲಿ ಕಾರ್ತಿಕ್ ಅವರು ವಿನಯ್ ಅವರನ್ನು ಓಲೈಸಲು ಪ್ರಯತ್ನಿಸಿದಂತೆ ಕಂಡುಬಂತು. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಈ ಪ್ರಶ್ನೆ ಸಂಗೀತಾ ಮನದಲ್ಲೂ ಎದ್ದಿದೆ. ಈ ಬಗ್ಗೆ ಅವರು ಡ್ರೋನ್ ಪ್ರತಾಪ್ ಬಳಿ ಚರ್ಚೆ ಮಾಡಿದ್ದಾರೆ. ‘ಕಾರ್ತಿಕ್ ಯಾಕೆ ಹಾಗೆ ಆಡ್ತಾ ಇದಾನೆ? ಅವನು ಹೋಗಿ ವಿನಯ್​ಗೆ ಬಕೆಟ್ ಹಿಡಿಯುತ್ತಿದ್ದಾನೆ. ಬಹುಶಃ ನಾನು ನಿನ್ನ ಜೊತೆ ಕ್ಲೋಸ್ ಆಗಿರೋದು ಅವನಿಗೆ ಇಷ್ಟ ಆಗುತ್ತಿಲ್ಲ ಅನಿಸುತ್ತಿದೆ’ ಎಂದಿದ್ದಾರೆ ಸಂಗೀತಾ.

ಇದನ್ನೂ ಓದಿ: ಹೆಚ್ಚುತ್ತಲೇ ಇದೆ ಬಿಗ್ ಬಾಸ್ ಟಿಆರ್​ಪಿ; ಸಂಕಷ್ಟದಲ್ಲಿ ‘ಸೀತಾ ರಾಮ’ ಧಾರಾವಾಹಿ

‘ಬಿಗ್ ಬಾಸ್ ಮನೆಯಲ್ಲಿ ಬ್ರೋ ಕೋಡ್ ಇದೆ. ಅಂದರೆ, ಸೇವ್ ಮಾಡೋ ಪರಿಸ್ಥಿತಿ ಬಂದರೆ ಆ ಟೀಂನವರು ವಿನಯ್​ನ ಸೇವ್ ಮಾಡಬೇಕು. ಇದು ಬ್ರೋ ಕೋಡ್’ ಎಂದರು ಸಂಗೀತಾ. ಈ ವಿಚಾರ ತಿಳಿದು ಪ್ರತಾಪ್ ಅಚ್ಚರಿಗೊಂಡರು. ಸಂಗೀತಾ ಹೇಳಿರುವ ಮಾತು ಅನೇಕರಿಗೆ ಮೇಲ್ನೋಟಕ್ಕೆ ನಿಜ ಎನಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ