AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಡಿಕೆ ಶಿವಕುಮಾರ್​ ಎಪಿಸೋಡ್​​ನೊಂದಿಗೆ ವೀಕೆಂಡ್ ವಿತ್​ ರಮೇಶ್ ಮುಗಿಯಲಿದೆ​; ಖಚಿತಪಡಿಸಿದ ವಾಹಿನಿ

WWR5 Grand Finale: ಈ ಸೀಸನ್​ನಲ್ಲಿ ಅವಿನಾಶ್, ಮಂಡ್ಯ ರಮೇಶ್, ಸಿಹಿ ಕಹಿ ಚಂದ್ರು, ನೆನಪಿರಲಿ ಪ್ರೇಮ್ ಮೊದಲಾದವರು ಬಂದು ಸಾಧಕರ ಚೇರ್ ಮೇಲೆ ಕುಳಿತು ಹೋಗಿದ್ದಾರೆ. ಈಗ ನೂರನೇ ಸಾಧಕರಾಗಿ ಡಿಕೆ ಶಿವಕುಮಾರ್ ಬರುತ್ತಿದ್ದಾರೆ.

DK Shivakumar: ಡಿಕೆ ಶಿವಕುಮಾರ್​ ಎಪಿಸೋಡ್​​ನೊಂದಿಗೆ ವೀಕೆಂಡ್ ವಿತ್​ ರಮೇಶ್ ಮುಗಿಯಲಿದೆ​; ಖಚಿತಪಡಿಸಿದ ವಾಹಿನಿ
ಡಿಕೆಶಿ
ರಾಜೇಶ್ ದುಗ್ಗುಮನೆ
| Edited By: |

Updated on:Jun 06, 2023 | 1:05 PM

Share

Weekend With Ramesh 5 Grand Finale: ‘ವೀಕೆಂಡ್ ವಿತ್ ರಮೇಶ್​ ಸೀಸನ್ 5’ರಲ್ಲಿ ಹಲವು ಸಾಧಕರು ಬಂದು ಹೋಗಿದ್ದಾರೆ. ಎಲ್ಲರೂ ತಮ್ಮ ಜರ್ನಿ ಬಗ್ಗೆ, ಕಷ್ಟದ ದಿನಗಳ ಬಗ್ಗೆ, ಯಶಸ್ಸು ಕಂಡ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ವಿಕೆಂಡ್ ವಿತ್ ರಮೇಶ್ ಮೊದಲ ಸೀಸನ್​ನಿಂದ ಐದನೇ ಸೀಸನ್​ವರೆಗೆ ಒಟ್ಟೂ 99 ಸಾಧಕರು ಬಂದು ಹೋಗಿದ್ದಾರೆ. 100ನೇ ಸಾಧಕನಾಗಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಆಗಮಿಸುತ್ತಿದ್ದಾರೆ. ಇದರ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದೆ.

ಈ ಮೊದಲು ಮಾತನಾಡಿದ್ದ ರಮೇಶ್ ಅರವಿಂದ್ ಅವರು ನೂರನೇ ಅತಿಥಿ ಹೇಗಿರಲಿದ್ದಾರೆ ಎಂಬುದನ್ನು ವಿವರಿಸಿದ್ದರು. ‘ಐದನೇ ಸೀಸನ್​​ನ ಮೊದಲ ಅತಿಥಿಯಾಗಿ ರಮ್ಯಾ ಬರುತ್ತಿದ್ದಾರೆ. ನೂರನೇ ಅತಿಥಿ ತುಂಬಾನೇ ವಿಶೇಷವಾಗಿರಲಿದ್ದಾರೆ’ ಎಂದು ರಮೇಶ್ ಅರವಿಂದ್ ಹೇಳಿದ್ದರು. ಈಗ ನೂರನೇ ಅತಿಥಿಯಾಗಿ ಡಿಕೆ ಶಿವಕುಮಾರ್ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: ವೀಕೆಂಡ್ ವಿತ್ ರಮೇಶ್​ಗೆ ಡಿಕೆ ಶಿವಕುಮಾರ್, ಸಾಧಕರ ಕುರ್ಚಿಯಲ್ಲಿ ಟ್ರಬಲ್ ಶೂಟರ್

‘ರಾಜ್ಯ ಕಂಡ ಪ್ರಚಂಡ ರಾಜಕಾರಣಿ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಬದುಕಿನ ಜರ್ನಿ ಅನಾವರಣ. ವೀಕೆಂಡ್ ವಿತ್ ರಮೇಶ್-5 ಗ್ರ್ಯಾಂಡ್ ಫಿನಾಲೆ. ಶನಿ-ಭಾನು ರಾತ್ರಿ ‌9ಕ್ಕೆ’ ಎಂದು ಹೊಸ ಪ್ರೋಮೋ ಹಂಚಿಕೊಂಡು ಕ್ಯಾಪ್ಶನ್ ನೀಡಲಾಗಿದೆ. ಈ ಮೂಲಕ ‘ವೀಕೆಂಡ್ ವಿತ್ ಎಪಿಸೋಡ್​ ಸೀಸನ್ 5’ ಕೊನೆ ಆಗಲಿದೆ ಎಂದು ವಾಹಿನಿ ಕಡೆಯಿಂದ ಮಾಹಿತಿ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:46 pm, Tue, 6 June 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ