AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಡಿಕೆ ಶಿವಕುಮಾರ್​ ಎಪಿಸೋಡ್​​ನೊಂದಿಗೆ ವೀಕೆಂಡ್ ವಿತ್​ ರಮೇಶ್ ಮುಗಿಯಲಿದೆ​; ಖಚಿತಪಡಿಸಿದ ವಾಹಿನಿ

WWR5 Grand Finale: ಈ ಸೀಸನ್​ನಲ್ಲಿ ಅವಿನಾಶ್, ಮಂಡ್ಯ ರಮೇಶ್, ಸಿಹಿ ಕಹಿ ಚಂದ್ರು, ನೆನಪಿರಲಿ ಪ್ರೇಮ್ ಮೊದಲಾದವರು ಬಂದು ಸಾಧಕರ ಚೇರ್ ಮೇಲೆ ಕುಳಿತು ಹೋಗಿದ್ದಾರೆ. ಈಗ ನೂರನೇ ಸಾಧಕರಾಗಿ ಡಿಕೆ ಶಿವಕುಮಾರ್ ಬರುತ್ತಿದ್ದಾರೆ.

DK Shivakumar: ಡಿಕೆ ಶಿವಕುಮಾರ್​ ಎಪಿಸೋಡ್​​ನೊಂದಿಗೆ ವೀಕೆಂಡ್ ವಿತ್​ ರಮೇಶ್ ಮುಗಿಯಲಿದೆ​; ಖಚಿತಪಡಿಸಿದ ವಾಹಿನಿ
ಡಿಕೆಶಿ
ರಾಜೇಶ್ ದುಗ್ಗುಮನೆ
| Edited By: |

Updated on:Jun 06, 2023 | 1:05 PM

Share

Weekend With Ramesh 5 Grand Finale: ‘ವೀಕೆಂಡ್ ವಿತ್ ರಮೇಶ್​ ಸೀಸನ್ 5’ರಲ್ಲಿ ಹಲವು ಸಾಧಕರು ಬಂದು ಹೋಗಿದ್ದಾರೆ. ಎಲ್ಲರೂ ತಮ್ಮ ಜರ್ನಿ ಬಗ್ಗೆ, ಕಷ್ಟದ ದಿನಗಳ ಬಗ್ಗೆ, ಯಶಸ್ಸು ಕಂಡ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ವಿಕೆಂಡ್ ವಿತ್ ರಮೇಶ್ ಮೊದಲ ಸೀಸನ್​ನಿಂದ ಐದನೇ ಸೀಸನ್​ವರೆಗೆ ಒಟ್ಟೂ 99 ಸಾಧಕರು ಬಂದು ಹೋಗಿದ್ದಾರೆ. 100ನೇ ಸಾಧಕನಾಗಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಆಗಮಿಸುತ್ತಿದ್ದಾರೆ. ಇದರ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದೆ.

ಈ ಮೊದಲು ಮಾತನಾಡಿದ್ದ ರಮೇಶ್ ಅರವಿಂದ್ ಅವರು ನೂರನೇ ಅತಿಥಿ ಹೇಗಿರಲಿದ್ದಾರೆ ಎಂಬುದನ್ನು ವಿವರಿಸಿದ್ದರು. ‘ಐದನೇ ಸೀಸನ್​​ನ ಮೊದಲ ಅತಿಥಿಯಾಗಿ ರಮ್ಯಾ ಬರುತ್ತಿದ್ದಾರೆ. ನೂರನೇ ಅತಿಥಿ ತುಂಬಾನೇ ವಿಶೇಷವಾಗಿರಲಿದ್ದಾರೆ’ ಎಂದು ರಮೇಶ್ ಅರವಿಂದ್ ಹೇಳಿದ್ದರು. ಈಗ ನೂರನೇ ಅತಿಥಿಯಾಗಿ ಡಿಕೆ ಶಿವಕುಮಾರ್ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: ವೀಕೆಂಡ್ ವಿತ್ ರಮೇಶ್​ಗೆ ಡಿಕೆ ಶಿವಕುಮಾರ್, ಸಾಧಕರ ಕುರ್ಚಿಯಲ್ಲಿ ಟ್ರಬಲ್ ಶೂಟರ್

‘ರಾಜ್ಯ ಕಂಡ ಪ್ರಚಂಡ ರಾಜಕಾರಣಿ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಬದುಕಿನ ಜರ್ನಿ ಅನಾವರಣ. ವೀಕೆಂಡ್ ವಿತ್ ರಮೇಶ್-5 ಗ್ರ್ಯಾಂಡ್ ಫಿನಾಲೆ. ಶನಿ-ಭಾನು ರಾತ್ರಿ ‌9ಕ್ಕೆ’ ಎಂದು ಹೊಸ ಪ್ರೋಮೋ ಹಂಚಿಕೊಂಡು ಕ್ಯಾಪ್ಶನ್ ನೀಡಲಾಗಿದೆ. ಈ ಮೂಲಕ ‘ವೀಕೆಂಡ್ ವಿತ್ ಎಪಿಸೋಡ್​ ಸೀಸನ್ 5’ ಕೊನೆ ಆಗಲಿದೆ ಎಂದು ವಾಹಿನಿ ಕಡೆಯಿಂದ ಮಾಹಿತಿ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:46 pm, Tue, 6 June 23

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ