AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಜೋಕರ್ಸ್ ರೀತಿ ಕಾಣಿಸ್ತಾ ಇದೀರಾ, ನಿಮ್ಮಷ್ಟು ಮುಟ್ಠಾಳರು ಯಾರೂ ಇಲ್ಲ’; ಸುದೀಪ್

ಬಿಗ್ ಬಾಸ್ ಮನೆಯಲ್ಲಿ ಕೂಗಾಟ, ಅರಚಾಟ ಎಲ್ಲರೂ ಕೊಂಚ ಜೋರಾಗಿಯೇ ಮಾಡುತ್ತಿದ್ದಾರೆ. ಇದು ಸುದೀಪ್​ಗೆ ಬೇಸರ ಮೂಡಿಸಿದೆ. ಹೀಗಾಗಿ, ಈ ವಿಚಾರದಲ್ಲಿ ಸುದೀಪ್ ಅವರು ಎಚ್ಚರಿಕೆ ನೀಡಿದ್ದಾರೆ. ನೀವು ಮಾಡ್ತಿರೋದು ಸರಿ ಅಲ್ಲ ಎಂದು ಹೇಳಿದ್ದಾರೆ. ನೀವು ಹೊರಗೆ ಜೋಕರ್ಸ್ ರೀತಿ ಕಾಣಿಸುತ್ತಿದ್ದೀರಿ ಎಂಬುದಾಗಿ ಸುದೀಪ್ ಎಚ್ಚರಿಕೆ ನೀಡಿದರು.

‘ನೀವು ಜೋಕರ್ಸ್ ರೀತಿ ಕಾಣಿಸ್ತಾ ಇದೀರಾ, ನಿಮ್ಮಷ್ಟು ಮುಟ್ಠಾಳರು ಯಾರೂ ಇಲ್ಲ’; ಸುದೀಪ್
Bbk (2)
ರಾಜೇಶ್ ದುಗ್ಗುಮನೆ
|

Updated on: Nov 01, 2025 | 11:01 PM

Share

ಬಿಗ್ ಬಾಸ್ ಮನೆಯಲ್ಲಿ ಈ ವಾರ ಸಾಕಷ್ಟು ಬೆಳವಣಿಗೆ ನಡೆದಿದೆ. ಎಲ್ಲರೂ ತಮ್ಮನ್ನು ತಾವು ಸುಪ್ರೀಂ ಎಂದು ಅಂದುಕೊಂಡಿದ್ದಾರೆ. ತಾವು ತಮ್ಮ ಆಟವನ್ನು ಅದ್ಭುತವಾಗಿ ಆಡುತ್ತಿದ್ದಾಗಿ ಅಂದುಕೊಂಡಿದ್ದಾರೆ. ಈ ಬಗ್ಗೆ ಸುದೀಪ್ ಅವರು ಎಚ್ಚರಿಕೆ ಒಂದನ್ನು ನೀಡಿದ್ದಾರೆ. ಹೊರಗಿನ ಜಗತ್ತಿಗೆ ಎಲ್ಲರೂ ಹೇಗೆ ಕಾಣಿಸುತ್ತಿದ್ದಾರೆ ಎಂದು ಸುದೀಪ್ ಅವರು ವಿವರಿಸಿದರು.

ಬಿಗ್ ಬಾಸ್ ಮನೆಯಲ್ಲಿ ಕೂಗಾಟ, ಅರಚಾಟ ಎಲ್ಲರೂ ಕೊಂಚ ಜೋರಾಗಿಯೇ ಮಾಡುತ್ತಿದ್ದಾರೆ. ಇದು ಸುದೀಪ್​ಗೆ ಬೇಸರ ಮೂಡಿಸಿದೆ. ಹೀಗಾಗಿ, ಈ ವಿಚಾರದಲ್ಲಿ ಸುದೀಪ್ ಅವರು ಎಚ್ಚರಿಕೆ ನೀಡಿದ್ದಾರೆ. ನೀವು ಮಾಡ್ತಿರೋದು ಸರಿ ಅಲ್ಲ ಎಂದು ಹೇಳಿದ್ದಾರೆ. ನೀವು ಹೊರಗೆ ಜೋಕರ್ಸ್ ರೀತಿ ಕಾಣಿಸುತ್ತಿದ್ದೀರಿ ಎಂಬುದಾಗಿ ಸುದೀಪ್ ಎಚ್ಚರಿಕೆ ನೀಡಿದರು. ‘ಹೊರಗೆ ಸಾಕಷ್ಟು ದೃಷ್ಟಿ ಕೋನ ಇದೆ. ನಿಮಗೆ ಏನು ಬೇಕೋ ತೆಗೆದುಕೊಳ್ಳಿ, ನಿಮಗೇ ಏನು ಬೇಡವೋ ಬಿಡಿ’ ಎಂದರು ಸುದೀಪ್.

ಇದನ್ನೂ ಓದಿ: ‘ನಿಮ್ಮ ಬಿಸ್ನೆಸ್​ನಲ್ಲಿ ನೀವಿರಿ’; ರಕ್ಷಿತಾ ಶೆಟ್ಟಿ ತಂಟೆಗೆ ಬಂದ ಅಶ್ವಿನಿ, ರಿಷಾಗೆ ಸುದೀಪ್ ಎಚ್ಚರಿಕೆ

ಇದನ್ನೂ ಓದಿ
Image
ಬಿಗ್ ಬಾಸ್​ನಲ್ಲಿ ಕನ್ನಡದ ಕಂಪು; ವಿಶ್ ತಿಳಿಸಿದ ಸುದೀಪ್
Image
ಟಾಲಿವುಡ್​ಗೆ 50 ಕೆಜಿ ಚಿನ್ನ ಧರಿಸಿ ಬಂದ ನಟಿ ಸೋನಾಕ್ಷಿ ಸಿನ್ಹಾ
Image
‘ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ’: ಯಶ್  
Image
ಸುದೀಪ್ ಹೇಳಿದ ‘ಗೌರವ’ದ ಪಾಠ ಮರೆತು ಮತ್ತೆ ಕಿತ್ತಾಟಕ್ಕೆ ಇಳಿದ ಅಶ್ವಿನಿ

‘ಎಲ್ಲರಿಗೂ ಗುಂಪು ಮಾಡಲಾಗಿತ್ತು. ಆದರೆ, ಗುಂಪು ಬಿಟ್ಟು ಹೊರಗೆ ಇದ್ರಿ. ರೂಲ್ಸ್ ಬಿಟ್ಟು ಹೋದ್ರಿ. ಬ್ಲ್ಯೂ ಹಾಗೂ ರೆಡ್ ಟೀಂ ಅನ್ನೋದು ಇರಲಿಲ್ಲ. ನೀವು ಅದಕ್ಕೆ ಬೆಲೆ ಕೊಡಲೇ ಇಲ್ಲ. ಬಿಗ್ ಬಾಸ್’ ಎಂದು ಸುದೀಪ್ ಹೇಳಿದ್ದಾರೆ.

ಕಳೆದ ವಾರ ಸ್ಪರ್ಧಿಗಳ ನಾಮಿನೇಟ್ ಆದಾಗ ಕುಟುಂಬದವರು ಕಾಲ್ ಮಾಡಿ ಮಾತನಾಡಿದ್ದರು. ಈ ವೇಳೆ ಸ್ಪರ್ಧಿಗಳನ್ನು ಮನೆಯವರು ವಹಿಸಿಕೊಂಡು ಬಂದಿದ್ದರು. ಇದನ್ನು ಕೇಳಿ  ಸ್ಪರ್ಧಿಗಳಿಗೂ ಖುಷಿ ಆಯಿತು. ಈ ಬಗ್ಗೆ ಸುದೀಪ್ ಎಚ್ಚರಿಕೆ ನೀಡಿದ್ದಾರೆ. ‘ಮನೆಯವರ ಮಾತನ್ನು ನೀವು ನಂಬಿದರೆ, ನಿಮ್ಮಷ್ಟು ದೊಡ್ಡ ಮುಟ್ಠಾಳರು ಮತ್ತೊಬ್ಬರು ಇಲ್ಲ’ ಎಂದು ಸುದೀಪ್ ಎಚ್ಚರಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ
ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು
ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ
ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ
ತಾಯಿ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ
ತಾಯಿ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ
ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ
ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ
ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ಹೂವಿನ ಪಲ್ಲಕಿ ಹೇಗಿದೆ ನೋಡಿ
ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ಹೂವಿನ ಪಲ್ಲಕಿ ಹೇಗಿದೆ ನೋಡಿ
ಸೇತುವೆ ಸರಳು ಕಟ್: ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌
ಸೇತುವೆ ಸರಳು ಕಟ್: ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌