AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗು ಜನಿಸಿದ ನಂತರ ಹೇಗಿದ್ದಾರೆ ‘ಯುವರತ್ನ’ ನಟಿ ಸಾಯೆಶಾ? ಇಲ್ಲಿದೆ ಲೇಟೆಸ್ಟ್​ ಫೋಟೋ

ನಿರ್ದೇಶಕ ಅಟ್ಲೀ ಮಂಗಳವಾರ (ಸೆಪ್ಟೆಂಬರ್ 21) 35ನೇ ಜನ್ಮದಿನ ಆಚರಿಸಿಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ಸೆಲೆಬ್ರಿಟಿಗಳಿಗೆ ಆಹ್ವಾನ ಇತ್ತು. ಅದೇ ರೀತಿ ಆರ್ಯ ಹಾಗೂ ಸಾಯೆಶಾ ಕೂಡ ಈ ಸೆಲಬ್ರೇಷನ್​ನಲ್ಲಿ ಭಾಗಿಯಾಗಿದ್ದಾರೆ.

ಮಗು ಜನಿಸಿದ ನಂತರ ಹೇಗಿದ್ದಾರೆ ‘ಯುವರತ್ನ’ ನಟಿ ಸಾಯೆಶಾ? ಇಲ್ಲಿದೆ ಲೇಟೆಸ್ಟ್​ ಫೋಟೋ
ಮಗು ಜನಿಸಿದ ನಂತರ ಹೇಗಿದ್ದಾರೆ ‘ಯುವರತ್ನ’ ನಟಿ ಸಾಯೆಶಾ? ಇಲ್ಲಿದೆ ಲೇಟೆಸ್ಟ್​ ಫೋಟೋ
TV9 Web
| Edited By: |

Updated on: Sep 22, 2021 | 8:08 PM

Share

ನಟಿ ಸಾಯೆಶಾ ಹಾಗೂ ಆರ್ಯ ದಂಪತಿ ಇತ್ತೀಚೆಗೆ ಸಿಹಿಸುದ್ದಿಯನ್ನು ಹಂಚಿಕೊಂಡಿದ್ದರು. ಹೆಣ್ಣು ಮಗುವಿಗೆ ತಂದೆ ಆಗಿರುವ ಬಗ್ಗೆ ಆರ್ಯ ಘೋಷಣೆ ಮಾಡಿಕೊಂಡಿದ್ದರು. ಗರ್ಭಿಣಿ ಆದ ನಂತರದಲ್ಲಿ ಸಾಯೆಶಾ ಅಭಿಮಾನಿಗಳ ಕಣ್ಣಿಗೆ ಬಿದ್ದಿಲ್ಲ. ಮಗು ಜನಿಸಿದ ನಂತರ ಇದೇ ಮೊದಲ ಬಾರಿಗೆ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಅವರನ್ನು ನೋಡಿ ಅಭಿಮಾನಿಗಳು ಸಖತ್​ ಖುಷಿ ಆಗಿದ್ದಾರೆ.

ಗರ್ಭಿಣಿ ಆದ ನಂತರ ದೇಹ ಸ್ವಲ್ಪ ಆಕಾರ ಕಳೆದುಕೊಳ್ಳುತ್ತದೆ. ಮಗು ಜನಿಸಿದ ನಂತರವಂತೂ ದೇಹ ಮೊದಲಿನ ಸ್ಥಿತಿಗೆ ಮರಳೋಕೆ ಸ್ವಲ್ಪ ಸಮಯಬೇಕು. ಅನೇಕ ಹೀರೋಯಿನ್​ಗಳು ಮಗು ಜನಿಸಿದ ಕೆಲ ಸಮಯದ ನಂತರ ಜಿಮ್​ನಲ್ಲಿ ಬೆವರು ಹರಿಸುತ್ತಾರೆ. ಹೀಗಾಗಿ, ಸಾಯೆಶಾ ಹೇಗಾಗಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳನ್ನು ಕಾಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ.

ನಿರ್ದೇಶಕ ಅಟ್ಲೀ ಮಂಗಳವಾರ (ಸೆಪ್ಟೆಂಬರ್ 21) 35ನೇ ಜನ್ಮದಿನ ಆಚರಿಸಿಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ಸೆಲೆಬ್ರಿಟಿಗಳಿಗೆ ಆಹ್ವಾನ ಇತ್ತು. ಅದೇ ರೀತಿ ಆರ್ಯ ಹಾಗೂ ಸಾಯೆಶಾ ಕೂಡ ಈ ಸೆಲಬ್ರೇಷನ್​ನಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಫೋಟೋ ಪೋಸ್ಟ್ ಮಾಡಿರುವ ಆರ್ಯ, ‘ಹುಟ್ಟುಹಬ್ಬದ ಶುಭಾಶಯಗಳು ಅಟ್ಲೀ. ನಿಮಗೆ ಶುಭವಾಗಲಿ. ನನ್ನ ಜೀವನದ ಅತ್ಯಂತ ಸ್ಮರಣೀಯ ರಾತ್ರಿಗೆ ತುಂಬಾ ಧನ್ಯವಾದಗಳು. ಲವ್ ಯು ಬೇಬಿ’ ಎಂದು ಬರೆದುಕೊಂಡಿದ್ದಾರೆ.

ಈ ಪಾರ್ಟಿಯ ಫೋಟೋಗಳು ವೈರಲ್​ ಆಗಿವೆ. ಸಾಯೆಶಾ ಪತಿಯ ಜತೆ ನಿಂತಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಶೀಘ್ರವೇ ಅವರು ನಟನೆಗೆ ಮರಳಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.

ಸಾಯೆಶಾಗೆ ಮಗು ಜನಿಸಿದ ನಂತರದಲ್ಲಿ ಆರ್ಯ ವಿರುದ್ಧ ಆರೋಪವೊಂದು ಕೇಳಿ ಬಂದಿತ್ತು. ಜರ್ಮನಿಯಲ್ಲಿ ನೆಲೆಸಿರುವ ಶ್ರೀಲಂಕಾ ಮೂಲದ ತಮಿಳು ಮಹಿಳೆಗೆ ನಟ ಆರ್ಯ ಅವರು ಮೋಸ ಮಾಡಿದ್ದಾರೆ ಎನ್ನಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಚೆನ್ನೈ ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ನಿಜವಾದ ಆರೋಪಿಗಳನ್ನು ಇತ್ತೀಚೆಗೆ ಪೊಲೀಸರು ಬಂಧಿಸಿದ್ದರು. ಆ ಮೂಲಕ ನಟ ಆರ್ಯ ನಿಟ್ಟುಸಿರು ಬಿಟ್ಟಿದ್ದರು.

ಇದನ್ನೂ ಓದಿ: ಸದ್ದಿಲ್ಲದೆ ಆರಂಭವಾಯ್ತು ಅಟ್ಲೀ-ಶಾರುಖ್​ ಸಿನಿಮಾ ಶೂಟಿಂಗ್; ಲೀಕ್​ ಆಯ್ತು ಸೆಟ್​ ಫೋಟೋ

ಶಾರುಖ್​ ಖಾನ್​-ಅಟ್ಲೀ ಸಿನಿಮಾಗೆ ಜನಪ್ರಿಯ ವೆಬ್​ ಸೀರಿಸ್ ‘ಮನಿ ಹೈಸ್ಟ್’​ ಕಥೆ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ