AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಫಂಕ್ಷನ್​​ಗೆ ಅಟೆಂಡ್ ಆಗಿದ್ದಕ್ಕೂ ಟೀಕೆ ಎದುರಿಸಿದ ದಳಪತಿ ವಿಜಯ್

ಚೆನ್ನೈನಲ್ಲಿ ನಡೆದ ಮದುವೆಯಲ್ಲಿ ದಳಪತಿ ವಿಜಯ್ ಭಾಗಿ ಆಗಿದ್ದಾರೆ. ಇದು ಹೈ ಪ್ರಾಫೈಲ್ ಮದುವೆ ಆಗಿತ್ತು. ಈ ಕಾರಣಕ್ಕೆ ಸಾಕಷ್ಟು ಗಣ್ಯರು ಹಾಜರಿ ಹಾಕಿದ್ದರು. ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಸೇರಿದಂತೆ ಅನೇಕ ಗಣ್ಯರು ಇದರಲ್ಲಿ ಭಾಗಿ ಆಗಿದ್ದಾರೆ. ಈ ಬಗ್ಗೆ ಚರ್ಚೆ ನಡೆದಿದೆ. ಅನೇಕರು ವಿಜಯ್ ಅವರನ್ನು ಟೀಕಿಸಿದ್ದಾರೆ.

ಮದುವೆ ಫಂಕ್ಷನ್​​ಗೆ ಅಟೆಂಡ್ ಆಗಿದ್ದಕ್ಕೂ ಟೀಕೆ ಎದುರಿಸಿದ ದಳಪತಿ ವಿಜಯ್
ವಿಜಯ್
ರಾಜೇಶ್ ದುಗ್ಗುಮನೆ
|

Updated on: Feb 09, 2026 | 9:09 AM

Share

ದಳಪತಿ ವಿಜಯ್ (vijay) ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಅವರು ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಅವರ ನಟನೆಯ ‘ಜನ ನಾಯಗನ್’ ರಿಲೀಸ್ ಬಗ್ಗೆ ಇನ್ನೂ ಯಾವುದೇ ಅಪ್​​ಡೇಟ್ ಸಿಕ್ಕಿಲ್ಲ. ಕಾಲ್ತುಳಿತದ ವೇಳೆ 41 ಜನ ಸತ್ತ ಪ್ರಕರಣದಲ್ಲಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ. ಈ ಮಧ್ಯೆ ಅವರು ಒಂದು ವಿಷಯಕ್ಕೆ ಟೀಕೆ ಎದುರಿಸಿದ್ದಾರೆ. ಇದಕ್ಕೆ ಕಾರಣ ಮದುವೆಯಲ್ಲಿ ಭಾಗಿ ಆಗಿದ್ದು.

ಚೆನ್ನೈನಲ್ಲಿ ನಡೆದ ಮದುವೆಯಲ್ಲಿ ದಳಪತಿ ವಿಜಯ್ ಭಾಗಿ ಆಗಿದ್ದಾರೆ. ಇದು ಹೈ ಪ್ರಾಫೈಲ್ ಮದುವೆ ಆಗಿತ್ತು. ಈ ಕಾರಣಕ್ಕೆ ಸಾಕಷ್ಟು ಗಣ್ಯರು ಹಾಜರಿ ಹಾಕಿದ್ದರು. ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಸೇರಿದಂತೆ ಅನೇಕ ಗಣ್ಯರು ಇದರಲ್ಲಿ ಭಾಗಿ ಆಗಿದ್ದಾರೆ. ಈ ಬಗ್ಗೆ ಚರ್ಚೆ ನಡೆದಿದೆ. ಅನೇಕರು ವಿಜಯ್ ಅವರನ್ನು ಟೀಕಿಸಿದ್ದಾರೆ.

ಕರೂರಿನಲ್ಲಿ ಕಳೆದ ವರ್ಷ ವಿಜಯ್ ನಡೆಸಿದ ರ್ಯಾಲಿ ವೇಳೆ ಸಾಕಷ್ಟು ಮಂದಿ ಮೃತಪಟ್ಟರು. ಈ ಕಾಲ್ತುಳಿತಕ್ಕೆ ವಿಜಯ್ ಹೊಣೆ ಎಂಬ ಆರೋಪ ಇದೆ. ವಿಜಯ್ ವಿವಾಹ ಫಂಕ್ಷನ್​​ಗೆ ಹಾಜರಿ ಹಾಕಿದ್ದನ್ನು ಈ ರೀತಿ ಆರೋಪ ಮಾಡಿದವರು ಖಂಡಿಸಿದ್ದಾರೆ. ಇದು ಸರಿ ಅಲ್ಲ ಎಂದು ಹೇಳಿದ್ದಾರೆ. ‘ಕರೂರು ಕಾಲ್ತುಳಿತದ ಮೃತರ ಕುಟುಂಬಕ್ಕೆ ಭೇಟಿ ನೀಡಲು ವಿಜಯ್ ಬಳಿ ಸಮಯವಿಲ್ಲ. ಮದುವೆ ಮನೆಗೆ ತೆರಳಲು ಅವರ ಬಳಿ ಸಮಯವಿದೆ’ ಎಂಬುದು ಅನೇಕರ ಟೀಕೆ.

ಇದನ್ನೂ ಓದಿ: ದಳಪತಿ ವಿಜಯ್​​ಗೆ ಮತ್ತೊಂದು ಶಾಕ್; ಕಟ್ಟಬೇಕಿದೆ ಒಂದೂವರೆ ಕೊಟಿ ರೂ. ದಂಡ

ಇನ್ನು, ವಿಜಯ್ ನಟನೆಯ ‘ಜನ ನಾಯಗನ್’ ರಿಲೀಸ್ ದಿನಾಂಕ ಇನ್ನೂ ಫಿಕ್ಸ್ ಆಗಿಲ್ಲ. ಸಿನಿಮಾದಲ್ಲಿರುವ ರಾಜಕೀಯ ವಿಷಯವೇ ರಿಲೀಸ್ ವಿಳಂಬಕ್ಕೆ ಕಾರಣ ಎಂಬ ಮಾತುಗಳು ವ್ಯಕ್ತವಾಗಿದೆ. ಈ ಚಿತ್ರವನ್ನು ಕನ್ನಡದ ಕೆವಿಎನ್ ಸಂಸ್ಥೆ ನಿರ್ಮಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ